• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿ ಬದುಕು

Feb 25 2024, 01:48 AM IST
ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿ ಸಾಮಾನ್ಯ ಜನರು ಬದುಕುವುದು ಕಷ್ಟವಾಗಿದ್ದನ್ನು ಅರಿತು ಮುಖ್ಯಮಂತ್ರಿಗಳು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದರು.

ಗ್ಯಾರಂಟಿ ಯೋಜನೆ ಜಾರಿಯಿಂದ ಮಹಿಳೆಯರ ಆರ್ಥಿಕ ಸಶಕ್ತಿಕರಣಕ್ಕೆ ಒತ್ತು

Feb 25 2024, 01:47 AM IST
ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಡವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂಬ ಚಿಂತನೆಯಿಂದ ಇದರಲ್ಲಿ ರಾಜಕೀಯ ಮಾಡದೇ ನೇರವಾಗಿ ಹಣ ಜಮಾ ಮಾಡಲಾಗುತ್ತಿದೆ

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಫಲ: ಸಚಿವ ಸಂತೋಷ ಲಾಡ್

Feb 25 2024, 01:46 AM IST
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ 3.54,437 ಕುಟುಂಬಗಳಿಗೆ ನೇರ ಹಣ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,69,278 ಮನೆಗಳಿಗೆ ಉಚಿತ ವಿದ್ಯುತ್‌ ಪೂರೈಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಹಣ ಬಳಕೆಗೆ ಆಕ್ರೋಶ

Feb 24 2024, 02:31 AM IST
ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು ಹಾಗೂ ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

5 ಗ್ಯಾರಂಟಿ ಯೋಜನೆ, ಇಲಾಖೆಗಳ ಸೌಲಭ್ಯ ಅನುಷ್ಠಾನ ಯಶಸ್ವಿ

Feb 23 2024, 01:52 AM IST
ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಸಬ್ಸಿಡಿ, ಸಹಾಯಧನ, ಪಿಂಚಣಿ ಸೇರಿದಂತೆ ಎಲ್ಲ ಇಲಾಖೆಗಳ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಹೇಳಿದರು.

ಬಡವರ ‘ಕೈ’ ಹಿಡಿದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ: ಸುಂದರೇಶ್

Feb 23 2024, 01:50 AM IST
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಜಿಲ್ಲೆಯಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲ

Feb 23 2024, 01:47 AM IST
ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ ಹಾಗೂ ವಿದ್ಯಾನಿಧಿ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿ ಕಾಂಗ್ರೆಸ್ ಸರ್ಕಾರ ಜನಪರ ಎನ್ನುವುದನ್ನು ನಿರೂಪಿಸಿವೆ.

ಗ್ಯಾರಂಟಿ ಯೋಜನೆಯಿಂದ ಶಾಸಕರಿಗೆ ಅನುದಾನವೇ ಸಿಗುತ್ತಿಲ್ಲ: ಚನ್ನಬಸವನಗೌಡ

Feb 23 2024, 01:46 AM IST
ಈ ಬಾರಿ ಏಕೆ ಶಾಸಕನಾದೆ ಎಂದು ಕಾಂಗ್ರೆಸ್ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಕ್ಕೆ ನೆರವು

Feb 22 2024, 01:48 AM IST

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ರಾಜ್ಯದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಆರನೇ ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹ

Feb 22 2024, 01:48 AM IST
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ 6ನೇ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಎಐಟಿಯುಸಿವತಿಯಿಂದ ಬುಧವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಶ್ರಮ ಸಂಸ್ಕೃತಿ ಪ್ರತಿಪಾದಕ ಮಹಿಳೆಯರ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ದೂರಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved