• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ

May 16 2024, 12:47 AM IST
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.

ಗಾಳಿ, ಮಳೆಗೆ ಧರೆಗುರುಳಿದ ಅಡಕೆ ಮರಗಳು

May 15 2024, 01:36 AM IST
ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆ, ಗಾಳಿಯಿಂದ ಬೆಳೆ ಹಾನಿಯಾದ ತೋಟಗಳಿಗೆ ಸ್ಥಳೀಯ ಶಾಸಕ ಕೆ.ಎಸ್. ಬಸವಂತಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೊರಬ: ಗಾಳಿ, ಮಳೆಗೆ ಧರೆಗುರುಳಿದ ಮರ, ವಿದ್ಯುತ್ ಕಂಬ

May 15 2024, 01:33 AM IST
ಗಾಳಿ ಮಳೆಗೆ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿತು. ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಸುಮಾರು ಎರಡು ತಾಸು ಸೊರಬ-ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು. ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು.

ಬೆಳ್ತಂಗಡಿ: ಗಾಳಿ ಮಳೆಗೆ ನೆಲಕ್ಕುರುಳಿದ 44 ವಿದ್ಯುತ್ ಕಂಬಗಳು

May 14 2024, 01:00 AM IST
ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಅಲ್ಲಲ್ಲಿ ವಿದ್ಯುತ್ ಕಂಬ ತಂತಿಗಳಿಗೆ ಹಾನಿ ಸಂಭವಿಸಿದ ಕಾರಣ ತಾಲೂಕಿನ ಗ್ರಾಮೀಣ ಭಾಗಗಳ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಸಂಜೆ ತನಕವೂ ವಿದ್ಯುತ್ ಪೂರೈಕೆಯಾಗಿಲ್ಲ.

ಭಾರಿ ಗಾಳಿ ಮಳೆಗೆ ಬುಡ ಸಮೇತ ಬಿದ್ದ ಮರಗಳು, ಕಾರು, ಬೈಕ್‌ ಜಖಂ

May 12 2024, 01:16 AM IST
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಅನಾಹುತವಾಗಿದೆ. ಮನೆಗಳು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಮರಗಳು, ಕೊಂಬೆಗಳು ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ.

ಹೊಸಪೇಟೆಯಲ್ಲಿ ಭಾರೀ ಗಾಳಿ ಮಳೆಗೆ ಬಾಳೆ ಧರಾಶಾಹಿ

May 10 2024, 01:31 AM IST
ಮುಂಗಾರು- ಹಿಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕ್ಷೀಣಿಸಿದೆ.

ನಾಪೋಕ್ಲು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಗೆ ಹಾನಿ

May 10 2024, 01:31 AM IST
ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಪಟ್ಟಣದಲ್ಲಿ ಹಲವರ ಮನೆಗಳಿಗೆ ನೀರು ನುಗ್ಗಿದೆ.

ಭಾರೀ ಗಾಳಿ-ಮಳೆ: ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು

May 08 2024, 01:11 AM IST
ಸೋಮವಾರ ರಾತ್ರಿ ಸುಮಾರು 8.45ರ ಸಮಯದಲ್ಲಿ ಭಾರೀ ಬಿರುಗಾಳಿಯೊಂದಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸಿಗಿಂತಲೂ ಗಾಳಿಯ ಆರ್ಭಟ ಜೋರಾಗಿತ್ತು. ಗಾಳಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಮರಗಳು ಉರುಳಿಬಿದ್ದವು. ಅಶೋಕನ ಗರದ ವಿವೇಕಾನಂದ ರಸ್ತೆ, ಆಸ್ಪತ್ರೆ ರಸ್ತೆ, ನೂರಡಿ ರಸ್ತೆ, ಬನ್ನೂರು ರಸ್ತೆ, ಮಹಿಳಾ ಕಾಲೇಜು ಪಕ್ಕದ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಮರದ ಕೊಂಬೆಗಳು ಉರುಳಿಬಿದ್ದವು.

ನಗರದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಯಬ್ಬರ

May 07 2024, 02:07 AM IST
ರಾಜಧಾನಿಯಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ವರ್ಷಧಾರೆಗೆ ಸುಮಾರು 60ಕ್ಕೂ ಹೆಚ್ಚು ಮರಗಳು ಧರಾಶಾಯಿಯಾಗಿದ್ದು, ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿ ಸವಾರರ ಪರದಾಡುವಂತಾಯಿತು.

ಗಾಂಧಿ ನಾಡಲ್ಲಿ ತಂತ್ರ? ಪೋರ್‌ಬಂದರ್‌ನಲ್ಲಿ ಈ ಬಾರಿ ಬದಲಾವಣೆಯ ಗಾಳಿ

Apr 30 2024, 02:11 AM IST
ಬಿಜೆಪಿಯು ಹಾಲಿ ಸಂಸದನನ್ನು ಹೊಂದಿದ್ದರೂ ಕ್ಷೇತ್ರದಲ್ಲಿ ಸಮರ್ಪಕ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕಾರಣ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಆದ ಕಾರಣ ಬಿಜೆಪಿ ಭಾರೀ ಲೆಕ್ಕಾಚಾರ ಮಾಡಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರಿಗೆ ಮಣೆ ಹಾಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved