ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆದ್ರಾಳ ತೋಡಿಗೆ ಗುಡ್ಡ ಮಣ್ಣು ಕುಸಿತ: ತೋಟಗಳು ಜಲಾವೃತ
Aug 04 2024, 01:24 AM IST
ತೋಡಿಗೆ ಬಿದ್ದ ಮಣ್ಣು ತೆರವು ಮಾಡಲು ಜೆಸಿಬಿ ಹೋಗಲೂ ದಾರಿಯೂ ಇಲ್ಲ. ಮಾನವ ಶ್ರಮವೂ ಇಲ್ಲಿ ಅಸಾಧ್ಯದ ಪರಿಸ್ಥಿತಿಯಾಗಿದೆ.
ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು
Aug 04 2024, 01:23 AM IST
ಗುಡ್ಡದ ಮಣ್ಣು ತೋಡಿಗೂ ಬಿದ್ದಿದ್ದು, ಇದರಿಂದ ಕೃಷಿ ತೋಟದಲ್ಲಿ ತೋಡಿನ ನೀರು ನದಿಯಂತೆ ಹರಿಯುತ್ತಿದೆ.
ಗುಡ್ಡ ಕುಸಿತ ಸಂತ್ರಸ್ತರಿಗಾಗಿ ಸುರಕ್ಷಿತವಾದ ಜಾಗದಲ್ಲಿ ಹೊಸ ಟೌನ್ಶಿಪ್: ಮುಖ್ಯಮಂತ್ರಿ ಪಿಣರಾಯಿ ವಿಜಯನ್
Aug 04 2024, 01:18 AM IST
ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ನಲುಗಿರುವ ದುರಂತ 4 ಹಳ್ಳಿಗಳ ಸ್ಥಳದ ಅಕ್ಕಪಕ್ಕದಲ್ಲೇ ಸುರಕ್ಷಿತವಾದ ಜಾಗದಲ್ಲಿ ಸಂತ್ರಸ್ತರಿಗಾಗಿ ಹೊಸ ಟೌನ್ಶಿಪ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕಸಿತ : ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ
Aug 03 2024, 12:49 AM IST
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕುಸಿದಿರುವುದು.
ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್ ಗುಡ್ಡ ಕುಸಿತ
Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ಪುತ್ತಿಗೆ, ಶಿರ್ತಾಡಿಯಲ್ಲಿ ಮನೆಗಳಿಗೆ ಹಾನಿ, ಗುಡ್ಡ ಕುಸಿತ
Aug 03 2024, 12:39 AM IST
ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲಿನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ.
330 ದಾಟಿದ ಕೇರಳ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ : 300 ಜನರು ನಾಪತ್ತೆ
Aug 03 2024, 12:36 AM IST
ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 330 ದಾಟಿದೆ. ಇನ್ನೂ 300 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಣ್ಣಿನ ಅವಶೇಷಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.
ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು
Aug 03 2024, 12:31 AM IST
ಶುಕ್ರವಾರ ಬೆಳಗ್ಗಿನ ಜಾವ ೪.೧೫ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಬದಿಯ ಗುಡ್ಡ ಕುಸಿತಕ್ಕೊಳಗಾಗಿದೆ.
ಕೇರಳದ ಭೀಕರ ಭೂಕುಸಿತ ಬಗ್ಗೆ ಇಸ್ರೋ ಪತ್ತೆ : ವಯನಾಡ್ನಲ್ಲಿ ಕುಸಿದದ್ದು 21 ಎಕರೆಯ ದೊಡ್ಡ ಗುಡ್ಡ!
Aug 02 2024, 12:53 AM IST
ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ.
ಭಾರಿ ಮಳೆಗೆ ಕುಸಿದ ಗುಡ್ಡ, ಕೊಚ್ಚಿಹೋದ ರಸ್ತೆ
Aug 02 2024, 12:52 AM IST
ಯಾಣದ ಮುಖ್ಯರಸ್ತೆಯಿಂದ ಹೆಗ್ಗಾರಗದ್ದೆ ಲಕ್ಷ್ಮೀನಾರಾಯಣ ದೇವಾಲಯಕ್ಕೆ ಹೋಗುವ ರಸ್ತೆ ಕೊಚ್ಚಿಹೋಗಿದೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರವಿರಲಿ, ಕಾಲ್ನಡಿಗೆಯಿಂದ ಸಾಗುವುದೂ ದುಸ್ತರದ ಮಾತಾಗಿದೆ.
< previous
1
2
3
4
5
6
7
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ