• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು

Aug 04 2024, 01:26 AM IST
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:58 AM IST
ಜೋಗ ಜಲಾಶಯ ಅಭಿವೃದ್ಧಿಗಾಗಿ 183 ಕೋಟಿ ರು. ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ನದಿಪಾತ್ರ ಜನರ ಸುರಕ್ಷತೆಗೆ ಆದ್ಯತೆ: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:55 AM IST
ಮಳೆಗಾಲ ಪ್ರಾರಂಭವಾದಾಗಿನಿಂದ ಕಣ್ಮನ ಸೆಳೆಯುತ್ತಿದ್ದ ಜೋಗ ಜಲಪಾತ, ಲಿಂಗನಮಕ್ಕಿಯಲ್ಲಿ ಗೇಟ್ ತೆರೆದಿರುವುದರಿಂದ ರುದ್ರ ರಮಣೀಯವಾಗಿ ಕಾಣುತ್ತಿದೆ.

ಸ್ವಸ್ಥ ಸಮಾಜ ನಿರ್‍ಮಾಣದಲ್ಲಿ ಮಾಧ್ಯಮ ಪಾತ್ರ ಅನನ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Aug 01 2024, 12:19 AM IST
ಸಾಗರದಲ್ಲಿ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಯಲ್ಲಾಪುರ ಎಪಿಎಂಸಿ ಸಿಬ್ಬಂದಿಯಿಂದ ಅಡಕೆ ಬೆಳೆಗಾರರಿಗೆ ವಂಚನೆ: ಗೋಪಾಲಕೃಷ್ಣ ವೈದ್ಯ

Jul 28 2024, 02:11 AM IST
ವ್ಯಾಪಾರಸ್ಥರು ಟೆಂಡರ್ ಹಾಕುವಾಗ ನಜರ್ ಚುಕ್ಕಾಗಿ ಆದ ಸಂದರ್ಭದಲ್ಲಿ ವ್ಯಾಪಾರಸ್ಥರು, ರೈತರು, ದಲಾಲರು ಸೇರಿಕೊಂಡು ಚರ್ಚೆ ಮಾಡಿ ಮಾಡಲಾಗುತ್ತಿದೆ. ರೈತರಿಗೆ, ವ್ಯಾಪಾರಸ್ಥರಿಗೆ ಮೋಸ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.

ಭಗತ್ ಆಳ್ವ, ಗೋಪಾಲಕೃಷ್ಣ ದೇಶಪಾಂಡೆ ನಟಿಸಿರುವ ವಿಷಾದ, ಬೆರಗು ಹುಟ್ಟಿಸುವ ಗಾಢ ಕತೆ ಹೆಜ್ಜಾರು

Jul 20 2024, 12:50 AM IST
ಭಗತ್ ಆಳ್ವ, ಗೋಪಾಲಕೃಷ್ಣ ದೇಶಪಾಂಡೆ ನಟಿಸಿರುವ, ಹರ್ಷಪ್ರಿಯ ನಿರ್ದೇಶನದ ಹೆಜ್ಜಾರು ಸಿನಿಮಾದ ವಿಮರ್ಶೆ.

ಸರ್ಕಾರಿ ನೌಕರರಿಗೆ ವಿಮಾ ಸೌಲಭ್ಯಗಳ ಮಾಹಿತಿ ಅಗತ್ಯ: ಡಾ. ಗೋಪಾಲಕೃಷ್ಣ

Jul 11 2024, 01:42 AM IST
ಚಿಕ್ಕಮಗಳೂರು, ಸೇವಾ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಸಂಭವಿಸಬಹುದಾಗ ಆಪತ್ತುಗಳ ತಡೆಗೆ ವಿಮಾ ಯೋಜನೆಗಳ ಸೌಲಭ್ಯದ ಜೊತೆಗೆ ಆರೋಗ್ಯ ಕುರಿತಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.

ಭಾರೀ ಮಳೆಗೆ ಮನೆ ಹಾನಿಯಾದ್ರೆ ಗ್ರಾಮಾಡಳಿತ ತಕ್ಷಣಕ್ಕೆ ಸ್ಪಂದಿಸಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jul 10 2024, 12:34 AM IST
ಆನಂದಪುರ ಸಮೀಪದ ಹೊಸೂರು ಗ್ರಾಮದಲ್ಲಿ ಲಲಿತಮ್ಮ ಅವರ ಮನೆಯ ಗೋಡೆಗೆ ಕುಸಿದಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

Jul 09 2024, 12:49 AM IST
ಬೆಳೆವಿಮೆ ಬಗ್ಗೆ ರೈತರಿಗೆ ಮಾಹಿತಿ ನೀಡಿ, ಹೆಚ್ಚು ರೈತರು ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೆಪಿಸಿ. ಮಣ್ಣು ಪರೀಕ್ಷೆ ಕಾಲಕಾಲಕ್ಕೆ ನಡೆಸಿ ಉತ್ತಮ ಫಸಲು ತೆಗೆಯಲು ನೆರವಾಗಿ

ಗ್ರಾಮಾಡಳಿತ ಸುಧಾರಣೆಗೆ ಹೆಚ್ಚಿನ ಅನುದಾನ ಅವಶ್ಯಕ: ಶಾಸಕ ಗೋಪಾಲಕೃಷ್ಣ ಬೇಳೂರು

Jul 04 2024, 01:03 AM IST
ಆನಂದಪುರಂನಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಲೋಕಾರ್ಪಣೆ ಮಾಡಿ, ವೇದಿಕೆ ಕಾರ್ಯಕ್ರಮವನ್ನು ಶಾಸಕ ಅರಣ್ಯ ಹಾಗೂ ಕೈಗಾರಿಕಾ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved