• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚ ಗ್ಯಾರಂಟಿ ಯೋಜನೆ ಸೌಲಭ್ಯಗಳು ಮಾನವ ಹಕ್ಕುಗಳಾಗಲಿ-ಸಚಿವ ಎಚ್‌ಕೆ ಪಾಟೀಲ

Apr 16 2025, 12:47 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಮೂಲಭೂತ ಹಕ್ಕುಗಳನ್ನಾಗಿ ಮಾಡುವ ಧ್ವನಿಯು ದೇಶದಲ್ಲೆಡೆ ಹರಡಬೇಕಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನು ಆರ್ಥಿಕ ಸಬಲರನ್ನಾಗಿ ಮಾಡಿಸಿ ಸ್ವಾವಲಂಬಿ ಹಾಗೂ ಸುಧಾರಿತ ಜೀವನ ನಡೆಸುವಂತೆ ಮಾಡುವುದು ಪಂಚ ಗ್ಯಾರಂಟಿ ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ : ಸಚಿವ ಮಧು ಬಂಗಾರಪ್ಪ

Apr 11 2025, 12:33 AM IST
ಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆ ಬಿಡುಗಡೆ

Apr 09 2025, 12:32 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಸಂಕಷ್ಟ

Apr 09 2025, 12:31 AM IST
ಸಾಗರ: ತಾಲೂಕು ಬಿಜೆಪಿ ವತಿಯಿಂದ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿ ಎದುರು ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರತಿಭಟನೆ ನಡೆಯಿತು.

ಗ್ಯಾರಂಟಿ ಯೋಜನೆಗಳು ಸರ್ವರ ಪ್ರಗತಿಗೆ ಸಹಕಾರಿ

Apr 06 2025, 01:47 AM IST
ಶಿವಮೊಗ್ಗ: ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು

Apr 03 2025, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕ್ಷೇತ್ರಕ್ಕೂ ಪ್ರಾಧಾನ್ಯತೆ ನೀಡಿ, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ

Mar 29 2025, 12:30 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು.

ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಕಚ್ಚಾಟಕ್ಕೆ ಕಾರ್ಯಕರ್ತರು ಗರಂ

Mar 27 2025, 01:08 AM IST

 ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್‌ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು   ಬೀದಿ ಜಗಳಕ್ಕೆ ಇಳಿದಿರುವುದು  ಅಸಮಾಧಾನ ಹುಟ್ಟುಹಾಕಿದೆ.

ಗ್ಯಾರಂಟಿ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ನಡೆಸಿ

Mar 27 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ದೊರಕಿಸಲು ಯೋಜನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಾಪಕವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್ ಬೋರಾಮಣಿ ಸೂಚನೆ

ಗ್ಯಾರಂಟಿ ಯೋಜನೆಗಳು ತಲುಪಲು ಪರಿಣಾಮಕಾರಿ ಆಗಿ ಕ್ರಮವಹಿಸಿ

Mar 27 2025, 01:00 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved