• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಗ್ರಾಮ್ ಸಂಸ್ಥೆಗೆ ಟಿಎಸ್‌ಎಸ್ ಸಹಕಾರ: ಗೋಪಾಲಕೃಷ್ಣ ವೈದ್ಯ

Mar 31 2024, 02:11 AM IST
ಶಿರಸಿಯ ಟಿಎಸ್ಎಸ್ ಸಭಾಂಗಣದಲ್ಲಿ ಟಿಎಸ್‌ಎಸ್ ಕೃಷಿ ಗ್ರಾಮ್ ಉದ್ಘಾಟನೆ ಹಾಗೂ ತೋಟ ನಿರ್ವಹಣೆ ಮತ್ತು ಸೇವೆಗಳ ಸಹಕಾರಿ ಜಾಗೃತಿ ಸಭೆ ನಡೆಯಿತು.

ಮತದಾನ ಮೂಲಕ ದೇಶದ ರಕ್ಷಣೆಗೆ ಮುಂದಾಗಿ: ಗೋಪಾಲಕೃಷ್ಣ

Mar 29 2024, 12:49 AM IST
ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಡಾ.ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.

ಪ್ರಜಾಪ್ರಭುತ್ವ ಉಳಿಸುವಲ್ಲಿ ಆಯೋಗದ ಪಾತ್ರವೂ ಇದೆ: ಸಿಇಒ ಗೋಪಾಲಕೃಷ್ಣ

Mar 28 2024, 12:45 AM IST
ನರಸಿಂಹರಾಜಪುರ ತಾಲೂಕು ಸ್ಲೀಪ್ ಸಮತಿ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಸ್ಲೀಪ್ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಮಾತನಾಡಿದರು.

ಗೋಪಾಲಕೃಷ್ಣ ಕೆರೆಯಲ್ಲಿ ಮೀನುಗಳ ಮಾರಣ ಹೋಮ

Mar 23 2024, 01:46 AM IST
ಕೆರೆಯಲ್ಲಿ ಮೀನುಗಳ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕೆರೆಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಎಚ್‌ಎನ್ ವ್ಯಾಲಿ ನೀರು ಚಿಕ್ಕಬಳ್ಳಾಪುರದ ಬತ್ತಿದ ಕೆರೆಗಳಿಗೆ ಹರಿಸಿ ಅಂತರ್ಜಲ ಹೆಚ್ಚಿಸಲಾಗುತ್ತಿದೆ. ಆದರೆ ನೀರು ಕಲುಷಿತಗೊಂಡಿರುವ ಕಾರಣ ಮೀನುಗಳ ಸತ್ತಿರುವ ಶಂಕೆ ವ್ಯಕ್ತ

ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಕಥಾ ಸ್ಪರ್ಧೆ ಬಹುಮಾನ ವಿತರಣೆ

Mar 20 2024, 01:19 AM IST
ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ: ಕುಕ್ಕನೂರು ರೇಷ್ಮಾ ಮನೋಜ್ ಪ್ರಥಮ

Mar 17 2024, 02:04 AM IST
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮಾ. 19ರಂದು ನಡೆಯುವ ದತ್ತಿ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಲಾಗುವುದು.

ದೇಶದ ಅಭಿವೃದ್ಧಿಗೆ ಯುವ ಜನತೆಯೇ ಆಧಾರ ಸ್ತಂಭ: ಡಾ.ಗೋಪಾಲಕೃಷ್ಣ

Mar 14 2024, 02:01 AM IST
ಚಿಕ್ಕಮಗಳೂರಿನ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಉದ್ಘಾಟಿಸಿದರು.

ಅಡಕೆ ದರ ತಪ್ಪು ಮಾಹಿತಿ, ಗ್ರಾಹಕರಿಗೆ ಭಯ ಅನಗತ್ಯ: ಗೋಪಾಲಕೃಷ್ಣ ವೈದ್ಯ

Mar 13 2024, 02:01 AM IST
ಅಡಕೆ ದರದ ಕುರಿತು ರೈತರು ಭಯಪಡುವ ಅವಶ್ಯಕತೆಯಿಲ್ಲ. ನಿಶ್ಚಿಂತೆಯಿಂದ ಇರಬೇಕು. ಕೆಲ ವದಂತಿಗಳಿಂದ ದರ ಇಳಿಮುಖವಾಗಲು ಕಾರಣವಿರಬಹುದು ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.

ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು: ಬೇಳೂರು ಗೋಪಾಲಕೃಷ್ಣ

Mar 05 2024, 01:31 AM IST
ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು. ಈ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಯಾವನೋ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರೆ ಸಹಿಸಲು ಆಗುವುದಿಲ್ಲ. ಈ ರೀತಿ ಘೋಷಣೆದವರಿಗೆ ನೇಣು ಇಲ್ಲ, ಗುಂಡು ಹಾರಿಸುವ ಕಾನೂನು ತರಬೇಕು ಎಂದು ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಹಾಸ್ಟೆಲ್‌ ಸಿಬ್ಬಂದಿ ಕೆಲಸಕ್ಕೆ ತನ್ನದೇ ಹಿರಿಮೆ ಇದೆ: ಡಾ.ಬಿ.ಗೋಪಾಲಕೃಷ್ಣ

Feb 24 2024, 02:38 AM IST
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ನಿಲಯ ಪಾಲಕರಿಗೆ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved