• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋವಾ, ಬೆಳಗಾವಿ ವ್ಯಾಪಾರಿಗಳಿಗೂ ಹನಿಟ್ರ್ಯಾಪ್‌

Oct 10 2024, 02:18 AM IST
ಮೆಸೇಜ್‌ ಮಾಡಿದ ಮೇಲೆ ವ್ಯಾಪಾರಿಗಳು ಪ್ರತಿಕ್ರಿಯೆ ನೀಡಿದರೆ ಆಯ್ತು ಅಂಥವರೊಂದಿಗೆ ಮೊಬೈಲ್‌ ಮೂಲಕ ಮೆಸೇಜ್‌ ಕಳುಹಿಸುತ್ತಾ ಹತ್ತಿರವಾಗುತ್ತಿದ್ದಳು.

ಟ್ಯಾಕ್ಸಿ ಯುನಿಯನ್ ಸಮಸ್ಯೆ ಪರಿಹರಿಸಲು ಗೋವಾ ಸಿಎಂಗೆ ಮನವಿ

Oct 03 2024, 01:23 AM IST
ಟ್ಯಾಕ್ಸಿ ಯುನಿಯನ್‌ನವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿ ಪ್ರಮೋದ ಸಾವಂತ ಅವರು, ಎಲ್ಲ ಸಮಸ್ಯೆಗಳಿಗೂ ಶೀಘ್ರದಲ್ಲಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಅಬಕಾರಿ ದಾಳಿ, ₹ 49 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

Oct 02 2024, 01:08 AM IST
ಕಂಟೇನರ್‌ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದಾಗ, ದಾಳಿ ನಡೆಸಿದ ಬೆಳಗಾವಿಯ ಅಬಕಾರಿ ಪೊಲೀಸರು ₹49 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಕಂಟೇನರ್‌ ವಶಪಡಿಸಿಕೊಂಡಿದ್ದಾರೆ.

ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್‌

Sep 30 2024, 01:26 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

Sep 19 2024, 01:49 AM IST
ಒಟ್ಟು 31 ಲೀಟರ್‌ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.

ಗೋವಾ ಭಾಗಾ ಬೀಚ್‌ನಲ್ಲಿ ಕೊಪ್ಪಳ ನಗರಸಭೆ ಸದಸ್ಯರು

Aug 20 2024, 01:04 AM IST
13 ತಿಂಗಳ ಅವಧಿಯ ಕೊಪ್ಪಳ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆ. 21ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿ ಜಂಟಿಯಾಗಿ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಇದೇ ಮೊದಲ ಬಾರಿಗೆ ಸಮ್ಮಿಶ್ರ ಆಡಳಿತಕ್ಕೆ ನಾಂದಿ ಹಾಡಲಿದ್ದಾರೆ.

ಉತ್ತರ ಕನ್ನಡದ ಅಂಕೋಲಾ ಬಳಿ ಮಂಗಳೂರು- ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋರ ದುರಂತ । ಗುಡ್ಡ ಕುಸಿದು 7 ಜನ ಸಮಾಧಿ

Jul 17 2024, 01:24 AM IST
ಈ ಬಾರಿ ಮುಂಗಾರು ಮಳೆ ಅಬ್ಬರ ಆರಂಭವಾದಾಗಿನಿಂದ ಪದೇ ಪದೇ ಗುಡ್ಡಕುಸಿತಕ್ಕೆ ಸಾಕ್ಷಿಯಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ದುರಂತವೊಂದು ಸಂಭವಿಸಿದೆ.

ಗೋವಾ ಬಸ್‌ ತಡೆದು ಆಕ್ರೋಶ

Jul 09 2024, 12:52 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಗೋವಾ ಸರ್ಕಾರದ ಮಾತು ಕೇಳಿ ಕೇಂದ್ರದ ಪ್ರವಾಹ್‌ ತಂಡ ಮಹದಾಯಿ ಜಲಾನಯನ ಪ್ರದೇಶ ಕಣಕುಂಬಿಗೆ ಭೇಟಿ ನೀಡಿದ್ದನ್ನು ಖಂಡಿಸಿ ಸೋಮವಾರ ನಗರದಲ್ಲಿ ರೈತ ಮುಖಂಡರು, ಕರವೇ ಕಾರ್ಯಕರ್ತರು ಅರಬೆತ್ತಲೆ ಪ್ರತಿಭಟನೆ ನಡೆಸಿ ಗೋವಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿಗೆ ಮತ್ತೆ ಅಡ್ಡಗಾಲು ಹಾಕುತ್ತಾ ಗೋವಾ?

Jul 06 2024, 12:52 AM IST
ಮಹದಾಯಿ ನದಿ ನೀರಿನ ಹಂಚಿಕೆ ಸಂಬಂಧ ಗೋವಾ ಸರ್ಕಾರದ ಒತ್ತಡದ ಮೇರೆಗೆ ಕೇಂದ್ರ ಪ್ರವಾಹ (ನೀರು ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರ) ಸಂಸ್ಥೆಯ ನಿಯೋಗ ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಈ ಮೂರು ರಾಜ್ಯಗಳಲ್ಲಿನ ಮಹದಾಯಿ ನದಿ ಜಲಾನಯನ ಪ್ರದೇಶ ಪರಿಶೀಲನೆಗೆ ಮುಂದಾಗಿದೆ. ಈಗಾಗಲೇ ಗೋವಾದಲ್ಲಿ ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುವ ಈ ನಿಯೋಗ ಜು.7 ರಂದು ಕಳಸಾ- ಬಂಡೂರಿ ನಾಲಾ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಲಿದೆ.

ಗೋವಾ ಅರಣ್ಯ ಸಿಬ್ಬಂದಿಯಿಂದ ಯುವಕರಿಗೆ ಥಳಿತ, ಹಣ ವಸೂಲಿ?

Jun 27 2024, 01:03 AM IST
ಜಲಪಾತ ವಿಕ್ಷಣೆಗೆಂದು ಹೋಗಿದ್ದ ಬೆಳಗಾವಿ ಮೂಲದ ಯುವಕರನ್ನು ಗೋವಾ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಥಳಿಸಿ ಹಣ ಕಸಿದುಕೊಂಡು ಕಳಿಸಿರುವ ಆರೋಪ ಕೇಳಿ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved