• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ

Oct 05 2025, 01:00 AM IST
ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಸರಿಯಾದ ರೀತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದರು.

ಗ್ಯಾರಂಟಿ ಯೋಜನೆಯಿಂದ ಜನರ ಬದುಕು ಹಸನು

Oct 01 2025, 01:00 AM IST
ಗ್ಯಾರಂಟಿ ಯೋಜನೆಗಳಿಂದ ಬಡವರು ಹಾಗೂ ಗ್ರಾಮೀಣರ ಬದುಕು ಹಸನಾಗಿದೆ. ಜನರು ನೆಮ್ಮದಿಯಿಂದ ಬದುಕು ಸಾಗಿಸುವಂತಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್ ಮಾಹಿತಿ ನೀಡಿದರು

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ

Sep 28 2025, 02:00 AM IST
ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಹಸನಾಗಿದೆ. ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು

ಗ್ರಾಮೀಣ ಜನರಿಗೆ ಶಕ್ತಿ ತುಂಬಿದ ಪಂಚ ಗ್ಯಾರಂಟಿ ಯೋಜನೆ

Sep 24 2025, 01:01 AM IST
ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರ ಜೀವನಕ್ಕೆ ಶಕ್ತಿ ತುಂಬುವ ಯೋಜನೆಗಳಾಗಿವೆ

ಗ್ಯಾರಂಟಿ ಯೋಜನೆಗಾಗಿ ಬಡವರ ಬಿಪಿಎಲ್ ಕಾರ್ಡ್ ರದ್ದು: ಯಶ್ಪಾಲ್ ಆಕ್ರೋಶ

Sep 21 2025, 02:03 AM IST
ರಾಜ್ಯ ಸರ್ಕಾರ ಪ್ರತಿ ಪಡಿತರ ಅಂಗಡಿ ವ್ಯಾಪ್ತಿಯಲ್ಲಿ ಕನಿಷ್ಠ ಹತ್ತು ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಿ ಒತ್ತಡ ಹೇರುತ್ತಿದೆ. ಬಿಪಿಎಲ್ ಕಾರ್ಡ್ ಅರ್ಹತೆಗೆ 13 ವರ್ಷಗಳ ಹಿಂದಿನ ಆದಾಯದ ಮಾನದಂಡವನ್ನೇ ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ತೀರ ಅವೈಜ್ಞಾನಿಕ ಎಂದು ಯಶ್ಪಾಲ್‌ ತಿಳಿಸಿದ್ದಾರೆ.

ಸರ್ಕಾರ ಶಿಕ್ಷಣ ಗ್ಯಾರಂಟಿ ಯೋಜನೆ ಜಾರಿ ತರಲಿ: ಇಂಡುವಾಳು ಸಚ್ಚಿದಾನಂದ

Sep 19 2025, 01:00 AM IST
ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಉದ್ಯೋಗ ಗ್ಯಾರಂಟಿ ನೀಡುವ ಮೂಲಕ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು. ಬಡ ಮಕ್ಕಳ ಸಾಧನೆಗೆ ನೆರವಾಗಬೇಕು .

ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು: ದಿನೇಶ್

Sep 17 2025, 01:05 AM IST
ಪಡಿತರ ಚೀಟಿಯಲ್ಲಿ ಹೆಸರು ಬಿಟ್ಟಿದ್ದರೆ ಕರ್ನಾಟಕ ಒನ್ ಅವರನ್ನು ಸಂಪರ್ಕಿಸಿ ಹೆಸರು ಸೇರಿಸಬಹುದು. ಕೆಲಸದಲ್ಲಿದ್ದು ವೇತನ ಪಡೆಯುತ್ತಿದ್ದರೆ ಐಟಿ ಯಾಗಿದ್ದವರು ಬಿಪಿಎಲ್ ಚೀಟಿ ಪಡೆದಿದ್ದರೆ ಅವರು ಪಡಿತರ ಚೀಟಿಯನ್ನು ಹಿಂದುರಿಗಿಸಿ ಎಪಿಎಲ್ ಆಗಿ ಬದಲಿಸಿಕೊಳ್ಳುಬೇಕು.

ಗ್ಯಾರಂಟಿ ಯೋಜನೆಯಿಂದ ತಲಾ ಆದಾಯದಲ್ಲಿ ಹೆಚ್ಚಳ

Sep 13 2025, 02:05 AM IST
ಕಾಂಗ್ರೆಸ್ ಐದು ಗ್ಯಾರಂಟಿ ಘೋಷಣೆ ಮಾಡಿದಾಗ ಸ್ವತಃ ಪ್ರಧಾನಿ ಟೀಕೆ ಮಾಡಿದರು. ಪಂಚ ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತದೆ ಎಂದರು. ಅದು ಈಗ ಉಲ್ಟಾ ಆಗಿದೆ. ರಾಜ್ಯ ದಿವಾಳಿ ಆಗಿಲ್ಲ. ಬದಲಾಗಿ ಈಗ ತಲಾ ಆದಾಯದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆ: ಸಚಿವ ಶಿವಾನಂದ ಪಾಟೀಲ

Sep 11 2025, 12:03 AM IST
ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಚಿದಾನಂದಪ್ಪ

Sep 10 2025, 01:03 AM IST
ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿ ಯೋಜನೆಗಳಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved