• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ

Aug 28 2024, 12:45 AM IST
ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಕ್ರಮ-ರುದ್ರಪ್ಪ ಲಮಾಣಿ

Aug 27 2024, 01:32 AM IST
ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಬಡ ಕುಟುಂಬಗಳ ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಮಾಜಿ ಸಚಿವ ಎಚ್ ಎಂ ರೇವಣ್ಣ

Aug 25 2024, 01:57 AM IST

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢರಾಗಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು 

ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

Aug 24 2024, 01:21 AM IST
ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.

ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲ್ಲ-ಶಾಸಕ ಮಾನೆ

Aug 17 2024, 12:50 AM IST
ರಾಜ್ಯದ ಜನತೆಗೆ ಆರ್ಥಿಕ ಶಕ್ತಿ ತುಂಬಿರುವ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ದೃಢ ನಿಲುವು ತಳೆದಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನವೇ ಸಮಿತಿ ರಚನೆ ಉದ್ದೇಶ

Aug 17 2024, 12:47 AM IST
ಜಿಲ್ಲೆಯಲ್ಲಿರುವ ಬಡವರಿಗೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಂತಹವರನ್ನು ಸಮಿತಿ ಸದಸ್ಯರು ಗ್ರಾಮ ಮಟ್ಟದಲ್ಲಿ ಗುರುತಿಸಿ ಅವರಿಗೆ ಆಗಿರುವ ತೊಂದರೆಗಳನ್ನು ಸರಿಪಡಿಸಿ ಯೋಜನೆಗಳ ಫಲಾನುಭವಿಗಳಾಗಿ ಮಾಡಬೇಕು

ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಅಭಯ ನೀಡಿದ ಸಿಎಂ - ಎಂದಿಗೂ ನಿಲ್ಲಲ್ಲ: ಸಿದ್ದರಾಮಯ್ಯ

Aug 16 2024, 05:56 AM IST

ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.  

ಗ್ಯಾರಂಟಿ ಯೋಜನೆಗಳು ಅನರ್ಹರಿಗೆ ತಲುಪದಂತೆ ನೋಡಿಕೊಳ್ಳುತ್ತೇವೆ: ಸಚಿವ ವೈದ್ಯ

Aug 16 2024, 12:52 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುತ್ತಿಲ್ಲ. ಆದರೆ ಯೋಜನೆಗಳು ಅನರ್ಹ ವ್ಯಕ್ತಿಗಳಿಗೆ ತಲುಪದಂತೆ ನೋಡಿಕೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಶಕ್ತರು ಗ್ಯಾರಂಟಿ ಯೋಜನೆ ಪಡೆಯಬಾರದು: ಸಚಿವ ಶಿವಾನಂದ ಪಾಟೀಲ

Aug 16 2024, 12:48 AM IST
ಒಂದು ವೇಳೆ ಈಗಾಗಲೇ ತೆಗೆದುಕೊಂಡಿದ್ದರೆ ವಾಪಸ್ ಕೊಡಬೇಕು. ಗ್ಯಾಸ್ ಸಬ್ಸಿಡಿ ವಾಪಸ್ ಕೊಟ್ಟರಲ್ಲ ಹಾಗೆ. ಬಡವರು ತೆಗೆದುಕೊಳ್ಳಲಿ ಎಂದು ಸಚಿವರು ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 46
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved