• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳ ಲೋಪದೋಷ ಸರಿಪಡಿಸಬೇಕು

Jan 12 2025, 01:19 AM IST
ತಾಲೂಕಿನಲ್ಲಿ 513 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ, 479 ಕುಟುಂಬಗಳು ಗೃಹ ಜ್ಯೋತಿ ಹಾಗೂ 80 ಮಂದಿ ವಿದ್ಯಾವಂತ ನಿರುದ್ಯೋಗಿ ಯುವಕರು ಯುವ ನಿಧಿ ಯೋಜನೆಗಳಿಂದ ವಂಚಿತರಾಗಿದ್ದಾರೆ.

ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸರಿಯಾಗಿ ಪರಿಶೀಲಿಸಿ

Jan 12 2025, 01:15 AM IST
ಸರ್ಕಾರವು ಬಡವರ ಉದ್ಧಾರಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಮರ್ಪಕವಾಗಿ ಜನರಿಗೆ ತಲಪುತ್ತಿದೆಯೋ ಇಲ್ಲವೋ ಎಂಬುದನ್ನು ಮೇಲ್ವಿಚಾರಣೆ ಮಾಡಿ ತಿಳಿದುಕೊಳ್ಳಬೇಕಾದದ್ದು ಅಧಿಕಾರಿಗಳ ಕರ್ತವ್ಯ

ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಸಲಹೆ

Jan 10 2025, 12:50 AM IST
Suggestions for proper implementation of the guarantee scheme

ಗೃಹಲಕ್ಷ್ಮೀ ಯೋಜನೆಯಡಿ 243 ಅರ್ಜಿ ಶೀಘ್ರ ವಿಲೇವಾರಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್. ರಾಜು

Jan 10 2025, 12:45 AM IST
ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಚ್.ರಾಜು ಸ್ಥಳದಲ್ಲಿದ್ದ ಕೆಎಸ್‌ಆರ್‌ಟಿಸಿ ಅಧಿಕಾರಿಗೆ ಕೆಂಪೇಗೌಡನದೊಡ್ಡಿಯಿಂದ ರಾಯರದೊಡ್ಡಿ, ಮಹಿಳಾ ಪದವಿ ಕಾಲೇಜು ಬಸ್‌ ನಿಲ್ದಾಣ, ಎಸ್‌ಪಿ ಆಫೀಸ್ ವೃತ್ತ, ಗೌಸಿಯಾ ಕಾಲೇಜು, ಬಸವನಪುರ ಕಾನೂನು ಕಾಲೇಜು ಮೂಲಕ ಮಾಯಗಾನಹಳ್ಳಿ ಐಟಿಐ ಕಾಲೇಜಿಗೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಎಂದು ಖಡಕ್ ಸೂಚನೆ ನೀಡಿದರು.

ಫೆಬ್ರವರಿ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಾವೇಶ: ರೆಡ್ಡಿ ಶ್ರೀನಿವಾಸ

Jan 10 2025, 12:45 AM IST
ಐದು ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಫೆಬ್ರವರಿ ಮೊದಲನೇ ವಾರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು.

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಿರಿ : ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ

Jan 09 2025, 12:49 AM IST
ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಲ್ಲಿ ಸಮಸ್ಯೆಗಳಿವೆ. ಪಡಿತರ ಚೀಟಿ ಸಮಸ್ಯೆ, ಐಟಿ, ಜಿಎಸ್‌ಟಿ ಸಮಸ್ಯೆಗಳಿಂದ ಯೋಜನೆಗೆ ಅರ್ಹರಾಗಿರುವವರು ವಂಚಿತರಾಗಿದ್ದಾರೆ.

ಗ್ಯಾರಂಟಿ ಯೋಜನೆಗಳ ಸದ್ಬಳಕೆಗೆ ಅಗತ್ಯ ಕ್ರಮ: ಎಂ.ಎಲ್.ದಿನೇಶ್

Jan 09 2025, 12:49 AM IST
2024ರ ಅಕ್ಟೋಬರ್ ವರೆಗೂ ಸರ್ಕಾರದಿಂದ ಗೃಹಲಕ್ಷ್ಮಿಯೋಜನೆ ಹಣ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಶೇ.99.25 ರಷ್ಟು ಗುರಿ ಮಾಡಿದ್ದು, ಎಲ್ಲಾ ನೋಂದಾವಣೆಯಾದ ಫಲಾನುಭವಿಗಳಿಗೆ ಈ ಯೋಜನೆ ಸಮರ್ಪಕವಾಗಿ ತಲುಪಿದೆ. ಶ್ರೀರಂಗಪಟ್ಟಣ ತಾಲೂಕಿನಾಧ್ಯಂತ ಒಟ್ಟು 4,77,561 ಮಂದಿ ಫಲಾನುಭವಿಗಳಲ್ಲಿ 4,60,231 ಮಂದಿಗೆ ಅಂದರೆ ಶೇ.96.37 ರಷ್ಟು ಗುರಿ ತಲುಪಿದೆ.

ಗ್ಯಾರಂಟಿ ಯೋಜನೆಗಳಿಂದ ಬಡವರ ಶಕ್ತಿ ಇಮ್ಮಡಿ: ಎಸ್.ಆರ್.ಪಾಟೀಲ

Jan 09 2025, 12:48 AM IST
ಸರಕಾರ ಬಡವರಿಗೆ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಪ್ರಾಧಿಕಾರದ ಮೇಲೆ ಇದ್ದು, ಸರಕಾರದ ಕನಸು ನನಸು ಮಾಡುವ ಕಾರ್ಯ ಮಾಡಬೇಕಿದೆ.

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ

Jan 08 2025, 01:32 AM IST
ರಿಪ್ಪನ್‍ಪೇಟೆ: ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ. ಮಾಡಿದ ಅಭಿವೃದ್ಧಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ದಿಲ್ಲಿಲೂ ಗ್ಯಾರಂಟಿ ಘೋಷಿಸಿದ ‘ಗ್ಯಾರಂಟಿ ರಾಯಭಾರಿ’ ಡಿಕೆಶಿ! ಕರ್ನಾಟಕ ಗೃಹಲಕ್ಷ್ಮೀ ರೀತಿ ಪ್ಯಾರಿ ದೀದಿ ಯೋಜನೆ

Jan 07 2025, 11:18 AM IST

ಮುಂದಿನ ತಿಂಗಳು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಅಲ್ಲಿ ಕೂಡ ಕರ್ನಾಟಕದ ಗೃಹಲಕ್ಷ್ಮಿ ಮಾದರಿಯ 2500 ರು. ಗ್ಯಾರಂಟಿ ಸ್ಕೀಂ ಘೋಷಿಸಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 46
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved