• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡ್ಡ ಬಗೆದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ

Aug 23 2024, 01:13 AM IST
ಪಾರಂಪರಿಕ ನವಲಗುಂದ ಗುಡ್ಡ ಉಳಿಸುವಂತೆ ರೈತರು, ಯುವಕರು, ಮಹಿಳೆಯರು, ಹೋರಾಟಗಾರರು ಮನವಿ ಮಾಡಿದ್ದಾರೆ. ಅವರೊಂದಿಗೆ ಬಿಜೆಪಿ ಕಾರ್ಯಕರ್ತರಿದ್ದು ಯಾವುದೇ ಕಾರಣಕ್ಕೂ ಗುಡ್ಡದ ಮಣ್ಣು ಅಗೆಯಲು ಬಿಡುವುದಿಲ್ಲ.

ಶಿರಾಡಿ ಘಾಟ್‌ನಲ್ಲಿ ವಾರದಲ್ಲಿ 2ನೇ ಬಾರಿಗೆ ಕುಸಿದ ಗುಡ್ಡ - ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್

Aug 17 2024, 11:07 AM IST

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್‌ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.

ಅನಧಿಕೃತವಾಗಿ ಮಣ್ಣು ತೆಗೆದ ಹಿನ್ನೆಲೆ ಕೆತ್ತಿಕಲ್‌ ಗುಡ್ಡ ಕುಸಿತ ಭೀತಿ ಪ್ರಕರಣ : ಕಂಪನಿ ವಿರುದ್ಧ ಕ್ರಿಮಿನಲ್‌ ಕೇಸ್‌

Aug 17 2024, 01:03 AM IST

ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್‌ಎಚ್‌ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957  ರಡಿ ಎಫ್‌ಐಆರ್ ದಾಖಲಿಸಲಾಗಿದೆ. 

ಕಾರವಾರ: ಶಿರೂರು ಗುಡ್ಡ ಕುಸಿದು ಒಂದು ತಿಂಗಳು - ಅಸಹಾಯಕರಾದ ಉಳುವರೆ ಸಂತ್ರಸ್ತರು

Aug 17 2024, 12:53 AM IST
ಉಳುವರೆ ಇಡಿ ಊರು ರಣಾಂಗಣದಂತೆ ಕಾಣಿಸುತ್ತಿದೆ. ದುರಂತ ನಡೆದು ಒಂದು ತಿಂಗಳಾಗಿದ್ದು, ಸಂತ್ರಸ್ತರ ಬದುಕು ಅಯೋಮಯವಾಗಿದೆ.

ಕೆತ್ತಿಕಲ್‌ ಗುಡ್ಡ ಮಣ್ಣು ಕುಸಿತ ಭೀತಿ ಪ್ರಕರಣ ತಿಂಗಳಾಂತ್ಯಕ್ಕೆ ತನಿಖಾ ವರದಿ: ದಿನೇಶ್‌ ಗುಂಡೂರಾವ್‌

Aug 16 2024, 12:52 AM IST
ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಕುಸಿತ ಭೀತಿ ಕುರಿತಂತೆ ಪೊಲೀಸ್‌ ಇಲಾಖೆಯ ಸೆಂಟ್ರಲ್‌ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ವರದಿ ಸಿಗಲಿದ್ದು, ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ನಿರಂತರ ಮಳೆ, ಗುಡ್ಡ ಕುಸಿತ, ಹೆದ್ದಾರಿಗಳು ಬಂದ್, ಪ್ರಾಕೃತಿಕ ವಿಕೋಪ : ಭಣಗುಡುತ್ತಿರುವ ಪ್ರವಾಸಿ ತಾಣಗಳು

Aug 12 2024, 01:39 AM IST
ನಿರಂತರ ಮಳೆ, ಗುಡ್ಡ ಕುಸಿತದ ಭೀಕರತೆ, ಬಂದ್ ಆದ ಹೆದ್ದಾರಿಗಳು, ಮನೆಗಳ ಕುಸಿತ, ಪ್ರವಾಹ ಹೀಗೆ ಪ್ರಾಕೃತಿಕ ವಿಕೋಪ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿತು.

ಶಿರಾಡಿ ಬಳಿ ಮತ್ತೆ ಭಾರಿ ಗುಡ್ಡ ಕುಸಿತ : ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಬಿದ್ದ ಮಣ್ಣು - ರೈಲುಗಳು ಬಂದ್‌

Aug 11 2024, 06:48 AM IST

ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭಗೊಂಡ ಕೆಲವೇ ದಿನಗಳಲ್ಲಿ ಸಕಲೇಶಪುರ ಸಮೀಪದ ಆಚಂಗಿ ಬಳಿ ಹಳಿಗಳ ಮೇಲೆ ಮತ್ತೆ ಭಾರೀ ಪ್ರಮಾಣದಲ್ಲಿ ಶನಿವಾರ ಗುಡ್ಡ ಕುಸಿದಿದೆ.

ಮತ್ತೆ ರೈಲು ಹಳಿಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನೇರ ರೈಲು ಸಂಚಾರ ರದ್ದು

Aug 11 2024, 01:37 AM IST
ರಾಡಿ ಘಾಟ್‌ನ ಎಡಕುಮೇರಿ ಬಳಿ ಗುಡ್ಡಕುಸಿತದಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಆರಂಭವಾಗಿ ಎರಡು ದಿನಗಳಲ್ಲೇ ಮತ್ತೊಂದು ಗುಡ್ಡಕುಸಿತ ಘಟನೆ ಸಂಭವಿಸಿದೆ.

ಗುಡ್ಡ ಕುಸಿದಿಲ್ಲ, ಮನೆ ಬಿದ್ದಿಲ್ಲ, ಆದರೆ ಭೀತಿ ತಪ್ಪಿಲ್ಲ

Aug 11 2024, 01:31 AM IST
ಅಮದಳ್ಳಿ ಜಡಿಗದ್ದಾದಲ್ಲಿ ಗುಡ್ಡ ಕೊರೆದು ರಸ್ತೆಯನ್ನು ಮಾಡಿರುವುದು ಗುಡ್ಡದ ಬುಡದಲ್ಲೇ ಮನೆ ಇದ್ದವರಿಗೆ ಮನೆಯಲ್ಲೇ ಮಲಗಿದರೂ ನಿದ್ದೆ ಬಾರದ ಪರಿಸ್ಥಿತಿ.

ಬಂಟ್ವಾಳ ತಾಲೂಕಿನ ಗುಡ್ಡ ಕುಸಿತದ ಸ್ಥಳಗಳಿಗೆ ತಜ್ಞರ ತಂಡ ಭೇಟಿ : ವರದಿ ಆಧರಿಸಿ ಮುಂದಿನ ಕ್ರಮ

Aug 09 2024, 12:57 AM IST
ವಿಜ್ಞಾನಿಗಳು ಜಿಲ್ಲಾಧಿಕಾರಿ ಅವರಿಗೆ ವರದಿಯನ್ನು ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved