• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಸಿ.ಸಿ ಬ್ಯಾಂಕ್ ಚುನಾವಣೆ: ಕಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿ 28 ಮಂದಿ

Jun 23 2024, 02:09 AM IST
ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಬಳಿಕ, ಕಣದಲ್ಲಿ ಹಾಲಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಒಟ್ಟು 28 ಮಂದಿ ಕಣದಲ್ಲಿ ಉಳಿದಿದ್ದಾರೆ.

ಉತ್ತಮ ಆರೋಗ್ಯ, ಮನಶ್ಶಾಂತಿಗಾಗಿ ಯೋಗ: ಗೋಪಾಲಕೃಷ್ಣ ದೇಲಂಪಾಡಿ

Jun 22 2024, 12:50 AM IST
ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಅವರ ಶಿಷ್ಯವೃಂದ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.

ಡೆಂಘೀ ರೋಗಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 20 2024, 01:02 AM IST
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಪ್ರಯತ್ನಶೀಲತೆಯೇ ಯಶಸ್ಸಿಗೆ ಆಧಾರಸ್ತಂಭ: ಗೋಪಾಲಕೃಷ್ಣ ಶೆಟ್ಟಿ

Jun 20 2024, 01:00 AM IST
ಅಮಿತ್ ಎಸ್. ಪೈ ಸ್ಮಾರಕ ಸ್ವಾಮಿ ವಿವೇಕಾನಂದ ಯೋಗ ಮತ್ತು ಧ್ಯಾನ ಮಂದಿರದಲ್ಲಿ ಎಸ್‌ವಿಟಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಬಿ.ಕಾಮ್ ಪರೀಕ್ಷೆಯಲ್ಲಿ 8ನೇ ರ್‍ಯಾಂಕ್ ಪಡೆದ ಶ್ರೀನಿಧಿ ನಾಯಕ್ ಮತ್ತು ಬಜಗೋಳಿ ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿಯಲ್ಲಿ 6ನೇ ರ್‍ಯಾಂಕ್ ಪಡೆದ ಅನ್ವಿ ಪಿ. ಜೈನ್ ಅವರಿಗೆ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮ ನಡೆಯಿತು.

ಅಡಕೆ ಆಮದು ನಿಂತರೆ ಬೆಳೆಗಾರರಿಗೆ ನೆಮ್ಮದಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 15 2024, 01:09 AM IST
ಸಾಗರದ ಎಪಿಎಂಸಿ ಆವರಣದಲ್ಲಿ ಆಸ್ಮಾ ಸಂಸ್ಥೆಗೆ ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ, ಶಾಸಕ ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒಗ್ಗೂಡಿ ಚಾಲನೆ ನೀಡಿದರು.

ಸುಡುಗಾಡು ಸಿದ್ದರ ಬಡಾವಣೆಗೆ ಶಾಸಕ ಗೋಪಾಲಕೃಷ್ಣ ಭೇಟಿ: ಸಮಸ್ಯೆ ಆಲಿಕೆ

Jun 11 2024, 01:32 AM IST
ಶಾಸಕ ಎನ್.ವೈ.ಜಿ ಮಾತನಾಡಿ, ಬಡಾವಣೆ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ತರಲು ಮನವಿ ಸಲ್ಲಿಸುತ್ತೇನೆ.

ಕಾರ್ಯಕರ್ತರ ಆಯ್ಕೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Jun 11 2024, 01:30 AM IST
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 02 2024, 01:45 AM IST
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ

May 30 2024, 12:50 AM IST
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ

May 30 2024, 12:50 AM IST
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved