ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊಡೆತವಿಲ್ಲ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
Jan 27 2024, 01:21 AM IST
ಲಕ್ಷ್ಮಣ ಸವದಿ ಅವರೇ ಹೇಳಿದ್ದಾರೆ, ಬಿಜೆಪಿಗೆ ಹೋಗಲ್ಲ ಅಂತ. ಯಾರು ಹೋಗ್ತಾರೋ ಬಿಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಬಿಟ್ಟು ಶಾಸಕರು ಹೋಗ್ತಾರೆ ಅನ್ನುವುದು ಊಹಾಪೋಹ. ನಮ್ಮ ಶಾಸಕರ ಸಂಖ್ಯಾಬಲ ಹೆಚ್ಚಾಗಿದೆ. ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ. ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಪುನರುಚ್ಚರಿಸಿದರು.
ಗ್ಯಾರಂಟಿ ಯೋಜನೆಗಳು ಸರ್ಕಾರದ ಹೆಮ್ಮೆ: ಲಕ್ಷ್ಮೀ ಹೆಬ್ಬಾಳ್ಕರ್
Jan 27 2024, 01:15 AM IST
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸು ಸರ್ಕಾರಕ್ಕೆ ಹೆಮ್ಮೆಯನ್ನುಂಟು ಮಾಡಿದೆ. ಈ ಐದು ಯೋಜನೆಗಳಿಂದ ಜನರ ಬದುಕು ಸಾಕಷ್ಟು ಬದಲಾಗಿದೆ ಎಂದು ಹೆಬ್ಬಾಳ್ಕರ್ ಹೆಳಿದ್ದಾರೆ. ಅವರು ಉದುಪಿ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು.
5 ಗ್ಯಾರಂಟಿ ಯೋಜನೆ ತಲುಪಿಲು ಪ್ರಯತ್ನ
Jan 24 2024, 02:02 AM IST
ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರದ ಕಾರ್ಯಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಚಾಲನೆ ನೀಡಿ ಹೇಳಿದ್ದು ಹೀಗೆ.
ಯಾವುದೇ ಜಾತಿ, ಧರ್ಮ ನೋಡಿ ಗ್ಯಾರಂಟಿ ಯೋಜನೆ ಮಾಡಿಲ್ಲ: ಶಾಸಕ ಶಿವಣ್ಣನವರ
Jan 24 2024, 02:01 AM IST
ರಾಜ್ಯದ ಪ್ರತಿಯೊಂದು ಕುಟುಂಬವೂ ಸರ್ಕಾರದ ಒಂದಿಲ್ಲೊಂದು ಯೋಜನೆ ವ್ಯಾಪ್ತಿಗೊಳಪಡುತ್ತಿದೆ.
ಕಾಮಗಾರಿಗಳಿಗೆ ವೇಗ ನೀಡಿ ಗ್ಯಾರಂಟಿ ಯೋಜನೆ ತಲುಪಿಸಿ: ದೀಪಾ ಚೋಳನ್
Jan 21 2024, 01:32 AM IST
ಜಿಲ್ಲೆಯಲ್ಲಿ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ಆಯಾ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಹೇಳಿದರು.
ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆ ಯಶಸ್ವಿ: ವಿನಯ್ ತಮ್ಮಾಪುರ
Jan 21 2024, 01:30 AM IST
ಲೋಕಸಭಾ ಚುನಾವಣೆ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದರು.
ಗ್ಯಾರಂಟಿ ಯೋಜನೆ ಮೂಲಕ ನೇರವಾಗಿ ಆರ್ಥಿಕ ನೆರವು: ಶಾಸಕ ಮಾನೆ
Jan 17 2024, 01:46 AM IST
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಮೂಲಕ ಬಹಳ ದೊಡ್ಡ ಪ್ರಮಾಣದ ಆರ್ಥಿಕ ನೆರವು ನೇರವಾಗಿ ಜನರ ಖಾತೆಗೆ ಸಂದಾಯವಾಗುತ್ತಿರುವ ದೇಶದ ಏಕೈಕ ರಾಜ್ಯ ನಮ್ಮದು.
ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದ ಸರ್ಕಾರ: ತಮ್ಮಯ್ಯ
Jan 16 2024, 01:50 AM IST
ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ 119.80 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಎಚ್.ಡಿ. ತಮ್ಮಯ್ಯ ಕಳೆದ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಹಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಸ್ವಾಭಿಮಾನದ ಬದುಕಿಗೆ ಮೋದಿ ಯೋಜನೆಗಳೇ ಗ್ಯಾರಂಟಿ: ಜಿ.ಎಸ್.ಬಸವರಾಜು
Jan 14 2024, 01:32 AM IST
ದೇಶದ ಜನರ ಸರ್ವತೋಮುಖ ಬೆಳವಣಿಗೆಗೆ ಪ್ರಧಾನಿ ಮೋದಿಯವರ ಯೋಜನೆಗಳು ಸಹಕಾರಿಯಾಗಿವೆ. ಜನಸಾಮಾನ್ಯರಿಗೆ ಉತ್ತಮ ಬದುಕು, ಶಿಕ್ಷಣ, ಆರೋಗ್ಯ, ಸುರಕ್ಷತೆ ಹೀಗೆ ಎಲ್ಲ ರೀತಿಯಲ್ಲೂ ಯೋಜನೆಗಳು ಅನುಕೂಲವಾಗಿವೆ.
ಗ್ಯಾರಂಟಿ ಯೋಜನೆ ಸಮಿತಿ ರಚನೆಗೆ ಖಂಡನೆ
Jan 13 2024, 01:36 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮರ್ಪಕವಾಗಿ ಯೋಜನೆ ಮಾಡದೇ ಅನೇಕ ನಿರ್ಬಂಧ ವಿಧಿಸಿದೆ.
< previous
1
...
28
29
30
31
32
33
34
35
36
next >
More Trending News
Top Stories
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು
ಸುಹಾಸ್ ಹತ್ಯೆ ಕೇಸ್ಸಲ್ಲಿ 8 ಆರೋಪಿಗಳ ಬಂಧನ