• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವಾ ಪ್ರವಾಸಿಗರ ಸಂಖ್ಯೆ ಕುಸಿತಕ್ಕೆ ಇಡ್ಲಿ, ಸಾಂಬಾರ್‌ ಕಾರಣ : ಬಿಜೆಪಿ ಶಾಸಕ ಮೈಕೆಲ್ ಲೋಬೊ

Feb 28 2025, 12:51 AM IST
ಗೋವಾ ಬೀಚ್‌ಗಳಲ್ಲಿ ಇಡ್ಲಿ-ಸಾಂಬಾರ್ ಮಾರಾಟ ಮಾಡುತ್ತಿರುವುದರಿಂದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ ಎಂದು ಬಿಜೆಪಿ ಶಾಸಕ ಮೈಕೆಲ್ ಲೋಬೊ ಗುರುವಾರ ಹೇಳಿದ್ದಾರೆ.

ಗೋವಾ ಪ್ರವಾಸಿಗರಿಗೆ ಸುಗಮ ಸಂಚಾರಕ್ಕಾಗಿ ವಿಶೇಷ ಕ್ಯೂ ಆರ್‌ ಕೋಡ್‌ : ದೇಶದಲ್ಲೇ ಮೊದಲು!

Feb 27 2025, 12:32 AM IST

ಗೋವಾದಲ್ಲಿ ಪ್ರವಾಸಿಗರ ಸುಗಮ ಸಂಚಾರಕ್ಕಾಗಿ ಪೊಲೀಸರು ವಿಶೇಷ ಕ್ಯೂಆರ್‌ ಕೋಡ್‌ ಪರಿಚಯಿಸಲು ಮುಂದಾಗಿದ್ದು, 12 ಗಂಟೆ ಕಾಲ ಮಾನ್ಯವಾಗಿರುವ ಈ ಕ್ಯೂಆರ್‌ ಕೋಡ್‌ ನೆರವಿನಿಂದ ಪದೇ ಪದೇ ಪೊಲೀಸರಿಗೆ ವಾಹನಗಳ ದಾಖಲೆ ತೋರಿಸಬೇಕಾದ ಅಗತ್ಯವಿರುವುದಿಲ್ಲ 

ಗೋವಾ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದ ಮತ್ತೊಂದು ಯತ್ನ

Feb 19 2025, 12:48 AM IST
ಜಾಗತಿಕ ಆರ್ಥಿಕ ಹಿಂಜರಿತಕ್ಕೂ ಮುನ್ನವೇ ವಲಸಿಗರನ್ನು ಹೊರಹಾಕಿ ಸ್ಥಳೀಯರಿಗೆ ಉದ್ಯೋಗ ಉಳಿಸಿಕೊಳ್ಳಲು ಗೋವನ್ನರು ನಡೆಸಿರುವ ತೀವ್ರ ಹೋರಾಟದಲ್ಲಿ ಅತಂತ್ರರಾಗುತ್ತಿರುವ ಗೋವಾ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಈಗ ಮುಂದಾಗಿದೆ.

ಗೋವಾ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ : ಸ್ಥಳದಲ್ಲೇ ಸಾವು

Feb 16 2025, 01:46 AM IST
ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ನಂತರ ಲಾಡ್ಜ್‌ನ ಮೆಟ್ಟಿಲು ಹತ್ತುತ್ತಿದ್ದ ಮಾಜಿ ಶಾಸಕ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಕೊಲ್ಲೂರು ಕ್ಷೇತ್ರಕ್ಕೆ ಗೋವಾ ಸಿಎಂ ಡಾ.ಸಾವಂತ್ ಭೇಟಿ

Feb 14 2025, 12:30 AM IST
ಜಗತ್ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ: ಗೋವಾ ಸಿಎಂ ಭಾಗಿ

Feb 13 2025, 12:46 AM IST
ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಆಯೋಜನೆಯಲ್ಲಿ ಗುರುವಾರ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ವಂಚಕಿ ‘ಬಂಗಾರಿ’ಯ ಜೊತೆ ಇನ್‌ಸ್ಪೆಕ್ಟರ್‌ ಗೋವಾ ಟ್ರಿಪ್‌?

Feb 12 2025, 01:33 AM IST
ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಮೊಬೈಲ್ ಕರೆಗಳ ವಿವರ (ಸಿಡಿಆರ್‌) ಪಡೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಚಿನ್ನ ವಂಚನೆ ಆರೋಪಿ ಐಶ್ವರ್ಯಾಗೌಡಳ ಜತೆ ಖಾಕಿ ನಂಟಿನ ರೋಚಕ ಸಂಗತಿ ಬಯಲಾಗುತ್ತಿದ್ದು, ಈಗ ಆಕೆ ಜತೆ ನಗರದ ಇನ್‌ಸ್ಪೆಕ್ಟರ್‌ವೊಬ್ಬರು ಗೋವಾ ಪ್ರವಾಸಕ್ಕೆ ಹೋಗಿದ್ದರು ಎಂಬ ಮಾತುಗಳು ಕೇಳಿ ಬಂದಿವೆ.

ಗೋವಾ ಜೈಲ್‌ನಿಂದ ಎಸ್ಕೇಪ್‌ ಮಾಡಿಸಿದ್ದ ಪೇದೆಗೆ ಕೈಕೊಟ್ಟ ಕುಖ್ಯಾತ ರೌಡಿ!

Dec 15 2024, 02:04 AM IST
ಸುಲೇಮಾನ್‌ ಸಿದ್ದಿಕಿ ಜೈಲಿನಿಂದ ತಪ್ಪಿಸಿಕೊಂಡ ಕುಖ್ಯಾತ ಅಂತಾರಾಜ್ಯ ಅಪರಾಧಿಯಾಗಿದ್ದು ಇವನಿಗೆ ಜೈಲಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಪೇದೆ ಅಮಿತ್‌ ನಾಯಕ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆ, ಕೊಲೆಯತ್ನ, ಜೀವ ಬೆದರಿಕೆ, ಹಲ್ಲೆ, ವಂಚನೆ, ಭೂ ಮಾಫಿಯಾದಂತಹ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಸುಲೇಮಾನ್‌ ಸಿದ್ದಿಕಿಯ ಮೇಲೆ ಹೈದ್ರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿವೆ.

ಪ್ರತಿಷ್ಠಿತ ಗೋವಾ ‘ದಿ ಐರನ್‌ಮ್ಯಾನ್‌ 70.3’ ಟ್ರಯಥ್ಲಾನ್ ರೇಸ್‌ : ಐರನ್‌ ಮ್ಯಾನ್‌ ತೇಜಸ್ವಿ ಸೂರ್ಯ!

Oct 28 2024, 01:13 AM IST
ಗೋವಾದಲ್ಲಿ ಭಾನುವಾರ ನಡೆದ ಪ್ರತಿಷ್ಠಿತ ಗೋವಾ ‘ದಿ ಐರನ್‌ಮ್ಯಾನ್‌ 70.3’ ಟ್ರಯಥ್ಲಾನ್ ರೇಸ್‌ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು 8 ತಾಸು 27 ನಿಮಿಷ 32 ಸೆಕೆಂಡುಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಗೋವಾ- ಬೆಳಗಾವಿ ಅಂತಾರಾಜ್ಯ ರಸ್ತೆ ತುಂಬ ದೊಡ್ಡ ದೊಡ್ಡ ಹೊಂಡ!

Oct 21 2024, 12:31 AM IST
ಬೆಳಗಾವಿಯಿಂದ ಬಂದ ಈ ರಸ್ತೆ ರಾಮನಗರ ಸಮೀಪಿಸುವಂತೆ ಕೆಸರುಗದ್ದೆಯಂತಾಗಿದೆ. ಅಸ್ತೋಲಿ ಸೇತುವೆ ಪೂರ್ಣಗೊಳ್ಳದ ಕಾರಣ ತಾತ್ಕಾಲಿಕ ರಸ್ತೆ ನೀರಿನ ಹಳ್ಳದಂತಾಗಿದ್ದು, ಯಾವ ಕಡೆ ಹೋಗಬೇಕೆಂಬುದೇ ತಿಳಿಯುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved