• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದಾಯಿ: ಗೋವಾ ಸಿಎಂ ಹೇಳಿಕೆ ಖಂಡನೀಯ- ಬೊಮ್ಮಾಯಿ

Jul 28 2025, 12:32 AM IST
ಕಾಂಗ್ರೆಸ್‌ನವರು ನ್ಯಾಯಮಂಡಳಿ ಮಾಡಿ ಅದಕ್ಕೆ 4 ವರ್ಷ ಕಚೇರಿ ಕೊಡಲಿಲ್ಲ.

ಡಿಕೆ ಮಹದಾಯಿ ಹೇಳಿಕೆಗೆ ಗೋವಾ ಸಿಎಂ ಆಕ್ರೋಶ

Jul 26 2025, 09:41 AM IST

ಮಹದಾಯಿ ವಿಚಾರವಾಗಿ ತಮ್ಮ ವಿರುದ್ಧ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್‌ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೋವಾ ಸಿಎಂ ಹೇಳಿಕೆಗೆ ಮಹತ್ವ ನೀಡಬೇಕಿಲ್ಲ: ಬೆಲ್ಲದ

Jul 26 2025, 12:30 AM IST
ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಆಗಲಿದೆ. ಸಿಎಂ ಸ್ಥಾನಪಲ್ಲಟವಾಗಲಿದೆ. ಮುಂದೆ ಯಾರು ಸಿಎಂ ಆಗುತ್ತಾರೋ ಕಾದು ನೋಡಬೇಕು

ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಮುನೇನಕೊಪ್ಪ

Jul 26 2025, 12:30 AM IST
ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ವಿವಾದವನ್ನು ಕಾನೂನಿನ ಮೂಲಕ ಬಗೆಹರಿಸುವ ಭರವಸೆ ನೀಡಿದ್ದು, ಇದು ಶೀಘ್ರದಲ್ಲೇ ಬಗೆಹರಿಯಲಿದೆ

ಗೋವಾ ಸಿಎಂ ಮಹದಾಯಿ ಯೋಜನೆ ಹೇಗೆ ತಡೀತಾರೋ ನೋಡ್ತೀನಿ: ಡಿ.ಕೆ.ಶಿವಕುಮಾರ್‌

Jul 25 2025, 07:28 AM IST

ಮಹದಾಯಿ ಯೋಜನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರಿಗೆ ಮಾಹಿತಿ ಇಲ್ಲ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ.

ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಜೋಶಿ

Jul 25 2025, 12:32 AM IST
ಗೋವಾ ಸಿಎಂ ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದು ಹೇಳಿಕೆ ನೀಡಿರುವುದು ಅದು ಅವರ ವೈಯುಕ್ತಿಕ ಹೇಳಿಕೆಯೇ ಹೊರತು ಕೇಂದ್ರ ಸರ್ಕಾರದ ಹೇಳಿಕೆಯಲ್ಲ.

ಗೋವಾ ಸಿಎಂ ಹೇಳಿಕೆಗೆ ಖಂಡನೆ: 31ಕ್ಕೆ ನರಗುಂದದಲ್ಲಿ ಸಭೆ: ಸೊಬರದಮಠ

Jul 25 2025, 12:32 AM IST
ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದು ನೀಡಿರುವ ಹೇಳಿಕೆ ಆ ಹುದ್ದೆಗೆ ಗೌರವ ತರುವಂತಹದ್ದಲ್ಲ.

ಗೋವಾ ಸರ್ಕಾರದಿಂದ ಮತ್ತೆ ಮಹದಾಯಿ ಕ್ಯಾತೆ

Jul 23 2025, 12:30 AM IST
ಮಹದಾಯಿ ನದಿ ತಿರುವ ಯೋಜನೆ ಮುಂದುವರೆಸಿರುವ ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ.

ಮತ್ತೆ ಕರ್ನಾಟಕ ತಂಡ ಪರ ಕಣಕ್ಕಿಳಿಯಲು ಕರುಣ್ ಸಜ್ಜು : ಗೋವಾ ಸೇರಿದ ಕೌಶಿಕ್‌

Jul 21 2025, 01:30 AM IST
2 ವರ್ಷ ಹಿಂದೆ ವಿದರ್ಭ ಸೇರಿದ್ದ ತಾರಾ ಬ್ಯಾಟರ್‌. ಆದರೆ ಕೌಟುಂಬಿಕ ಕಾರಣಗಳಿಂದಾಗಿ ಮತ್ತೆ ಕರ್ನಾಟಕ ಪರ ಆಡಲು ಮುಂದಾಗಿದ್ದಾರೆ.

ಗೋವಾ ವಿಮೋಚನಾ ಚಳವಳಿಯ ಪ್ರೇರಣಾಶಕ್ತಿ ಜಗನ್ನಾಥರಾವ್

Jun 25 2025, 11:47 PM IST
ಗದಗ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಗನ್ನಾಥರಾವ್ ಜೋಶಿ ಅವರ 105ನೇ ಜನ್ಮದಿನಾಚರಣೆ ನಡೆಯಿತು. ಈ ವೇಳೆ ಜಗನ್ನಾಥ ರಾವ್ ಜೋಶಿ ಅವರ ಹೋರಾಟದ ಕುರಿತು ಗಣ್ಯರು ವಿವರಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved