• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡುಗು, ಸಿಡಿಲು ಅಬ್ಬರದ ವೇಳೆ ಮೊಬೈಲ್ ಬಳಕೆ ಬೇಡ

Apr 26 2024, 12:48 AM IST
ಗುಡುಗು, ಸಿಡಿಲು ಅಬ್ಬರದ ವೇಳೆ ಮೊಬೈಲ್ ಬಳಸುವುದು ಬೇಡ. ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾರ್ವಜನಿಕರಿಲ್ಲಿ ಮನವಿ ಮಾಡಿದ್ದಾರೆ.

ಮೂಲ್ಕಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ; ಕೆಲವೆಡೆ ಹಾನಿ

Apr 21 2024, 02:22 AM IST
ಕೆಂಚನಕೆರೆಯಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಯ ಮೋರಿಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದರಿಂದ ಮಳೆ ನೀರು ಹರಿಯಲು ತಡೆ ಉಂಟಾಗುತ್ತಿದೆ.

ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲಿನ ಮಳೆ, ಇನ್ನೂ ಮೂರು ದಿನ ಮಳೆ ಸಂಭವ

Apr 21 2024, 02:20 AM IST
ದ.ಕ.ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಸಂಜೆ ವರೆಗೆ ಇಡೀ ದಿನ ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ. ಬಿರು ಬೇಸಗೆಯ ಈ ದಿನಗಳಲ್ಲಿ ಇದೇ ಮೊದಲ ಬಾರಿಗೆ ದಿನಪೂರ್ತಿ ಮೋಡದ ಕಾರಣದಿಂದ ವಾತಾವರಣದಲ್ಲಿ ತುಸು ತಂಪನೆಯ ಅನುಭ‍ವ ಉಂಟಾಗಿದೆ.

ದ.ಕ.: ಗುಡುಗು ಸಹಿತ ಉತ್ತಮ ಮಳೆ

Jan 10 2024, 01:46 AM IST
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋವವಾರ ರಾತ್ರಿ ಹಾಗೂ ಮಂಗಳವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆ

Nov 07 2023, 01:31 AM IST
ಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.

ತಡರಾತ್ರಿ ಗುಡುಗು- ಸಿಡಿಲಬ್ಬರದ ಮಳೆ

Oct 30 2023, 12:30 AM IST
ದ.ಕ.ದಲ್ಲಿ ಶನಿವಾರ ತಡರಾತ್ರಿ ಸಿಡಿಲಬ್ಬರದ ಮಳೆ

ನಮ್ಮ ಸಹನೆ ಪರೀಕ್ಷಿಸಬೇಡಿ: ನೆತನ್ಯಾಹು ಗುಡುಗು

Oct 17 2023, 12:45 AM IST
ಉತ್ತರ ಗಾಜಾ ಪ್ರದೇಶದಲ್ಲಿ ತಾವು ನೀಡಿರುವ ಸೂಚನೆಯಂತೆ ನಾಗರಿಕರನ್ನು ಸ್ಥಳಾಂತರಿಸಲು ಅಡ್ಡಿ ಮಾಡುತ್ತಿರುವ ಹಮಾಸ್‌ ಬಂಡುಕೋರರಿಗೆ ಸಹಾಯ ಮಾಡುತ್ತಿರುವ ಹಿಜ್ಬುಲ್ಲಾ ಸಂಘಟನೆ ಹಾಗೂ ಇರಾನ್‌ಗೆ ಬೆಂಜಮಿನ್‌ ನೆತನ್ಯಾಹು ತಮ್ಮ ಸಹನೆ ಪರೀಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ.

ಶೃಂಗೇರಿ: ಗುಡುಗು ಸಿಡಿಲು ಸಹಿತ ಮಳೆ ಆರ್ಭಟ

Oct 17 2023, 12:30 AM IST
ಶೃಂಗೇರಿ: ಗುಡುಗು ಸಿಡಿಲು ಸಹಿತ ಮಳೆ ಆರ್ಭಟ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved