• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅಗತ್ಯವಿಲ್ಲದವರು ಹಿಂದಿರುಗಿಸಲಿ: ಸಚಿವ ಮಂಕಾಳ ವೈದ್ಯ

Sep 03 2024, 01:42 AM IST

ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು

ಬಡ ಕುಟುಂಬಕ್ಕೆ ಕಣ್ಣಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ

Sep 03 2024, 01:37 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಬೆಳಗಾವಿಯ ಬಡ ಮಹಿಳೆಯೊಬ್ಬರು ಪತಿಯ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಯೋಜನೆ ವೃದ್ಧೆಯ ಪತಿ ಬಾಳಿಗೆ ಬೆಳಕು ತಂದಿದೆ.

ಉಳ್ಳವರು ಗ್ಯಾರಂಟಿ ಯೋಜನೆ ಪಡೆದರೆ ಬಂದ್‌: ಸಚಿವ ಮಂಕಾಳ ವೈದ್ಯ

Sep 02 2024, 02:03 AM IST
ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಲು, ರಾಜಕೀಯ ಮಾಡಲು ಈ ಯೋಜನೆ ತಂದಿಲ್ಲ. ಇದು ಬಡವರಿಗೆ ಕೊಡುವ ಯೋಜನೆ ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಹರಿಸಿ: ಸಿ.ಎಸ್.ಚಂದ್ರಭೂಪಾಲ್

Sep 01 2024, 02:01 AM IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಲ್ಲಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಸಮಿತಿ ಸಭೆ ನಡೆಯಿತು.

ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

Aug 31 2024, 01:41 AM IST
ಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.

ಗ್ಯಾರಂಟಿ ಯೋಜನೆಯ ಲೋಪದೋಷ ಸರಿಪಡಿಸುತ್ತೇವೆ: ಖಾನ್

Aug 29 2024, 12:49 AM IST
ವಿಜಯನಗರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 2,85,587 ಮನೆ ಯಜಮಾನಿಯರಿಗೆ ಪ್ರತಿ ತಿಂಗಳು ₹2000 ಹಣ ಸಂದಾಯ ಮಾಡಲಾಗುತ್ತಿದೆ.

ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ

Aug 28 2024, 12:45 AM IST
ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಕ್ರಮ-ರುದ್ರಪ್ಪ ಲಮಾಣಿ

Aug 27 2024, 01:32 AM IST
ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಬಡ ಕುಟುಂಬಗಳ ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಮಾಜಿ ಸಚಿವ ಎಚ್ ಎಂ ರೇವಣ್ಣ

Aug 25 2024, 01:57 AM IST

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢರಾಗಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು 

ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

Aug 24 2024, 01:21 AM IST
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved