ಬಡತನ ನಿರ್ಮೂಲನೆ, ಉದ್ಯೋಗ ಕಲ್ಪಿಸುವುದೇ ನರೇಗಾ ದಿವಸ: ಡಾ. ಗೋಪಾಲಕೃಷ್ಣ
Feb 03 2024, 01:47 AM ISTಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ನರೇಗಾ ದಿವಸವನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.