• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣ್ವಸ್ತ್ರ ದಾಳಿ: ಪುಟಿನ್‌ ಎಚ್ಚರಿಕೆ - ಉಕ್ರೇನ್‌ಗೆ ಸಹಾಯ ಮಾಡುತ್ತಿರುವ ಅಮೆರಿಕ, ಬ್ರಿಟನ್ ವಿರುದ್ಧ ಗುಡುಗು

Sep 26 2024, 05:48 AM IST

ಉಕ್ರೇನ್‌ಗೆ ಅಮೆರಿಕ ಹಾಗೂ ಬ್ರಿಟನ್‌ ಶಸ್ತ್ರಾಸ್ತ್ರ ಪೂರೈಸುತ್ತಿರುವುದನ್ನು ಪ್ರಶ್ನಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌,  ಇದಕ್ಕೆ ಪರಮಾಣು ಪ್ರತಿಕ್ರಿಯೆಯನ್ನೇ ನೀಡಬೇಕಾಗುತ್ತದೆ’ ಎಂದು ಗುಡುಗಿದ್ದಾರೆ.

'ನನ್ನನ್ನು ಮುಗಿಸಲು ಸಾಧ್ಯವಿಲ್ಲ', ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಗುಡುಗು

Sep 17 2024, 07:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ರಾಜಕೀಯವಾಗಿ ಮುಗಿಸುವುದು ಸುಲಭವಲ್ಲ ಎಂದು ಅವರು ಹೇಳಿದ್ದಾರೆ.

ಗುಬ್ಬಿ ಪಟ್ಟಣದಲ್ಲಿ ಗುಡುಗು ಮಿಂಚು ಗಾಳಿ ಸಹಿತ ಮಳೆ : ರೈಲ್ವೆ ಅಂಡರ್ ಪಾಸ್ ನಲ್ಲಿ ಸಿಲುಕಿದ ಬಸ್‌

Aug 22 2024, 01:04 AM IST

ಪಟ್ಟಣದಲ್ಲಿ ಬುಧವಾರ ಗುಡುಗು ಮಿಂಚು ಗಾಳಿಗಳಿಂದ ಸಹಿತ ಮಳೆಯಾಗಿದ್ದು ಪಟ್ಟಣದ ಬಹು ಭಾಗ ರಸ್ತೆಗಳು ಕೆರೆಯಂತೆ ಮಾರ್ಪಟ್ಟಗಿದ್ದವು. ರೈಲ್ವೆ ಅಂಡರ್ ಪಾಸ್ ಕೆರೆಯಂತೆಯಾಗಿದ್ದು ಇದೇ ಮಾರ್ಗದಲ್ಲಿ ಬಂದ ಸಾರಿಗೆ ಬಸ್‌ ನೀರಿನಲ್ಲಿ ಸಿಲುಕಿದ್ದರಿಂದ ಪ್ರಯಾಣಿಕರು ಪರದಾಡಿದರು.

ಕರಾವಳಿಯಲ್ಲಿ ಮುಂದುವರಿದ ಗುಡುಗು ಮಳೆ, 24ರ ವರೆಗೆ ಯೆಲ್ಲೋ ಅಲರ್ಟ್‌

May 22 2024, 12:45 AM IST
ಬುಧವಾರ ಕೂಡ ಕರಾವಳಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 23ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಸಿಡಿಲು ಗುಡುಗು ಸಹಿತ ಭಾರಿ ಮಳೆ

May 20 2024, 01:31 AM IST
ತಾಲೂಕಿನ ದೋಟಿಹಾಳ ಹಾಗೂ ತಾವರಗೇರಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಡಿಲು ಗುಡುಗು, ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲವು ಕಡೆ ಮರಗಳು ಧರೆಗೆ ಉರುಳಿವೆ.

ಗುಡುಗು, ಸಿಡಿಲಿನಿಂದ ರಕ್ಷಿಸಿಕೊಳ್ಳಲು ಮನವಿ

May 16 2024, 12:47 AM IST
ಗುಡುಗು ಸಿಡಿಲಿನ ಸಂದರ್ಭ ಲೋಹದ ತಗಡನ್ನು ಹೊಂದಿರುವ ಮನೆಗಳು ಸುರಕ್ಷಿತವಲ್ಲ. ನೀರಿನ ಮೂಲಗಳಿಂದ ತಕ್ಷಣವೇ ದೂರ ತೆರಳಬೇಕು.

ಗಾಳಿ, ಗುಡುಗು ಸಹಿತ ಸುರಿದ ಭಾರಿ ಮಳೆ

May 16 2024, 12:47 AM IST
ಸಿಡಿಲು ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭಗೊಂಡಿತು. ಆದರೆ, ತುಸು ಹೊತ್ತಲ್ಲೇ ಗಾಳಿಯೂ ಸಹ ಬೀಸಲು ಆರಂಭಿಸಿತು.

ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ

May 12 2024, 01:21 AM IST
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.

ಯಾದಗಿರಿ ಸುತ್ತಮುತ್ತ ಗುಡುಗು, ಸಿಡಿಲು ಸಹಿತ ಭಾರಿ ಮಳೆ

May 10 2024, 01:32 AM IST
ಯಾದಗಿರಿ ತಾಲೂಕಿನ ಉಮ್ಲಾ ನಾಯಕ ತಾಂಡಾದಲ್ಲಿ ಬುಧವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಮನೆಗಳ ಟಿನ್ ಶೆಡ್ ಹಾರಿಹೋಗಿರುವುದು..

ಹಿಂದುತ್ವಕ್ಕೆ ಧಕ್ಕೆ ಬಂದರೆ ನಾನು ಸಹಿಸುವುದಿಲ್ಲ: ಈಶ್ವರಪ್ಪ ಗುಡುಗು

May 02 2024, 12:20 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಡೆದ ವಿಜಯ ಸಂಕಲ್ಪ ಬೃಹತ್ ಸಮಾವೇಶವನ್ನು ಸ್ವತಂತ್ರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಉದ್ಘಾಟಿಸಿದರು. ಸಮಾವೇಶದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved