• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರೂರು ಗುಡ್ಡ ಕುಸಿತ ದುರಂತ : ಮಗನಿಗಾಗಿ ಊರೂರು ಅಲೆಯುತ್ತಾ ಗೋಗರೆಯುತ್ತಿರುವ ತಾಯಿ!

Jul 24 2024, 12:18 AM IST
ಊರೂರು ಸುತ್ತುತ್ತ ಅಂಗಡಿಗೆ ತೆರಳಿ, ಇಲ್ಲವೆ ರಸ್ತೆಯ ಮೇಲೆ ಹೋಗುತ್ತಿರುವವರನ್ನು ತಡೆದು, ಮಗನ ಫೋಟೊ ತೋರಿಸುತ್ತ ಈತನನ್ನು ಎಲ್ಲಾದರೂ ಕಂಡಿದ್ದೀರಾ ಎಂದು ಕೇಳುತ್ತಾ ಗೋಗೆರೆಯುತ್ತಿದ್ದಾರೆ.

ಶಿರೂರು ಗುಡ್ಡ ಕುಸಿತ: ಮಿಲಿಟರಿ ಪಡೆಯಿಂದ ಶೋಧ ಕಾರ್ಯಕ್ಕೆ ವೇಗ

Jul 23 2024, 12:37 AM IST
ಪತ್ತೆ ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆ ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆಯ ಮೇರೆಗೆ ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿಯ 40- 50 ಯೋಧರು ಭಾನುವಾರ ಸಂಜೆ ಮೂರು ಟ್ರಕ್‌ಗಳಲ್ಲಿ ಸ್ಥಳಕ್ಕೆ ಆಗಮಿಸಿ ಜಿಪಿಆರ್ ಮೂಲಕ ಕಾರ್ಯಾಚರಣೆ ಆರಂಭಿಸಿದ್ದಾರೆ.

ಎಕ್ಕಾರಿನಲ್ಲಿ ಗುಡ್ಡ ಕುಸಿತ, ತೋಕೂರಲ್ಲಿ ಕೃತಕ ನೆರೆ

Jul 20 2024, 12:54 AM IST
ಇನ್ನಷ್ಟು ಗುಡ್ಡ ಕುಸಿತದ ಭೀತಿ ಉಂಟಾಗಿದೆ. ಹೆಚ್ಚಿನ ವಾಹನಗಳು ಈ ರಸ್ತೆ ಮೂಲಕ ಸಂಚರಿಸುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿದೆ.

ಹಲವೆಡೆ ಮತ್ತೆ ಗುಡ್ಡ ಕುಸಿತ: ಸಂಚಾರಕ್ಕೆ ವ್ಯತ್ಯಯ

Jul 20 2024, 12:51 AM IST
ಕುಮಟಾ- ಸಿದ್ದಾಪುರ ರಸ್ತೆಯಲ್ಲಿ ಉಳ್ಳೂರುಮಠ ಗುಡ್ಡ ಶುಕ್ರವಾರ ಕುಸಿದಿದೆ. ಇದರಿಂದ ಕುಮಟಾ- ಸಿದ್ದಾಪುರ ನಡುವೆ ಸಂಚಾರ ಸ್ಥಗಿತಗೊಂಡಿದೆ.

ಗುಡ್ಡ ಕುಸಿದು: ಬಂದಾರು- ಕುಂಟಾಲಪಲ್ಕೆ ರಸ್ತೆ ಬಂದ್‌

Jul 20 2024, 12:49 AM IST
ಬಂದಾರು -ಕುಂಟಾಲಪಲ್ಕೆ- ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು ಪರ್ಯಾಯ ಮಾರ್ಗವಾಗಿ ಮೈರೋಳ್ತಡ್ಕ -ಶಿವನಗರ - ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ತಿಳಿಸಲಾಗಿದೆ.

ನೆರೆ ಹಾವಳಿ, ದೀವಳ್ಳಿಯಲ್ಲಿ ಗುಡ್ಡ ಕುಸಿತ

Jul 20 2024, 12:46 AM IST
ದೀವಳ್ಳಿ ಸನಿಹದ ಉಳ್ಳೂರಮಠ ಕ್ರಾಸ್ ಬಳಿ ಕುಮಟಾ- ಶಿರಸಿ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.

ಅಬ್ಬರಿಸುತ್ತಿರುವ ಮಳೆಗೆ ಗುಡ್ಡ ಕುಸಿತ, ಪ್ರವಾಹ ಭೀತಿ

Jul 19 2024, 12:49 AM IST
ಬುಧವಾರ ಇಳಿಮುಖವಾಗಿದ್ದ ಮಳೆ ಗುರುವಾರ ಮತ್ತೆ ಅಬ್ಬರಿಸುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿಯುವ ಭಾರಿ ಮಳೆ ಮತ್ತೆ ಪ್ರವಾಹದ ಆತಂಕವನ್ನು ತಂದೊಡ್ಡಿದೆ.

ಶಿರಾಡಿ ಘಾಟ್ ಕೆಲವೆಡೆ ಗುಡ್ಡ ಕುಸಿತ; ಸಂಚಾರದಲ್ಲಿ ವ್ಯತ್ಯಯ

Jul 19 2024, 12:45 AM IST
ಭಾರಿ ಮಳೆಯಿಂದ ಘನ ವಾಹನಗಳನ್ನು ಹೆದ್ದಾರಿಯಲ್ಲೇ ಸಂಚಾರಕ್ಕೆ ಅನುವು ಮಾಡಿದ್ದು ಲಘು ವಾಹನಗಳನ್ನು ಕಾಡಮನೆ ಎಸ್ಟೇಟ್ ಮೂಲಕ ಹಾದು ಹೋಗುವಂತೆ ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ.

ಬೃಹತ್‌ ಗುಡ್ಡ ಕುಸಿತದಿಂದ ಗಂಗಾವಳಿ ನದಿ ಸುನಾಮಿ ಅಲೆ - ತಾಯಿಯ ಸೀರೆ ಹಿಡಿದು ಕಣ್ಣೀರು ಹಾಕುತ್ತಿರುವ ಮಗ

Jul 18 2024, 01:42 AM IST
ಬೃಹತ್‌ ಗುಡ್ಡ ಕುಸಿತದಿಂದ ಸುಮಾರು 15 ಸಾವಿರ ಲೋಡ್‌ನಷ್ಟು ಮಣ್ಣು ಗಂಗಾವಳಿ ನದಿಗೆ ಬಿದ್ದ ಪರಿಣಾಮ ನೀರು ಸುನಾಮಿಯಂತೆ ಉಕ್ಕಿ ಸಣ್ಣು ಗೌಡರನ್ನು ಕೊಚ್ಚಿಕೊಂಡು ಹೋಗಿತ್ತು. ಅಲ್ಲಿ ತಾಯಿ ಉಟ್ಟಿದ್ದ ಸೀರೆ ಮಾತ್ರ ಇತ್ತೆ ವಿನಾ ಮನೆಯ ಯಾವ ಅವಶೇಷಗಳು ಅಲ್ಲಿರಲಿಲ್ಲ.

ಗುಡ್ಡ ಕುಸಿತ ಮಾಹಿತಿ ಪಡೆದ ಸಚಿವ ಎಚ್‌ಡಿಕೆ

Jul 18 2024, 01:36 AM IST
ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತ ಘಟನೆ ಕುರಿತು ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿರುವ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ, ಎಚ್ಚರಿಕೆ ವಹಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved