ಗ್ಯಾರಂಟಿ ಯೋಜನೆ ವಿರೋಧಿಸುವುದೇ ಬಿಜೆಪಿ-ಜೆಡಿಎಸ್ ಕೆಲಸ
Nov 05 2025, 01:15 AM ISTದಾಬಸ್ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ ಸಮೀಪದ ದೇವರ ಅಮಾನಿಕೆರೆ ಕೋಡಿ ಹರಿದದ್ದರಿಂದ ನವದೇವತೆಗಳ ತಪ್ಪೋತ್ಸವ, ಗಂಗಾಪೂಜೆ, ಕನ್ಯಾಮಣಿ ಪೂಜೆ, ಗಂಗಾರತಿ ಪೂಜಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಚಾಲನೆ ನೀಡಿದರು