• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಪ್ರತಿಭೆ ಪೋಷಿಸಲು ಪುರಸ್ಕಾರ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

Aug 06 2024, 12:31 AM IST
ಸಾಗರದಲ್ಲಿ ತಾಲೂಕು ಒಕ್ಕಲಿಗ ಸಂಘದ ವತಿಯಿಂದ ವಿವಿಧ ಸಾಧಕರಿಗೆ ಕೆಂಪೇಗೌಡ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಗೋಪಾಲಕೃಷ್ಣ ಭಟ್

Aug 06 2024, 12:31 AM IST
ಉಡುಪಿ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಜ್ಯ ಮಟ್ಟದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ ಜಿ.ಎಂ. ಕ್ವಿಜ್ ಫೆಸ್ಟ್‌ ನಡೆಯಿತು.

ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು

Aug 05 2024, 12:36 AM IST
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು

ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಶಾಸಕ ಗೋಪಾಲಕೃಷ್ಣ

Aug 04 2024, 01:26 AM IST
ಬಾಂಡ್ರಾವಿ ಗ್ರಾಮದಲ್ಲಿ ಶನಿವಾರ ₹78 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ

ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು

Aug 04 2024, 01:26 AM IST
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:58 AM IST
ಜೋಗ ಜಲಾಶಯ ಅಭಿವೃದ್ಧಿಗಾಗಿ 183 ಕೋಟಿ ರು. ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ನದಿಪಾತ್ರ ಜನರ ಸುರಕ್ಷತೆಗೆ ಆದ್ಯತೆ: ಶಾಸಕ ಬೇಳೂರು ಗೋಪಾಲಕೃಷ್ಣ

Aug 02 2024, 12:55 AM IST
ಮಳೆಗಾಲ ಪ್ರಾರಂಭವಾದಾಗಿನಿಂದ ಕಣ್ಮನ ಸೆಳೆಯುತ್ತಿದ್ದ ಜೋಗ ಜಲಪಾತ, ಲಿಂಗನಮಕ್ಕಿಯಲ್ಲಿ ಗೇಟ್ ತೆರೆದಿರುವುದರಿಂದ ರುದ್ರ ರಮಣೀಯವಾಗಿ ಕಾಣುತ್ತಿದೆ.

ಸ್ವಸ್ಥ ಸಮಾಜ ನಿರ್‍ಮಾಣದಲ್ಲಿ ಮಾಧ್ಯಮ ಪಾತ್ರ ಅನನ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Aug 01 2024, 12:19 AM IST
ಸಾಗರದಲ್ಲಿ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಯಲ್ಲಾಪುರ ಎಪಿಎಂಸಿ ಸಿಬ್ಬಂದಿಯಿಂದ ಅಡಕೆ ಬೆಳೆಗಾರರಿಗೆ ವಂಚನೆ: ಗೋಪಾಲಕೃಷ್ಣ ವೈದ್ಯ

Jul 28 2024, 02:11 AM IST
ವ್ಯಾಪಾರಸ್ಥರು ಟೆಂಡರ್ ಹಾಕುವಾಗ ನಜರ್ ಚುಕ್ಕಾಗಿ ಆದ ಸಂದರ್ಭದಲ್ಲಿ ವ್ಯಾಪಾರಸ್ಥರು, ರೈತರು, ದಲಾಲರು ಸೇರಿಕೊಂಡು ಚರ್ಚೆ ಮಾಡಿ ಮಾಡಲಾಗುತ್ತಿದೆ. ರೈತರಿಗೆ, ವ್ಯಾಪಾರಸ್ಥರಿಗೆ ಮೋಸ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.

ಭಗತ್ ಆಳ್ವ, ಗೋಪಾಲಕೃಷ್ಣ ದೇಶಪಾಂಡೆ ನಟಿಸಿರುವ ವಿಷಾದ, ಬೆರಗು ಹುಟ್ಟಿಸುವ ಗಾಢ ಕತೆ ಹೆಜ್ಜಾರು

Jul 20 2024, 12:50 AM IST
ಭಗತ್ ಆಳ್ವ, ಗೋಪಾಲಕೃಷ್ಣ ದೇಶಪಾಂಡೆ ನಟಿಸಿರುವ, ಹರ್ಷಪ್ರಿಯ ನಿರ್ದೇಶನದ ಹೆಜ್ಜಾರು ಸಿನಿಮಾದ ವಿಮರ್ಶೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved