• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ

May 05 2024, 02:06 AM IST
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.

‘ಗ್ಯಾರಂಟಿ’ಯೋಜನೆ ಜನರ ದಿಕ್ಕು ತಪ್ಪಿಸುತ್ತಿದೆ: ಸಿ.ಕೆ.ರಾಮಮೂರ್ತಿ ಆರೋಪ

May 05 2024, 02:00 AM IST
ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬೆಂಗಳೂರು ಜಯನಗರ ಶಾಸಕ ಸಾಗರ ಸಿ.ಕೆ.ರಾಮಮೂರ್ತಿ ಬಿರುಸಿನ ಪ್ರಚಾರ ನಡೆಸಿದರು.

ಗ್ಯಾರಂಟಿ ಯೋಜನೆ ಟೀಕೆ ಸರಿಯಲ್ಲ: ಡಿ.ಎನ್. ಗಾಂವ್ಕರ

May 03 2024, 01:14 AM IST
ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ನರೇಗಾ ಯೋಜನೆಯಲ್ಲಿ ಪ್ರತಿ ಕಾರ್ಮಿಕರಿಗೆ ಪ್ರತಿ ದಿನ ₹೪೦೦, ಒಂದು ಲಕ್ಷ ಮಹಿಳೆಯರಿಗೆ ಸಹಾಯಧನ ಮುಂತಾದ ಗ್ಯಾರಂಟಿಗಳನ್ನು ಈಗಲೂ ನೀಡಲಾಗಿದೆ ಎಂದು ಡಿ.ಎನ್. ಗಾಂವ್ಕರ್ ತಿಳಿಸಿದರು.

ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ

May 03 2024, 01:06 AM IST
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ.

ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ

May 03 2024, 01:03 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್‌ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಗ್ಯಾರಂಟಿ ಬಡವರ ಹಸಿವು ನೀಗಿಸುವ ಯೋಜನೆಗಳು: ಭೈರತಿ ಸುರೇಶ

May 03 2024, 01:02 AM IST
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ.

ಗ್ಯಾರಂಟಿ ಯೋಜನೆಗೆ ಜನತೆ ಮೋಸ ಹೋಗಬೇಡಿ: ಮಾಜಿ ಸಚಿವ ಕಾರಜೋಳ

May 01 2024, 02:05 AM IST
ಕಾಂಗ್ರೆಸ್ ಕೊಡುವ ಗ್ಯಾರಂಟಿ ಯೋಜನೆಗೆ ಜನರು ಮೋಸ ಹೋಗಬೇಡಿ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರ ಬದುಕಿನಲ್ಲಿ ಬದಲಾವಣೆ-ಸಚಿವ ಎಚ್ಕೆ

Apr 30 2024, 02:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಶೇ.೯೯ಕ್ಕಿಂತ ಅಧಿಕ ಮನೆಗಳಿಗೆ ತಲುಪಿದ್ದು, ಬಡವರ ಬದುಕಿನಲ್ಲಿ ಬದಲಾವಣೆ ತರುವ ದಿಟ್ಟ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ ಕಾಂಗ್ರೆಸ್-ಶಾಸಕ ಯು.ಬಿ. ಬಣಕಾರ

Apr 30 2024, 02:01 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನೂ ಆಡಳಿತಕ್ಕೆ ಬಂದ ಮೇಲೆ ಜಾರಿ ಮಾಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ರೆಡ್ಡಿ ಶ್ರೀನಿವಾಸ

Apr 30 2024, 02:00 AM IST
ಕುಟಂಬಗಳ ಸಾಮಾಜಿಕ ಭದ್ರತೆಗೆ ಗ್ಯಾರಂಟಿ ಯೋಜನೆ ಸಹಕಾರಿಯಾಗಿವೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved