• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡತನ ನಿರ್ಮೂಲನೆ, ಉದ್ಯೋಗ ಕಲ್ಪಿಸುವುದೇ ನರೇಗಾ ದಿವಸ: ಡಾ. ಗೋಪಾಲಕೃಷ್ಣ

Feb 03 2024, 01:47 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ನರೇಗಾ ದಿವಸವನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.

ಉತ್ತಮ ಭವಿಷ್ಯಕ್ಕೆ ಕಠಿಣ ಪ್ರಯತ್ನ ಅಗತ್ಯ: ಡಾ. ಗೋಪಾಲಕೃಷ್ಣ

Jan 31 2024, 02:17 AM IST
ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನ ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲ ಕೃಷ್ಣ ಹೇಳಿದರು.

ಕಾರವಾರದ ಕರಸೇವಕ ಗೋಪಾಲಕೃಷ್ಣ ಶೆಟ್ಟಿಯಲ್ಲಿ ಮೂಡಿದ ಧನ್ಯತಾಭಾವ

Jan 22 2024, 02:16 AM IST
ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡು ಕಾರವಾರದ ಗೋಪಾಲಕೃಷ್ಣ ಶೆಟ್ಟಿ ಧನ್ಯತಾಭಾವ ಹೊಂದಿದ್ದಾರೆ. ಶೆಟ್ಟಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ಟಿವಿ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ತರುವುದು ಅಗತ್ಯ: ಡಾ. ಗೋಪಾಲಕೃಷ್ಣ

Jan 20 2024, 02:03 AM IST
ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎನ್ನುವ ಮಾತು ನಾವು ಸಣ್ಣವರಿಂದಲೂ ಕೇಳಿಕೊಂಡು ಬಂದಿದ್ದೇವೆ. ಅದು ಈಗ ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂದು ಬದಲಾಗಬೇಕಿದೆ. ಅವರಲ್ಲಿರುವ ಪ್ರತಿಭೆಯನ್ನು ಹೊರ ತರುವುದು ಆಗತ್ಯ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದ್ದಾರೆ.

ಅಭಿವೃದ್ಧಿಗೆ ಶಿಕ್ಷಣವೊಂದೇ ಮಾರ್ಗ: ಶಾಸಕ ಎನ್‌.ವೈ.ಗೋಪಾಲಕೃಷ್ಣ

Jan 20 2024, 02:01 AM IST
ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪಿಎಂಶ್ರೀ ಯೋಜನೆ, ಕಂಪ್ಯೂಟರ್ ಲ್ಯಾಬ್ ಉದ್ಘಾ ಟನಾ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಸಮರ್ಪಕವಾಗಿ ಬಳಸಿ: ಡಾ. ಗೋಪಾಲಕೃಷ್ಣ

Jan 20 2024, 02:00 AM IST
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.

ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯಬೇಕು: ಡಾ. ಗೋಪಾಲಕೃಷ್ಣ

Nov 17 2023, 06:45 PM IST
ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯಬೇಕು: ಡಾ. ಗೋಪಾಲಕೃಷ್ಣ

ಸ್ಥಾನಮಾನಕ್ಕಾಗಿ ಶಾಸಕ ಗೋಪಾಲಕೃಷ್ಣ ಸಲ್ಲದ ಆರೋಪ: ಸಂಸದ ಲೇವಡಿ

Nov 09 2023, 01:01 AM IST
ಡಿಸಿಸಿ ಬ್ಯಾಂಕಿನಲ್ಲಿ ಹಗರಣ ಆರೋಪ ಕುರಿತು ಯಾರೇ ತಪ್ಪು ಮಾಡಿದರೂ ತನಿಖೆ ಆಗಲಿ

ಮಾಜಿ ಸಿಎಂ ಮಕ್ಕಳೇ ಅಧಿಕಾರದಲ್ಲಿರಬೇಕಾ?: ಗೋಪಾಲಕೃಷ್ಣ ಬೇಳೂರು ಪ್ರಶ್ನೆ

Oct 31 2023, 01:15 AM IST
ನಾನೂ ಎಂಪಿ ಟಿಕೆಟ್‌ ಆಕಾಂಕ್ಷಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved