• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳ್ಳೆಯದು: ಎಂ. ಲಕ್ಷ್ಮಣ

Jun 09 2024, 01:35 AM IST
ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿದ್ದು, ಜನರು ಅವರನ್ನು ಬೆಂಬಲಿಸಿದ್ದಾರೆ

ಮಹಿಳಾ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆತಿದೆ: ಮಂಜುನಾಥ ಭಂಡಾರಿ

Jun 02 2024, 01:46 AM IST
ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಹೈಕೋರ್ಟ್‌ ಕೂಡ ಛೀಮಾರಿ ಹಾಕಿದೆ. ಈ ವಿಚಾರದಲ್ಲಿ ಪೊಲೀಸರು ಪೂಂಜರ ಬಗ್ಗೆ ಮೃಧುಧೋರಣೆ ತಳೆದಿದ್ದು, ಅವರನ್ನು ಆ ದಿನವೇ ಬಂಧಿಸಬೇಕಿತ್ತು ಎಂದು ಮಂಜುನಾಥ ಭಂಡಾರಿ ಹೇಳಿದರು.

ಗ್ಯಾರಂಟಿ ಯೋಜನೆಗಳು ಸರ್ವರಿಗೂ ತಲುಪಿದೆ: ನಾಗರಾಜಗೌಡ

May 11 2024, 01:36 AM IST

ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ತಾಲೂಕಿನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹೋಲಿಸಿದರೆ ಶಿಕಾರಿಪುರ ತಾಲೂಕಿನಲ್ಲಿ ಮತದಾನ ಹೆಚ್ಚಾಗಿದೆ

ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಮಧು ಬಂಗಾರಪ್ಪ

May 09 2024, 01:01 AM IST
ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ.

ಪಂಚ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ

May 05 2024, 02:06 AM IST
ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದರು.

‘ಗ್ಯಾರಂಟಿ’ಯೋಜನೆ ಜನರ ದಿಕ್ಕು ತಪ್ಪಿಸುತ್ತಿದೆ: ಸಿ.ಕೆ.ರಾಮಮೂರ್ತಿ ಆರೋಪ

May 05 2024, 02:00 AM IST
ತಾಲೂಕಿನ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬೆಂಗಳೂರು ಜಯನಗರ ಶಾಸಕ ಸಾಗರ ಸಿ.ಕೆ.ರಾಮಮೂರ್ತಿ ಬಿರುಸಿನ ಪ್ರಚಾರ ನಡೆಸಿದರು.

ಗ್ಯಾರಂಟಿ ಯೋಜನೆ ಟೀಕೆ ಸರಿಯಲ್ಲ: ಡಿ.ಎನ್. ಗಾಂವ್ಕರ

May 03 2024, 01:14 AM IST
ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ನರೇಗಾ ಯೋಜನೆಯಲ್ಲಿ ಪ್ರತಿ ಕಾರ್ಮಿಕರಿಗೆ ಪ್ರತಿ ದಿನ ₹೪೦೦, ಒಂದು ಲಕ್ಷ ಮಹಿಳೆಯರಿಗೆ ಸಹಾಯಧನ ಮುಂತಾದ ಗ್ಯಾರಂಟಿಗಳನ್ನು ಈಗಲೂ ನೀಡಲಾಗಿದೆ ಎಂದು ಡಿ.ಎನ್. ಗಾಂವ್ಕರ್ ತಿಳಿಸಿದರು.

ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ

May 03 2024, 01:06 AM IST
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ.

ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ

May 03 2024, 01:03 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್‌ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಗ್ಯಾರಂಟಿ ಬಡವರ ಹಸಿವು ನೀಗಿಸುವ ಯೋಜನೆಗಳು: ಭೈರತಿ ಸುರೇಶ

May 03 2024, 01:02 AM IST
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 46
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved