• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಮತ್ತೆ ಗಾಳಿ ಮಳೆ ಆರಂಭ, ಹವಾಮಾನ ಇಲಾಖೆಯ ಎಚ್ಚರಿಕೆ

Jul 31 2024, 01:15 AM IST
ದಿನವಿಡೀ ಬಿಟ್ಟುಬಿಟ್ಟು ಮಳೆಯಾಗಿದ್ದು, ಜೊತೆಗೆ ಗಾಳಿಯೂ ಜೋರಾಗಿತ್ತು. ಇನ್ನೂ 4-5 ದಿನ ಇದೇ ರೀತಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸೋಮವಾರಪೇಟೆ: ಭಾರಿ ಗಾಳಿ ಬೀಸಿ ವಿದ್ಯುತ್‌ ಕಂಬಗಳಿಗೆ ಹಾನಿ

Jul 29 2024, 01:02 AM IST
ತಾಲೂಕಿನಲ್ಲಿ ಭಾರೀ ಗಾಳಿ ಬೀಸುತ್ತಿದೆ. ಅಲ್ಲಲ್ಲಿ ಮರಗಳು ಉರುಳುತ್ತಿದೆ. ಶನಿವಾರ ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ.

ಗಾಳಿ, ಮಳೆ ಕ್ಷೀಣಿಸಿದರೂ ತಗ್ಗದ ನಷ್ಟದ ಪ್ರಮಾಣ : ನೀರು, ವಿದ್ಯುತ್‌ ಕೊರತೆ, ಮನೆ, ಮರ ಬಿದ್ದು ಹಾನಿ । ಅವ್ಯವಸ್ತೆ ಸರಿಪರಿಡಿಸುವುದೇ ಸವಾಲು

Jul 29 2024, 12:47 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಪುಷ್ಯ ಮಳೆ ಹಾಗೂ ಗಾಳಿ ಅಬ್ಬರ ಭಾನುವಾರದ ವೇಳೆಗೆ ಕ್ಷೀಣಗೊಂಡಿದೆ. ಆದರೆ ವಿವಿಧ ಕಡೆಗಳಲ್ಲಿ ಹಾನಿಯಂತೂ ಎಗ್ಗಿಲ್ಲದೆ ಮುಂದುವರಿದಿದೆ.

ಬೆಳ್ತಂಗಡಿ ತಾಲೂಕಲ್ಲಿ ಗಾಳಿ ಅಬ್ಬರ: ಮಾಲಾಡಿ ಶಾಂತಿಧಾಮ ಆಶ್ರಮ ಮೇಲ್ಛಾವಣಿ ಸಂಪೂರ್ಣ ಹಾನಿ

Jul 28 2024, 02:09 AM IST
ಗಾಳಿಯ ಅಬ್ಬರಕ್ಕೆ ಮಾಲಾಡಿಯ ಶಾಂತಿಧಾಮ ಆಶ್ರಮದ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ಚಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ.

ಶೃಂಗೇರಿ: ಮಳೆ ತಗ್ಗಿದರೂ ನಿಲ್ಲದ ಗಾಳಿ ಆರ್ಭಟ,

Jul 28 2024, 02:06 AM IST
ಶೃಂಗೇರಿ, ತಾಲೂಕಿನಾದ್ಯಂತ ಶುಕ್ರವಾರ ಅಬ್ಬರಿಸಿದ ಪುಷ್ಯ ಮಳೆಯಿಂದಾಗಿ ರಾತ್ರಿ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿತ್ತು. ಮಂಗಳೂರು ಶೃಂಗೇರಿ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಕುರಾದಮನೆ ಬಳಿ ತುಂಗಾ ನದಿ ಪ್ರವಾಹ ರಸ್ತೆಯ ಮೇಲೆ ಹರಿದು ಸಂಪರ್ಕ ಕಡಿತಗೊಂಡಿತ್ತು. ನೆಮ್ಮಾರು ಹೊಳೆಹದ್ದು ಸಂಪರ್ಕ ಕಲ್ಪಿಸುವ ತೂಗು ಸೇತುವೆ ಅರ್ಧ ಮುಳುಗಡೆಯಾದರೆ, ಮಾಣಿ ಬೈಲು ಕಿಗ್ಗಾ ಸಿರಿಮನೆ ಸಂಪರ್ಕ ರಸ್ತೆ ಕಡಿತಗೊಂಡು ಬೆಳಿಗ್ಗೆ ಪ್ರವಾಹ ಇಳಿಮುಖವಾಗಿ ಸಂಚಾರ ಪುನರ್ ಆರಂಭಗೊಂಡಿತು.

ಇಂದು ಕರಾವಳಿಲ್ಲಿ ಆರೆಂಜ್‌ ಅಲರ್ಟ್‌, ಜು.30ರ ವರೆಗೆ ಸಮುದ್ರದಲ್ಲಿ ಭಾರಿ ಗಾಳಿ, ಅಲೆ ಎಚ್ಚರಿಕೆ

Jul 27 2024, 01:02 AM IST
ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಆರೆಂಜ್‌ ಅಲರ್ಟ್‌ ಇದ್ದರೂ ಅಷ್ಟಾಗಿ ಮಳೆ ಸುರಿದಿಲ್ಲ. ಬೆಳಗ್ಗಿನಿಂದ ಮಧ್ಯಾಹ್ನ ವರೆಗೆ ಬಿಟ್ಟು ಬಿಟ್ಟು ಮ‍ಳೆಯಾಗಿದ್ದು, ಅಪರಾಹ್ನ ಮೋಡ, ಮ‍ಳೆ ಕಾಣಿಸಿದೆ.

ದಿಢೀರ್‌ ಅಬ್ಬರದ ಗಾಳಿ ಮಳೆಗೆ ಜನ ಹೈರಾಣ

Jul 27 2024, 12:49 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, 24 ಗಂಟೆಗಳಲ್ಲೆ 43.17 ಮಿ.ಮೀ ಮಳೆ ದಾಖಲಾಗಿದೆ.

ಭೀಕರ ಗಾಳಿ-ಮಳೆ: ಮರ ಬಿದ್ದು 2 ಗಂಟೆ ಕೊಲ್ಲೂರು ಮುಖ್ಯ ರಸ್ತೆ ಬಂದ್!

Jul 26 2024, 01:42 AM IST
ಕೊಲ್ಲೂರು ಮುಖ್ಯ ರಸ್ತೆಗೆ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು.

ಶೃಂಗೇರಿ: ಗಾಳಿ ಸಹಿತ ವರುಣನ ಆರ್ಭಟ; ಜನಜೀವನ ಅಸ್ತವ್ಯಸ್ತ

Jul 26 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಗುರುವಾರ ಬೆಳಗಿನ ಜಾವ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದೆಲ್ಲೆಡೆ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆ ಅಬ್ಬರಿಸಿತು. ಬುಧವಾರವೂ ಮಳೆಯ ಆರ್ಭಟ ಸಂಜೆ ವರೆಗೂ ಮುಂದುವರಿದು ರಾತ್ರಿಯಿಡೀ ಎಡಬಿಡದೆ ಸುರಿಯಿತು. ಪಶ್ಚಿಮ ಘಟ್ಟಗಳ ತಪ್ಪಲು ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆ ಯಾಗುತ್ತಿರುವುದರಿಂದ ತುಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿ ಅಪಾಯದ ಮಟ್ಟ ಮೀರಿ ನದಿ ಭಾರತೀ ಬೀದಿ ಕೆವಿಆರ್ ವೃತ್ತ ಸಂಪರ್ಕ ಕಲ್ಲಿಸುವ ಬೈಪಾಸ್‌ ರಸ್ತೆ ಮೇಲೆ ಹರಿದಿದ್ದರಿಂದ ಸಂಪರ್ಕ ಕಡಿತಗೊಂಡಿತು.

ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ

Jul 25 2024, 01:18 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved