• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ: ಅರ್ಹರಿಗೆ ಮಾತ್ರ ತಲುಪಿಸಲು ಸೂಚನೆ

Nov 20 2024, 12:33 AM IST
ತುಮಕೂರು: ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ತುಮಕೂರು ತಾಲ್ಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಸೂಚಿಸಿದರು.

ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನವಾಗಲಿ

Nov 16 2024, 12:31 AM IST
ಪಂಚ ಗ್ಯಾರಂಟಿ ಯೋಜನೆಯ ಇಲಾಖೆಯ ಅಧಿಕಾರಿಗಳು ಅರ್ಹರಿಗೆ ಯೋಜನೆ ಮುಟ್ಟಿಸುವ ಕೆಲಸ ಮಾಡಲಿ

ಗ್ಯಾರಂಟಿ ಯೋಜನೆಯಿಂದ ಬದಲಾವಣೆಯ ಪರ್ವ

Nov 11 2024, 11:46 PM IST
ಗ್ರಾಮೀಣ ಭಾಗದ ಸಾರಿಗೆ ವ್ಯವಸ್ಥೆ ಸರಿದೂಗಿಸಲು ಹೆಚ್ಚುವರಿ ಬಸ್ ಅವಶ್ಯಕತೆ ಇದೆ. ಇದರ ಬಗ್ಗೆ ಸಾರಿಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು.

ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಇಟ್ನಾಳ್‌ ಸೂಚನೆ

Nov 08 2024, 12:40 AM IST
ದಾವಣಗೆರೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಲ್ಲ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Nov 02 2024, 01:28 AM IST
ಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ.

ಗ್ಯಾರಂಟಿ ಯೋಜನೆ ಬಂದ್ ಮಾಡಲ್ಲ: ಸಚಿವ ವೈದ್ಯ

Nov 02 2024, 01:25 AM IST
ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ, ಉಪಮುಖ್ಯಮಂತ್ರಿ ಅವರು ಬಡವರ ಪರ ಇದ್ದವರು. ಈ ಕಾರ್ಯಕ್ರಮ ಬೇಕು ಎಂದು ಹೇಳಿ ಜಾರಿಗೆ ತಂದವರು.

5 ಗ್ಯಾರಂಟಿ ಯೋಜನೆಗಳು ನಿಲ್ಲೋಲ್ಲ: ಸಚಿವ

Nov 02 2024, 01:24 AM IST
ವಿಜಯಪುರ ವಕ್ಫ್ ವಿಚಾರವಾಗಿ, ರೈತರ ಜಾಗವನ್ನು ಯಾರೂ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ಬಗ್ಗೆ ಈಗಾಗಲೇ ಸಿಎಂ ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ, ಕೋಲಾರ ಜಿಲ್ಲೆಯ ಮುದುವಾಡಿ ಶಾಲೆಯ ಜಾಗ ವಕ್ಫ್ ಬೋರ್ಡ್‌ ಮಂಜೂರಾಗಿರುವ ವಿಚಾರ ಕೈತಪ್ಪಿನಿಂದ ಅಥವಾ ಯಾರಿಂದಾದರೂ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.

'ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲಾಗದ ರಾಜ್ಯ ಸರ್ಕಾರ ಬಡವರಿಗೆ ನೀಡಿದ್ದ ಬಿಪಿಎಲ್‌ ಕಾರ್ಡ್‌ ರದ್ದು'

Nov 01 2024, 12:00 AM IST
ಬಿಪಿಎಲ್ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇನ್ನುಳಿದ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ಐದುಕೆಜಿ ಅಕ್ಕಿ ಬದಲು ಕೆಜಿಗೆ 33 ರು.ಗಳಂತೆ ಹಣ ನೀಡುವುದಾಗಿ ತಿಳಿಸಿ ಈಗ ಏಕಾಏಕಿ ಸಾವಿರಾರು ಕಾರ್ಡ್‌ಗಳನ್ನೇ ರದ್ದುಮಾಡಿದೆ.

ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ: ಸತೀಶ್ ಜಾರಕಿಹೊಳಿ

Oct 31 2024, 12:56 AM IST
ಬಿಜೆಪಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ನೀಡುವ ಮೂಲಕ ಸಾಮಾನ್ಯ ಜನರ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಕೋರಿದರು.

ಮಹಿಳೆಯರ ಆರ್ಥಿಕ ಅಭಿವೃದ್ಧಿ ಗ್ಯಾರಂಟಿ ಯೋಜನೆಗಳು ಸಹಕಾರಿ-ಸೌಮ್ಯಾ ರೆಡ್ಡಿ

Oct 29 2024, 12:48 AM IST
ಮಹಿಳೆಯರ ಸ್ವಾವಲಂಬಿ ಬದುಕಿಗೆ ಕಾಂಗ್ರೆಸ್ ಕೊಡಮಾಡಿದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಮಹಿಳೆಯರ ಗೌರವವನ್ನು ಹೆಚ್ಚಿಸುವ ಜತೆಗೆ ಆರ್ಥಿಕ ಅಭಿವೃದ್ಧಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved