• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ ಮಳೆಗೆ ಮೂಲ್ಕಿ ತಾಲೂಕಿನ ಹಲವೆಡೆ ಹಾನಿ

Jul 24 2024, 12:32 AM IST
ಬಪ್ಪನಾಡು ಗ್ರಾಮದ ಒಡೆಯರಬೆಟ್ಟು ಎಂಬಲ್ಲಿ ವೀಣಾ ಚಂದ್ರಹಾಸ್ ಎಂಬವರ ಮನೆಯ ಹಿಂಬದಿಯ ಕೆಳಗಿನ ಭಾಗದ ತಡೆಗೋಡೆ ಕುಸಿದು ಮನೆ ಅಪಾಯದಲ್ಲಿದೆ. ಮನೆಯಲ್ಲಿದ್ದ ನಾಲ್ವರನ್ನು ಸ್ಥಳಾಂತರಿಸಲಾಗಿದೆ.

ಸಂಭ್ರಮದ ಗಾಳಿ ದುರ್ಗಾದೇವಿ ಜಾತ್ರೆ

Jul 24 2024, 12:19 AM IST
ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ 4 ಗಂಟೆಗೆ ದೇವಿಗೆ ವಿಶೇಷ ಮಹಾ ಅಭಿಷೇಕ, ಕರ್ಪೂರದಾರತಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳು ನೆರವೇರಿದವು.

ಬಿಡುವು ನೀಡಿ ಸುರಿದ ಮಳೆ, ಗಾಳಿ ಹೆಚ್ಚು: ನಿಲ್ಲದ ಹಾನಿ

Jul 23 2024, 12:38 AM IST
ಜಿಲ್ಲೆಯಲ್ಲಿ ಸೋಮವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಹ ಕೂಡ ಇಳಿಕೆಯಾಗಿದೆ.

ಗಾಳಿ ಮಳೆಗೆ ಬೃಹತ್ ನಾಮಫಲಕ ಧರೆಗೆ

Jul 23 2024, 12:38 AM IST
ಘಟನೆ ಸಂದರ್ಭ ಸ್ಥಳದಲ್ಲಿ ಯಾರು ಇಲ್ಲದೇ ಇದ್ದುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಸದ್ಯಕ್ಕೆ ನಾಮಫಲಕ ತೆರವುಗೊಳಿಸಲಾಗಿದೆ.

ಬಲವಾಗಿ ಬೀಸುತ್ತಿರುವ ಗಾಳಿ - ಧರೆಗುರುಳುತ್ತಿರುವ ವಿದ್ಯುತ್‌ ಕಂಬ, ಮರಗಳು

Jul 23 2024, 12:35 AM IST
ಚಿಕ್ಕಮಗಳೂರು, ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ತಣ್ಣಗಾಗಿದೆ. ಆದರೆ, ಬಲವಾಗಿ ಬೀಸುತ್ತಿರುವ ಗಾಳಿಗೆ ಹಲವೆಡೆ ಅವಘಡಗಳು ಸಂಭವಿಸುತ್ತಿರುವ ಮಲೆನಾಡಿನ ಜನರು ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ

Jul 22 2024, 01:23 AM IST
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್‌ ತಿಳಿಸಿದ್ದಾರೆ.

ಬಿರುಸಿನ ಗಾಳಿ ಮಳೆಗೆ ಮೂಲ್ಕಿತಾಲೂಕಿನ ವಿವಿಧೆಡೆ ಹಾನಿ

Jul 20 2024, 12:49 AM IST
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನೀರು ನಿಂತು ಭಕ್ತರಿಗೆ ಸಮಸ್ಯೆಯಾಗಿತ್ತು.

ಗಾಳಿ ಮಳೆಗೆ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಅಪಾರ ಹಾನಿ

Jul 19 2024, 12:53 AM IST
ಗಾಳಿ ಮಳೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ತಾಲೂಕಿನ ವಿವಿಧೆಡೆ ಅಪಾರ ಹಾನಿಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಿಂದ ಹರಿದು ಬರುವ ನದಿಗಳಲ್ಲಿ ನೀರಿನ ಮಟ್ಟ ಭಾರಿ ಏರಿಕೆಯಾಗಿದ್ದು ಅಪಾಯಮಟ್ಟದಲ್ಲಿ ಹರಿಯುತ್ತಿವೆ.

ಉಡುಪಿ: ಗಾಳಿ ಮಳೆಗೆ 40ಕ್ಕೂ ಅಧಿಕ ಮನೆಗಳಿಗೆ ಹಾನಿ

Jul 17 2024, 12:52 AM IST
ಜಡಿಮಳೆಗೆ ಜಿಲ್ಲೆಯಲ್ಲಿ 2 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇತರ 40 ಮನೆಗಳಿಗೆ, 2 ಜಾನುವಾರು ಕೊಟ್ಟಿಗೆ ಮತ್ತು ಒಂದು ಶಾಲೆಗೆ ಭಾಗಶಃ ಹಾನಿಯಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿ, ಮಳೆ

Jul 15 2024, 01:55 AM IST
ಭಾರಿ ಗಾಳಿ ಸಹಿತ ವರುಣಾರ್ಭಟಕ್ಕೆ ಮಡಿಕೇರಿ ನಗರದ ಎಫ್ಎಂಸಿ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಧರೆಗುರುಳಿದೆ. ಮರದೊಂದಿಗೆ ಸಮೀಪದಲ್ಲೇ ಇದ್ದ ಹಲವು ವಿದ್ಯುತ್ ಕಂಬಗಳೂ ಕೂಡ ನೆಲಸಮವಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved