• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳ್ಳುವ ಶಕ್ತಿ ಇಲ್ಲದವರಿಗಾಗಿಯೇ ಗ್ಯಾರಂಟಿ ಯೋಜನೆಗಳ ಜಾರಿ

Feb 21 2024, 02:03 AM IST
ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಕೊಳ್ಳುವ ಶಕ್ತಿಯಿಲ್ಲದವರ ಪರವಾದ ಯೋಜನೆಯಾಗಿವೆ. ವಿಶ್ವದಾದ್ಯಂತ ಈ ಯೋಜನೆ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇಂತಹ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುವ ಮೂಲಕ ಬೌದ್ಧಿಕ ದಿವಾಳಿತನ ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯಲ್ಲಿ ಟೀಕೆ ಮಾಡಿದ್ದಾರೆ.

ಬಸವ ತತ್ವ ಸಾಕಾರಗೊಳಿಸಲು ಗ್ಯಾರಂಟಿ ಯೋಜನೆಗಳ ಜಾರಿ

Feb 20 2024, 01:47 AM IST
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಬಸವಣ್ಣನವರ ತತ್ವ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.

ಭವಿಷ್ಯದಲ್ಲಿ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ: ಸಚಿವ

Feb 19 2024, 01:32 AM IST
ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಹೋಬಳಿ ಮಟ್ಟದ ಸಾರ್ಥಕ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.

ಪು.2.ಮಸ್ಟ್.. ಎಲ್ಲ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ಮುಟ್ಟಿವೆ

Feb 19 2024, 01:31 AM IST
ಮಧ್ಯಮ ವರ್ಗದವರ ಆರ್ಥಿಕ ಸ್ಥಿರತೆಗೆ ಮತ್ತು ಕೊಂಡುಕೊಳ್ಳುವಿಕೆಯ ಸಾಮರ್ಥ್ಯ ಹೆಚ್ಚಿಸುವುದಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ. ಈಗಾಗಲೇ ತಾಲೂಕಿನ ಎಲ್ಲ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ಮುಟ್ಟಿವೆ. ಈ ಯೋಜನೆಗಳಿಂದ ವಂಚಿತರಾದವರು ನಮ್ಮ ಗಮನಕ್ಕೆ ತನ್ನಿ ಎಂದು ಕಾಗವಾಡ ತಹಸೀಲ್ದಾರ ಸಂಜಯ ಇಂಗಳೆ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಜನತೆ ಸಂತುಷ್ಟ

Feb 18 2024, 01:34 AM IST
ಶೇ. ತೊಂಬತ್ತರಷ್ಟು ಜನರು ತೆರಿಗೆ ಪಾವತಿ ಮಾಡಿದರೆ, ಶೇ. ಹತ್ತರಷ್ಟು ಜನರು ತೆರಿಗೆಯ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಆದರೆ ಸಂಪನ್ಮೂಲಗಳ ಮರುಹಂಚಿಕೆ ನ್ಯಾಯಯುತವಾಗಿ ಆಗಬೇಕೆಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ

ಗ್ಯಾರಂಟಿ ಯೋಜನೆ ಮುಂದುವರಿಸುವುದರ ಜತೆಗೆ 10 ವರ್ಷಗಳ ಅಭಿವೃದ್ಧಿ ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ

Feb 17 2024, 08:19 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್‌ನನ್ನು ಶುಕ್ರವಾರ ಮಂಡಿಸಿದರು. 3.71 ಲಕ್ಷ ಕೋಟಿ ರು. ಗಾತ್ರದ ಮುಂಗಡ ಪತ್ರವನ್ನು ಅವರು ಮಂಡಿಸಿದರು. ಸಂಪೂರ್ಣ ಆಯವ್ಯಯದ ಸಂಕ್ಷಿಪ್ತ ನೋಟಿ ಇಲ್ಲಿದೆ.

ಗ್ಯಾರಂಟಿ ಯೋಜನೆಗಳ ಸದುಪಯೋಗವಾಗಲಿ

Feb 17 2024, 01:20 AM IST
ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ ದೇಶಕ್ಕೆ ಮಾದರಿ ಆಗಿದೆ.

24ಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

Feb 16 2024, 01:48 AM IST
ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ ನೀಡಿ, 25000ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸಿ: ಅಂಬಿಕಾ

Feb 16 2024, 01:45 AM IST
ಸರ್ಕಾರ ಜಾರಿಗೊಳಿಸಿರುವ ವಿವಿಧ ಪಂಚಗ್ಯಾರಂಟಿ ಯೋಜನೆಗಳನ್ನು ಅರ್ಜಿ ಸಲ್ಲಿಸದೇ ಬಾಕಿಯಿರುವ ಹಾಗೂ ಅರ್ಜಿಸಲ್ಲಿಸಿ ಯೋಜನೆಯ ಸವಲತ್ತು ದೊರೆಯದ ಅರ್ಹ ಫಲಾನುಭವಿಗಳು ಕೂಡಲೆ ಹೆಸರು ನೋಂದಾಯಿಸಿಕೊಂಡು ಯೋಜನೆಗಳ ಸದುಪಯೋಗ ಪಡೆಯುವಂತೆ ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದನೆ ನೀಡಬೇಕು ಎಂದು ಸಿಡಿಪಿಒ ಅಂಬಿಕಾ ತಿಳಿಸಿದು.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ₹ 56 ಸಾವಿರ ಕೋಟಿ ಖರ್ಚು

Feb 11 2024, 01:53 AM IST
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ 56 ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved