ಗುಡ್ಡ ಕುಸಿತ ಮಾಹಿತಿ ಪಡೆದ ಸಚಿವ ಎಚ್ಡಿಕೆ
Jul 18 2024, 01:36 AM ISTಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತ ಘಟನೆ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿರುವ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.