• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನವೇ ಸಮಿತಿ ರಚನೆ ಉದ್ದೇಶ

Aug 17 2024, 12:47 AM IST
ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಂತಹವರನ್ನು ಸಮಿತಿ ಸದಸ್ಯರು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು

ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಅಭಯ ನೀಡಿದ ಸಿಎಂ - ಎಂದಿಗೂ ನಿಲ್ಲಲ್ಲ: ಸಿದ್ದರಾಮಯ್ಯ

Aug 16 2024, 05:56 AM IST

ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.  

ಗ್ಯಾರಂಟಿ ಯೋಜನೆಗಳು ಅನರ್ಹರಿಗೆ ತಲುಪದಂತೆ ನೋಡಿಕೊಳ್ಳುತ್ತೇವೆ: ಸಚಿವ ವೈದ್ಯ

Aug 16 2024, 12:52 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುತ್ತಿಲ್ಲ. ಆದರೆ ಯೋಜನೆಗಳು ಅನರ್ಹ ವ್ಯಕ್ತಿಗಳಿಗೆ ತಲುಪದಂತೆ ನೋಡಿಕೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಶಕ್ತರು ಗ್ಯಾರಂಟಿ ಯೋಜನೆ ಪಡೆಯಬಾರದು: ಸಚಿವ ಶಿವಾನಂದ ಪಾಟೀಲ

Aug 16 2024, 12:48 AM IST
ಒಂದು ವೇಳೆ ಈಗಾಗಲೇ ತೆಗೆದುಕೊಂಡಿದ್ದರೆ ವಾಪಸ್ ಕೊಡಬೇಕು. ಗ್ಯಾಸ್ ಸಬ್ಸಿಡಿ ವಾಪಸ್ ಕೊಟ್ಟರಲ್ಲ ಹಾಗೆ. ಬಡವರು ತೆಗೆದುಕೊಳ್ಳಲಿ ಎಂದು ಸಚಿವರು ತಿಳಿಸಿದರು.

ಗ್ಯಾರಂಟಿ ಯೋಜನೆ ಸೌಲಭ್ಯ ಎಲ್ಲ ಅರ್ಹರಿಗೆ ದೊರೆಯಲಿ: ಮಂಕಾಳ ವೈದ್ಯ

Aug 16 2024, 12:48 AM IST
ಕಾರವಾರದಲ್ಲಿ ಸಚಿವ ಮಂಕಾಳು ವೈದ್ಯ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರ ಸಭೆ ನಡೆಯಿತು.

ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ : ಸಚಿವ ಎಂ.ಬಿ.ಪಾಟೀಲ

Aug 15 2024, 01:58 AM IST
ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ಸ್ಥಗಿತ ಇಲ್ಲ: ಭೋಸರಾಜು ಸ್ಪಷ್ಟನೆ

Aug 15 2024, 01:54 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ: ಎಸ್.ಆರ್. ಪಾಟೀಲ

Aug 15 2024, 01:45 AM IST
ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.

ನಾಳೆ ತಾಲೂಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಕಚೇರಿಗೆ ಚಾಲನೆ

Aug 13 2024, 12:46 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ತಾಲೂಕು ಕಚೇರಿಯನ್ನು ಆರಂಭಿಸಲಾಗುತ್ತದೆ ಎಂದು ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಚ್.ಎಂ.ಮಧು ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved