• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆದ್ರಾಳ ತೋಡಿಗೆ ಗುಡ್ಡ ಮಣ್ಣು ಕುಸಿತ: ತೋಟಗಳು ಜಲಾವೃತ

Aug 04 2024, 01:24 AM IST
ತೋಡಿಗೆ ಬಿದ್ದ ಮಣ್ಣು ತೆರವು ಮಾಡಲು ಜೆಸಿಬಿ ಹೋಗಲೂ ದಾರಿಯೂ ಇಲ್ಲ. ಮಾನವ ಶ್ರಮವೂ ಇಲ್ಲಿ ಅಸಾಧ್ಯದ ಪರಿಸ್ಥಿತಿಯಾಗಿದೆ.

ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು

Aug 04 2024, 01:23 AM IST
ಗುಡ್ಡದ ಮಣ್ಣು ತೋಡಿಗೂ ಬಿದ್ದಿದ್ದು, ಇದರಿಂದ ಕೃಷಿ ತೋಟದಲ್ಲಿ ತೋಡಿನ ನೀರು ನದಿಯಂತೆ ಹರಿಯುತ್ತಿದೆ.

ಗುಡ್ಡ ಕುಸಿತ ಸಂತ್ರಸ್ತರಿಗಾಗಿ ಸುರಕ್ಷಿತವಾದ ಜಾಗದಲ್ಲಿ ಹೊಸ ಟೌನ್‌ಶಿಪ್‌: ಮುಖ್ಯಮಂತ್ರಿ ಪಿಣರಾಯಿ ವಿಜಯನ್

Aug 04 2024, 01:18 AM IST
ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ನಲುಗಿರುವ ದುರಂತ 4 ಹಳ್ಳಿಗಳ ಸ್ಥಳದ ಅಕ್ಕಪಕ್ಕದಲ್ಲೇ ಸುರಕ್ಷಿತವಾದ ಜಾಗದಲ್ಲಿ ಸಂತ್ರಸ್ತರಿಗಾಗಿ ಹೊಸ ಟೌನ್‌ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕಸಿತ : ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ

Aug 03 2024, 12:49 AM IST
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕುಸಿದಿರುವುದು.

ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್‌ ಗುಡ್ಡ ಕುಸಿತ

Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಪುತ್ತಿಗೆ, ಶಿರ್ತಾಡಿಯಲ್ಲಿ ಮನೆಗಳಿಗೆ ಹಾನಿ, ಗುಡ್ಡ ಕುಸಿತ

Aug 03 2024, 12:39 AM IST
ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲಿನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ.

330 ದಾಟಿದ ಕೇರಳ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ : 300 ಜನರು ನಾಪತ್ತೆ

Aug 03 2024, 12:36 AM IST
ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 330 ದಾಟಿದೆ. ಇನ್ನೂ 300 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಣ್ಣಿನ ಅವಶೇಷಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.

ಗುಡ್ಡ ಕುಸಿದು ಮನೆಗೆ ಹಾನಿ, ತೋಟ ಜಲಾವೃತ: ಮನೆ ಮಂದಿ ಪಾರು

Aug 03 2024, 12:31 AM IST
ಶುಕ್ರವಾರ ಬೆಳಗ್ಗಿನ ಜಾವ ೪.೧೫ರ ಸುಮಾರಿಗೆ ವಿಶ್ವನಾಥ ನಾಯ್ಕ ಎಂಬವರ ಮನೆಯ ಬದಿಯ ಗುಡ್ಡ ಕುಸಿತಕ್ಕೊಳಗಾಗಿದೆ.

ಕೇರಳದ ಭೀಕರ ಭೂಕುಸಿತ ಬಗ್ಗೆ ಇಸ್ರೋ ಪತ್ತೆ : ವಯನಾಡ್‌ನಲ್ಲಿ ಕುಸಿದದ್ದು 21 ಎಕರೆಯ ದೊಡ್ಡ ಗುಡ್ಡ!

Aug 02 2024, 12:53 AM IST
ಕೇರಳದ ವಯನಾಡಿನಲ್ಲಿ ಸುಮಾರು 300 ಜನರನ್ನು ಬಲಿ ಪಡೆದ ಭೀಕರ ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ.

ಭಾರಿ ಮಳೆಗೆ ಕುಸಿದ ಗುಡ್ಡ, ಕೊಚ್ಚಿಹೋದ ರಸ್ತೆ

Aug 02 2024, 12:52 AM IST
ಯಾಣದ ಮುಖ್ಯರಸ್ತೆಯಿಂದ ಹೆಗ್ಗಾರಗದ್ದೆ ಲಕ್ಷ್ಮೀನಾರಾಯಣ ದೇವಾಲಯಕ್ಕೆ ಹೋಗುವ ರಸ್ತೆ ಕೊಚ್ಚಿಹೋಗಿದೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರವಿರಲಿ, ಕಾಲ್ನಡಿಗೆಯಿಂದ ಸಾಗುವುದೂ ದುಸ್ತರದ ಮಾತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved