• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರಿಗೆ ಗ್ಯಾರಂಟಿ ಯೋಜನೆಗಳ ಮೇಲೆ ಭರವಸೆ

Apr 16 2024, 01:01 AM IST
ಸ್ವಾವಲಂಬಿ ಜೀವನಕ್ಕೆ ರಾಜ್ಯ ಸರ್ಕಾರ ಮಹಿಳೆಯರು ಹಾಗೂ ಯುವಕರಿಗೆ ಗ್ಯಾರಂಟಿ ನೀಡಿದ್ದು, ಜೀವನ, ಆರ್ಥಿಕ ಸುಧಾರಣೆಗೆ ಯೋಜನೆಗಳು ಸಹಕಾರಿಯಾಗಿವೆ.

ಬಡವರಿಗೆ ಗ್ಯಾರಂಟಿ ಯೋಜನೆಗಳ ವರದಾನ

Apr 14 2024, 01:50 AM IST
ದಾಬಸ್‌ಪೇಟೆ: ಕಾಂಗ್ರೆಸ್ ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುತ್ತಿರುವ ಏಕೈಕ ಪಕ್ಷ. ನಾವು ಜಾತ್ಯತೀತರು ಎನ್ನುವ ಜೆಡಿಎಸ್ ಕೋಮುವಾದಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ನಾಚಿಕೆಗೇಡು ಎಂದು ಶಾಸಕ ಶ್ರೀನಿವಾಸ್ ಹೀಯಾಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ: ಸಚಿವ ಎಂ.ಬಿ.ಪಾಟೀಲ

Apr 14 2024, 01:50 AM IST
ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಸಚಿವ ಎಂ.ಬಿ.ಪಾಟೀಲ ಮತಯಾಚಿಸಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ ಎಂದು ಹೇಳಿದ್ದಾರೆ.

ಎಲ್ಲ ವರ್ಗಗಳನ್ನೂ ತಲುಪಿದ ಗ್ಯಾರಂಟಿ ಯೋಜನೆ: ಐವಾನ್‌ ಡಿಸೋಜಾ

Apr 13 2024, 01:00 AM IST
ಬಿಜೆಪಿಯಲ್ಲಿ ಕಳೆದ ಅನೇಕ ದಿನಗಳಿಂದ ಕಾರ್ಯಕರ್ತರಿಗೆ ಉಂಟಾಗಿದ್ದ ಉಸಿರು ಕಟ್ಟುವ ವಾತಾವರಣವನ್ನು ಪ್ರತಿಭಟಿಸಿ ಇದೀಗ ಕಾಂಗ್ರೆಸ್ ಸೇರಿ, ನೆಮ್ಮದಿ ಹೊಂದುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ತಿಳಿಸಿದರು.

ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನ ವಿರೋಧಿ: ಕಡಾಡಿ

Apr 12 2024, 01:04 AM IST
ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಸರ್ಕಾರ ₹ 5 ಪ್ರೋತ್ಸಾಹ ಧನ ನೀಡದೇ, ₹ 650 ಕೋಟಿ ಬಾಕಿ ಉಳಿಸಿಕೊಂಡಿದೆ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿಯನ್ನು ಸಹ ಕಾಂಗ್ರೆಸ್‌ ಸ್ಥಗಿತಗೊಳಿಸಿದೆ.

ಗ್ಯಾರಂಟಿ ಯೋಜನೆಗಳೇ ಈ ಬಾರಿ ಗೆಲುವಿಗೆ ಸಹಕಾರಿ: ಗೀತಾ

Apr 12 2024, 01:01 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳೆ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ಬಡವರಿಗೆ ವರದಾನ

Apr 11 2024, 12:49 AM IST
ನನ್ನನ್ನು ನಿಮ್ಮ ಮನೆಯ ಮಗಳು ಎಂದು ತಿಳಿದು, ತಮ್ಮ ಅಮೂಲ್ಯ ಮತ ಕಾಂಗ್ರೆಸ್‌ಗೆ ನೀಡಿ, ನನ್ನನ್ನು ಗೆಲ್ಲಿಸಬೇಕು

ಶೇ. 98 ಜನರಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ಸಿಕ್ಕಿದೆ: ಮಂಜುನಾಥ್‌ ಭಂಡಾರಿ

Apr 09 2024, 12:47 AM IST
ಕರ್ನಾಟಕದಲ್ಲಿ ಸರಿ ಸುಮಾರು ಶೇ.98 ರಷ್ಟು ಜನರಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನೇರವಾಗಿ ಉಪಯೋಗವಾಗುತ್ತಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಗೌತಂ

Apr 04 2024, 01:02 AM IST
ಪಕ್ಷ ನೀಡಿರುವ ಅವಕಾಶದಿಂದ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದೇನೆ, ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆ ಗೆಲುವು ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ

Apr 02 2024, 01:02 AM IST
ಹೊಸಕೋಟೆ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತಹ 5 ಗ್ಯಾರಂಟಿಗಳನ್ನ ಮೊದಲನೇ ಕ್ಯಾಬಿನೆಟ್‌ನಲ್ಲಿ ನಾಲ್ಕು ಹಾಗೂ 100 ದಿನದಲ್ಲಿ ಐದನೇ ಗ್ಯಾರಂಟಿಯನ್ನು ಅನುಷ್ಠಾನ ಮಾಡಿದ್ದು, ರಾಜ್ಯದಲ್ಲಿ 4.5 ಕೋಟಿ ಜನರಿಗೆ ಇದರ ಪ್ರಯೋಜನ ದೊರೆತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 41
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved