• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ರೆಗುಂಟ ಗುಡ್ಡ ಈಗ ನಕ್ಸಲ್‌ ಮುಕ್ತ : ಅತಿ ದೊಡ್ಡ ಕಾರ್‍ಯಾಚರಣೆ ಯಶಸ್ವಿ

May 02 2025, 12:10 AM IST

ಛತ್ತೀಸ್‌ಗಢ -ತೆಲಂಗಾಣ ಗಡಿಯಲ್ಲಿನ, ಸಮುದ್ರ ಮಟ್ಟದಿಂದ 5000 ಅಡಿ ಎತ್ತರದಲ್ಲಿರುವ ಕರ್ರೆಗುಂಟ ಗುಡ್ಡವನ್ನು ಮಾವೋವಾದಿಗಳ ನಿಯಂತ್ರಣದಿಂದ ಮುಕ್ತಗೊಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ.

ಶಿರೂರು ಗುಡ್ಡ ಕುಸಿತದ ಮಣ್ಣು ಶೀಘ್ರ ತೆರವಿಗೆ ಡಿಸಿ ಸೂಚನೆ

Apr 30 2025, 12:37 AM IST
ರಾಷ್ಟ್ರೀಯ ಹೆದ್ದಾರಿಯ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂದರು ಇಲಾಖೆಯ ಆಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಮಳೆಗಾಲದಲ್ಲಿ ಗುಡ್ಡ ಕುಸಿಯುವ ಆತಂಕ

Apr 08 2025, 12:34 AM IST
ಇನ್ನು ಕೆಲವೇ ತಿಂಗಳಲ್ಲಿ ಮತ್ತೆ ಮಳೆಗಾಲ ಆರಂಭಗೊಳ್ಳಲಿದ್ದು, ಮತ್ತೇನಾದರೂ ದುರಂತ ನಡೆದರೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಶಿರೂರು ಗುಡ್ಡ ಕುಸಿತ: 8 ಮಂದಿ ವಿರುದ್ಧ ಪ್ರಕರಣ- ಡಾ.ಪ್ರಣವಾನಂದ ಸ್ವಾಮೀಜಿ

Mar 19 2025, 12:30 AM IST
ಎಂಟು ಮಂದಿ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಒಂದೇ ದಿನ 3 ಬಾರಿ ಕಾರವಾರದ ಶಿರ್ವೆ ಗುಡ್ಡ ಏರಿದ ಸಾಹಸಿ ರಮೇಶ್!

Feb 08 2025, 12:30 AM IST
ಸ್ಥಳೀಯರಲ್ಲಿ ಪ್ರವಾಸೋದ್ಯಮ ಹಾಗೂ ಚಾರಣಪ್ರಿಯರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸಲು ಶಿರ್ವೆ ಗುಡ್ಡದ ಬಗ್ಗೆ ಹೊರ ಜಗತ್ತಿಗೆ ಯುವ ಜನರಿಗೆ ತಲುಪಲು ಈ ವಿಭಿನ್ನ ಯೋಜನೆ ಕೈಗೊಂಡಿದ್ದಾಗಿ ರಮೇಶ ಶ್ರಿನಿವಾಸಪುರ ತಿಳಿಸಿದ್ದಾರೆ.

ಅಮೆರಿಕ ಹೊರಟು ಅಲ್ಲಿ ಸಿಕ್ಕಿಬಿದ್ದವರ ಕಥೆ : 18 ಗುಡ್ಡ, 15 ಕಿ.ಮೀ ಬೋಟ್‌ ಪ್ರಯಾಣ, 45 ಕಿ.ಮಿ ನಡಿಗೆ ಭೀಕರ ಹಾದಿ

Feb 06 2025, 11:45 PM IST

 ಉತ್ತಮ ಭವಿಷ್ಯ ಅರಸಿ ಅಮೆರಿಕಕ್ಕೆ ತೆರಳವು ಕನಸು ಕಂಡಿದ್ದ ಪಂಜಾಬ್‌ನ ಹೋಶಿಯಾರ್‌ಪುರದ ಹರ್ವಿಂದರ್‌ ಸಿಂಗ್‌ರದ್ದು ಕೂಡಾ ಗೋಳಿನ ಕಥೆ.

ಶಿರೂರು ಗುಡ್ಡ ಕುಸಿತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ

Feb 06 2025, 12:18 AM IST
ಬ್ಲಾಕ್‌ಸ್ಪಾಟ್ ಸ್ಥಳಗಳಲ್ಲಿ ಅಪಘಾತ ಮುನ್ನೆಚ್ಚರಿಕೆ ಕುರಿತಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು.

ಭಾರಿ ಮಳೆಯಿಂದ ಮಾದಪ್ಪನ ಬೆಟ್ಟದ ಮಾರ್ಗದಲ್ಲಿ ಗುಡ್ಡ ಕುಸಿತ

Dec 03 2024, 12:32 AM IST
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಬರುವ ತಾಳು ಬೆಟ್ಟದಿಂದ ಒಂದನೇ ತಿರುವು ಹಾಗೂ 7, 8 ಮತ್ತು 9ನೇ ತಿರುವಿನಲ್ಲಿ ಸಹ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ.

ಸರ್ಕಾರಿ ಗುಡ್ಡ ಒತ್ತುವರಿ ವಿರುದ್ಧ ಯಳಂದೂರು ಮಲಾರಪಾಳ್ಯ ಗ್ರಾಮಸ್ಥರ ಪ್ರತಿಭಟನೆ

Oct 30 2024, 12:49 AM IST
ಯಳಂದೂರು ತಾಲೂಕಿನ ಮಲಾರಪಾಳ್ಯ ಗ್ರಾಮದ ಬಳಿ ಇರುವ ಕರುವಿನಗುಡ್ಡದಲ್ಲಿ ಅಕ್ರಮವಾಗಿ ಭೂಮಿಯನ್ನು ಜೆಸಿಬಿ ಯಂತ್ರದ ಮೂಲಕ ಬಗೆದು ಮಣ್ಣನ್ನು ಲೂಟಿ ಮಾಡಿ, ಈ ಭೂಮಿಯನ್ನು ಹದಮಾಡಿರುವ ಮೂವರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿ ತಹಸೀಲ್ದಾರ್‌ಗೆ ದೂರು ಸಲ್ಲಿಸಿದರು.

ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿರುವ ಶವ ಹೊರತೆಗೆಯಲು ಆಗ್ರಹ

Oct 22 2024, 12:00 AM IST
ಜಗನ್ನಾಥ ನಾಯ್ಕ ಮತ್ತು ಲೋಕೇಶ ನಾಯ್ಕ ಅವರ ಶವಗಳನ್ನು ಶೀಘ್ರವೇ ಪತ್ತೆಹಚ್ಚಿ, ನೊಂದ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಆಗ್ರಹಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved