• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಯಕರ್ತರ ಆಯ್ಕೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕಿತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

Jun 11 2024, 01:30 AM IST
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ನಗರಸಭೆ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರ ಗೆಲ್ಲಿಸಿಕೊಂಡು ಬರುವ ಶಕ್ತಿ ಬೇಳೂರಿಗೆ ಇದೆ. ಅದನ್ನು ತಡೆಯುವ ತಾಕತ್ತು ಯಾರಿಗಾದರೂ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ ಬೇಳೂರು, ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಾಲಪ್ಪ ಹೇಳುತ್ತಿದ್ದಾರೆ. ಕೆಲವು ವೈಯಕ್ತಿಕ ವಿಷಯಗಳ ಗಲಾಟೆ ಹೊರತುಪಡಿಸಿ ಎಲ್ಲ ಸಂದರ್ಭದಲ್ಲೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 02 2024, 01:45 AM IST
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ

May 30 2024, 12:50 AM IST
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ

May 30 2024, 12:50 AM IST
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.

ಪದವೀಧರ ಕ್ಷೇತ್ರ ಗೆದ್ದು ಕಾಂಗ್ರೆಸ್ಸಿಂದ ಹೊಸ ಅಧ್ಯಾಯ: ಶಾಸಕ ಬೇಳೂರು ಗೋಪಾಲಕೃಷ್ಣ

May 29 2024, 12:55 AM IST
ಪದವೀಧರ ಕ್ಷೇತ್ರದಿಂದ ಸ್ವರ್ಧಿಸಿರುವ ಆಯನೂರು ಮಂಜುನಾಥ್ ಓರ್ವ ಸಜ್ಜನ ಹಾಗೂ ವಿದ್ಯಾವಂತರಾಗಿದ್ದು, ಈ ಹಿಂದೆಯೂ ಹಲವು ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ರಾಜ್ಯದ ಜನತೆಗೆ ಚಿರಪರಿಚಿತರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲ ಇವರು ಎಂಥ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಹೊಂದಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿದರೆ ಅನುಕೂಲ ಹೆಚ್ಚು: ಶಾಸಕ ಗೋಪಾಲಕೃಷ್ಣ ಬೇಳೂರು

May 28 2024, 01:11 AM IST
ಕಾರ್ಮಿಕರು, ಬಡವರು, ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡಿರುವ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರಕ್ಕೂ, ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ಕೆ.ಕೆ.ಮಂಜುನಾಥ್ ಶಿಕ್ಷಕರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದು, ಪಕ್ಷ ಅರ್ಹರಿಗೆ ಟಿಕೆಟ್ ನೀಡಿದೆ. ಪದವೀಧರರು ಮತ್ತು ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.

ಆಯನೂರು ಗೆಲುವಿಗೆ ಪೂರಕ ವಾತಾವರಣವಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

May 19 2024, 01:45 AM IST
ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಅರ್ಹ ಅಭ್ಯರ್ಥಿಯಾಗಿದ್ದು ಅವರ ಗೆಲುವಿಗೆ ಪೂರಕ ವಾತಾವರಣವಿದೆ. ಕಾರ್ಮಿಕ ಕ್ಷೇತ್ರದಿಂದ ಬಂದಿರುವ ಮಂಜುನಾಥ್‌ಗೆ ಅತಿ ಹೆಚ್ಚು ಪದವೀಧರರ ಬೆಂಬಲವಿದೆ. ಶಿಕ್ಷಕರ ಕ್ಷೇತ್ರದಿಂದ ಕೊಡಗಿನಿಂದ ಶಿಕ್ಷಕ ವೃತ್ತಿ ನಿರ್ವಹಿಸಿರುವ ಮಂಜುನಾಥ್ ಸ್ಪರ್ಧಿಸಿದ್ದಾರೆ. ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲುವ ನಿಟ್ಟಿನಲ್ಲಿ ಸಾಗರ ಕ್ಷೇತ್ರದಿಂದ ಹೆಚ್ಚು ಮತ ಕೊಡಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ.

ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

May 17 2024, 12:35 AM IST

ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ.  

ಹಾಲಕ್ಕಿ ಯುವಜನರ ಪ್ರಗತಿಗೆ ಸಹಕಾರ ಅಗತ್ಯ: ಗೋಪಾಲಕೃಷ್ಣ ನಾಯಕ

May 15 2024, 01:31 AM IST
ಅಂಕೋಲಾದ ಜೈಹಿಂದ್ ಮೈದಾನದಲ್ಲಿ ಜಿಲ್ಲೆಯ ಹಾಲಕ್ಕಿ ಒಕ್ಕಲಿಗರ ಯುವಕರಿಗಾಗಿ ಮೊದಲ ಬಾರಿಗೆ ಆಯೋಜಸಿದ್ದ ‘ಹಾಲಕ್ಕಿ ಪ್ರೀಮಿಯರ್ ಲೀಗ್- 2024’ ಪಂದ್ಯಾವಳಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಮಿಂಚಿನ ಪ್ರಚಾರ

May 02 2024, 12:20 AM IST
ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved