• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

Jul 23 2024, 12:33 AM IST
ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತಪ್ಪ್ಪ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಸಂಬಂಧಿಸಿ ಸಭೆ ನಡೆಯಿತು. ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧ್ಯಕ್ಷರು ನಿರ್ದೇಶನ ನೀಡಿದರು.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸ್ವಾರ್ಥಕ್ಕೆ ಸಾಕ್ಷಿ

Jul 22 2024, 01:18 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸ್ವಾರ್ಥದಿಂದ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆಯೇ ಹೊರತು, ನಿಜವಾದ ಜನಪರ ಕಾಳಜಿಯಿಂದಲ್ಲ. ರಾಜ್ಯದಲ್ಲಿ ಇರುವುದು ಭ್ರಷ್ಟ, ಅಭಿವೃದ್ಧಿ ಶೂನ್ಯ, ರೈತವಿರೋಧಿಯಾದ ಹಾಗೂ ಕೇವಲ ಕುರ್ಚಿಗಾಗಿ ಇರುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರಪೇಟೆ: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

Jul 18 2024, 01:35 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಜೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ ಕಾಂತರಾಜು ಅಧ್ಯಕ್ಷತೆಯಲ್ಲಿಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಇದ್ದರು.

ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಕೆ: ಪಲ್ಲವಿ ಜಿ.

Jul 14 2024, 01:30 AM IST
ಸಮಾಜದ ಮುಖ್ಯವಾಹಿನಿಗೆ ಬಂದು, ಆರ್ಥಿಕವಾಗಿ ಹೆಣ್ಣು ಮಕ್ಕಳು ಸದೃಢವಾಗಲಿ ಎಂಬ ಉದ್ದೇಶದಿಂದ ಶಕ್ತಿ ಯೋಜನೆ ಸೇರಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಸರ್ಕಾರ 7ಸಿ ಸೆಕ್ಷನ್ ಅಡಿ ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.

ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ನೀಡಿ: ಗೌಡಪ್ಪಗೌಡ

Jul 12 2024, 01:36 AM IST
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಹಾಗೂ ಬಡ ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ತಿಳಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಿಸಿ

Jul 11 2024, 01:39 AM IST
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು

ಗ್ಯಾರಂಟಿ ಯೋಜನೆಗಳು ಸಮರ್ಪಕ ಅನುಷ್ಠಾನವಾಗಲಿ: ಶಿವಮೂರ್ತಿ

Jul 11 2024, 01:35 AM IST
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು.

ಸಾರ್ವಜನಿಕರು ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ

Jul 11 2024, 01:34 AM IST
ಭದ್ರಾವತಿ ತಾಪಂ ಆವರಣದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಹಾಗೂ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷರ ಹಾಗೂ ಸದಸ್ಯರ ಕಚೇರಿಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

ಗ್ಯಾರಂಟಿ ಯೋಜನೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

Jul 11 2024, 01:32 AM IST
ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆ ಸಮರ್ಪಕ ತಲುಪಿಸಿ

Jul 05 2024, 12:48 AM IST
ಗ್ಯಾರಂಟಿ ಯೋಜನೆ ಇನ್ನಷ್ಟು ಸಮರ್ಪಕವಾಗಿ ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಯಶಸ್ವಿಯಾಗುವಂತೆ ಮಾಡಬೇಕು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved