ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ
Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
Feb 23 2024, 01:50 AM IST
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
ಎಡನೀರು ಮಠದ ಸಾಮಾಜಿಕ ಬದ್ಧತೆ ಶ್ಲಾಘನೀಯ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ
Feb 14 2024, 02:17 AM IST
ಧಾರ್ಮಿಕ, ಶಿಕ್ಷಣ ಹಾಗೂ ಅಧ್ಯಾತ್ಮಕತೆಯೊಂದಿಗೆ ಮುಂದುವರಿಯುವ ಈ ಮಠದ ಹಿರಿಮೆಯನ್ನು ಎತ್ತಿ ಹಿಡಿಯಲು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಳಿಕ ಇದೀಗ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕೈಂಕರ್ಯ ಶ್ಲಾಘನೀಯ ಎಂದು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಹೇಳಿದರು.
ಗೋವಾ ಕುತಂತ್ರದಿಂದ ಮಹದಾಯಿ ನೀರು ಸಿಗುತ್ತಿಲ್ಲ: ಸೊಬರದಮಠ
Feb 10 2024, 01:46 AM IST
ಗೋವಾ ರಾಜ್ಯದ ಕುತಂತ್ರದಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹದಾಯಿ ನೀರು ಸಿಗುತ್ತಿಲ್ಲ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಗಂಭೀರ ಆರೋಪ ಮಾಡಿದ್ದಾರೆ.
ಗೋವಾ ಬದಲು ಅಯೋಧ್ಯೆಗೆ ಹನಿಮೂನ್: ಪತ್ನಿಯಿಂದ ಡೈವೋರ್ಸ್ ಕೋರಿ ಅರ್ಜಿ
Jan 26 2024, 01:46 AM IST
ಗೋವಾಗೆ ಬದಲಾಗಿ ಅಯೋಧ್ಯೆ ಮತ್ತು ಕಾಶಿಗೆ ತನ್ನ ಪತಿ ಮಧುಚಂದ್ರಕ್ಕೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಡೈವೋರ್ಸ್ಗೆ ಅರ್ಜಿ ಸಲ್ಲಿಸಿದ್ದಾಳೆ.
ರಣಜಿ ಟ್ರೋಫಿ: ಕರ್ನಾಟಕ vs ಗೋವಾ ಪಂದ್ಯ ಡ್ರಾ
Jan 23 2024, 01:52 AM IST
ರಣಜಿ ಟ್ರೋಫಿಯಲ್ಲಿ ಸತತ 2ನೇ ಪಂದ್ಯದಲ್ಲೂ ರಾಜ್ಯ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಸುಯಾಶ್ ಹೋರಾಟ ಶತಕದ ನೆರವಿನಿಂದ ಗೋವಾ 2ನೇ ಇನ್ನಿಂಗ್ಸ್ನಲ್ಲಿ 6 ವಿಕೆಟ್ಗೆ 282 ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಿಲಾಯಿತು.
ಗೋವಾ ಮದ್ಯ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಡ್ರೋಣ್
Jan 20 2024, 02:06 AM IST
ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಾಟವಾಗುತ್ತಿದ್ದು, ಇದನ್ನು ತಡೆಯಲು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ಆದರೂ ಸಹ ಅಕ್ರಮವಾಗಿ ಮದ್ಯ ಸಾಗಾಟ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಡ್ರೋಣ್ ಬಳಕೆಗೆ ಮುಂದಾಗಿದೆ.
ರಣಜಿ: ಗೋವಾ ಮೇಲೆ ಕರ್ನಾಟಕ ಪ್ರಾಬಲ್ಯ
Jan 20 2024, 02:01 AM IST
ಮೈಸೂರಿನಲ್ಲಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಗೋವಾ ವಿರುದ್ಧ ಪಂದ್ಯದಲ್ಲಿ ಮತ್ತೆ ಕರ್ನಾಟಕ ಬೌಲರ್ಗಳಿಂದ ಮಾರಕ ದಾಳಿ ಮುಂದುವರಿಸಿದ್ದು, ಯುವ ಸ್ಪಿನ್ನರ್ ರೋಹಿತ್, ವೈಶಾಕ್ಗೆ 3 ವಿಕೆಟ್ ಪಡೆದಿದ್ದಾರೆ. ಮೊದಲ ದಿನ ಗೋವಾ 8 ವಿಕೆಟ್ಗೆ 220 ರನ್ ಗಳಿಸಿದೆ.
ಕರ್ನಾಟಕ vs ಗೋವಾ ರಣಜಿ ಫೈಟ್ ಇಂದಿನಿಂದ
Jan 19 2024, 01:45 AM IST
ಗುಜರಾತ್ ವಿರುದ್ಧ ಅಘಾತಕಾರಿ ಸೋಲನುಭವಿಸಿರುವ ಕರ್ನಾಟಕ 2ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಮೈಸೂರಿನಲ್ಲಿ ಗೋವಾ ವಿರುದ್ಧ ಶುಕ್ರವಾರದಿಂದ ತನ್ನ 3ನೇ ರಣಜಿ ಪಂದ್ಯದ ಆಡಲಿದೆ.
ಕೊಂಕಣಿ ಸುಸಂಸ್ಕೃತ ಭಾಷೆ: ಗೋವಾ ಸಚಿವ ಗೋವಿಂದ
Jan 16 2024, 01:51 AM IST
ಬೆಳಗಾವಿ ನಗರದ ಸೆಂಟ್ ಜೇವಿಯರ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೊಂಕಣಿ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಗೋವಾ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಗೋವಿಂದ ಗಾವಡೆ ಹೇಳಿದ್ದು ಹೀಗೆ.
< previous
1
2
3
4
5
6
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!