ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ಉಕ್ರೇನ್ಗೆ ಅಮೆರಿಕ ಹಾಗೂ ಬ್ರಿಟನ್ ಶಸ್ತ್ರಾಸ್ತ್ರ ಪೂರೈಸುತ್ತಿರುವುದನ್ನು ಪ್ರಶ್ನಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಇದಕ್ಕೆ ಪರಮಾಣು ಪ್ರತಿಕ್ರಿಯೆಯನ್ನೇ ನೀಡಬೇಕಾಗುತ್ತದೆ’ ಎಂದು ಗುಡುಗಿದ್ದಾರೆ.
ಪಟ್ಟಣದಲ್ಲಿ ಬುಧವಾರ ಗುಡುಗು ಮಿಂಚು ಗಾಳಿಗಳಿಂದ ಸಹಿತ ಮಳೆಯಾಗಿದ್ದು ಪಟ್ಟಣದ ಬಹು ಭಾಗ ರಸ್ತೆಗಳು ಕೆರೆಯಂತೆ ಮಾರ್ಪಟ್ಟಗಿದ್ದವು. ರೈಲ್ವೆ ಅಂಡರ್ ಪಾಸ್ ಕೆರೆಯಂತೆಯಾಗಿದ್ದು ಇದೇ ಮಾರ್ಗದಲ್ಲಿ ಬಂದ ಸಾರಿಗೆ ಬಸ್ ನೀರಿನಲ್ಲಿ ಸಿಲುಕಿದ್ದರಿಂದ ಪ್ರಯಾಣಿಕರು ಪರದಾಡಿದರು.