• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಕ್ಕೆ ಸುಬ್ರಹ್ಮಣ್ಯ: ಗುಡುಗು ಸಹಿತ ಗಾಳಿ, ಮಳೆ

Oct 24 2024, 12:51 AM IST
ಕಡಬ, ನೆಟ್ಟಣ, ಬಿಳಿನೆಲೆ, ಸುಬ್ರಹ್ಮಣ್ಯ, ಬಳ್ಪ, ಕೊಲ್ಲಮೊಗ್ರು, ಹರಿಹರ ಪಳ್ಳತ್ತಡ್ಕ, ಗುತ್ತಿಗಾರು ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಮಳೆಯಾಗಿತ್ತು.

ಕಡಬ ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

Oct 24 2024, 12:38 AM IST
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಸುರಿದ ಮಳೆಯಿಂದ ಈ ಸಮಸ್ಯೆ ಉಂಟಾಗಿದೆ. ಪರಿಸರದ ಗ್ರಾಮೀಣ ಭಾಗದಲ್ಲೂ ಅಲ್ಲಲ್ಲಿ ಕೃಷಿ ತೋಟದ ಪಕ್ಕದ ತೋಡುಗಳು ಉಕ್ಕಿ ಹರಿದು ಕೃಷಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

ಶಿರಸಿಯಲ್ಲಿ ಗುಡುಗು ಸಹಿತ ಮಳೆ: ಕೆಲವೆಡೆ ಹಾನಿ

Oct 22 2024, 12:22 AM IST
ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪರಿವರ್ತಕ ಸುಟ್ಟು ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು ಪರದಾಡುವಂತಾಯಿತು. ಕೆಲವು ಭಾಗಗಳ ರಸ್ತೆಗಳಲ್ಲಿ ಮರ ಅಡ್ಡಲಾಗಿ ಬಿದ್ದು ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.

ಕಾರವಾರದಲ್ಲಿ ಗುಡುಗು, ಮಿಂಚಿನೊಂದಿಗೆ ಅಬ್ಬರದ ಮಳೆ

Oct 22 2024, 12:11 AM IST
ಮುಂಡಗೋಡದಲ್ಲಿ ಸೋಮವಾರ ಧಾರಾಕಾರವಾಗಿ ಸುರಿದ ಮಳೆಯಿಂದ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

ಗುಡುಗು ಸಹಿತ ಮಳೆ: ಸಿಡಿಲಿಗೆ ಎತ್ತು ಬಲಿ

Oct 20 2024, 02:08 AM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಒಂದು ಎತ್ತು ಮೃತಪಟ್ಟಿದೆ.

ನಾಚಿಕೆಯಾಗಬೇಕು ನಿಮಗೆ : ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುವಲ್‌ ಮ್ಯಾಕ್ರಾನ್‌ ವಿರುದ್ಧ ನೆತನ್ಯಾಹು ಗುಡುಗು

Oct 07 2024, 01:32 AM IST
ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಲೆಬನಾನ್‌ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿ, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುವಲ್‌ ಮ್ಯಾಕ್ರಾನ್‌ ಮತ್ತು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.

1-2 ತಿಂಗ್ಳು ರಾಜಕೀಯವಾಗಿ ತೊಂದ್ರೆ ಕೊಡ್ಬಹುದು, ಆದರೆ ನನ್ನನ್ನು ಅಲುಗಾಡಿಸಲಾಗದು: ಸಿದ್ದರಾಮಯ್ಯ ಗುಡುಗು

Sep 30 2024, 07:52 AM IST

ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿದ್ದಾರೆ.

ಮೋದಿಯನ್ನ ಇಳಿಸೋವರೆಗೆ ನಾನು ಸಾಯೊಲ್ಲ : ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗು!

Sep 30 2024, 06:16 AM IST

 ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ಕೆಲವರು ಸಂಚು : ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಸಚಿವ ಮಹದೇವಪ್ಪ ಗುಡುಗು

Sep 29 2024, 01:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೆಲವರು ಸಂಚು ನಡೆಸುತ್ತಿದ್ದಾರೆ, ಅವರ ಆಸೆ ಯಾವತ್ತೂ ಈಡೇರುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಮಕ್ಕಳನ್ನು ಹ್ಯಾಂಡ್‌ ಬ್ಯಾಗಿನಂತೆ ಬಳಸುವುದೇ?: ಐಶ್ವರ್ಯಾ ವಿರುದ್ಧ ಮಾಳವಿಕಾ ಗುಡುಗು

Sep 26 2024, 09:57 AM IST
ತಾಯಿ ವಿಶ್ವ ಸುಂದರಿ ಎಂಬ ಕಾರಣಕ್ಕೆ ಮಗಳನ್ನು ಎಲ್ಲೆಡೆ ಕರೆದೊಯ್ಯುವುದು ಸರಿಯೇ ಎಂದು ನಟಿ ಮಾಳವಿಕಾ ಅವಿನಾಶ್‌ ಪ್ರಶ್ನಿಸಿದ್ದಾರೆ. ಮಕ್ಕಳ ಬಾಲ್ಯ, ಮುಗ್ಧತೆಯನ್ನು ಕಸಿಯುವ ಪ್ರಯತ್ನ ಇದಲ್ಲವೇ ಎಂದು ಅವರು ಐಶ್ವರ್ಯಾ ರೈ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved