• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಸಹಿಸದೇ ಪ್ರತಿಪಕ್ಷಗಳ ಟೀಕೆ

Jul 24 2025, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳಿಗೆ ₹ ೬೦ ಸಾವಿರ ಕೋಟಿ ಗಳಷ್ಟು ಅನುದಾನ ಮೀಸಲಿರಿಸಲಾಗಿದ್ದು, ಐದು ವರ್ಷಗಳ ಅವಧಿಯಲ್ಲಿ ₹ ೩ ಲಕ್ಷ ಕೋಟಿ ಗಳಷ್ಟು ಅನುದಾನ ಜನತೆಗೆ ನೇರವಾಗಿ ದೊರಕಲಿದೆ. ಗ್ಯಾರಂಟಿ ಯೋಜನೆಯನ್ನು ಸಹಿಸದೇ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ದೇಶವೇ ಮೆಚ್ಚಿದ ಪಂಚ ಗ್ಯಾರಂಟಿ ಯೋಜನೆ

Jul 23 2025, 04:13 AM IST
ಪಂಚ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ಈ ವರೆಗೆ ಅನಿವಾರ್ಯ ಕಾರಣಗಳಿಂದ ವಂಚಿತರಾಗಿದ್ದಲ್ಲಿ ಅಂತಹವರು ಕೂಡಲೆ ಸಂಬಂಧಪಟ್ಟ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಯೋಜನೆಗಳ ಸೌಲಭ್ಯವನ್ನು ಪಡೆಯಬಹುದು. ಈ ಬಗ್ಗೆ ಪ್ರಚಾರದ ಮೂಲಕ ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ

ಜನರಿಗೆ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ: ಗುರುಸ್ವಾಮಿ

Jul 22 2025, 12:00 AM IST
ಅನ್ನಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 98,873 ಪಡಿತರ ಚೀಟಿಗಳ ಕುಟುಂಬದ ಸದಸ್ಯರು ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನ್ವಯ ಆಹಾರ ಧಾನ್ಯಗಳನ್ನು ನಿಗದಿತ ಸಮಯಕ್ಕೆ ವಿತರಿಸಬೇಕು. ವಿಳಂಬ ಧೋರಣೆ ಅನುಸರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಬೇಕು.

ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ

Jul 20 2025, 11:37 AM IST

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇರುವುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಕೊಡುವುದೇ ದೊಡ್ಡ ತಪ್ಪು: ಸಂತೋಷ್ ಹೆಗ್ಡೆ

Jul 19 2025, 01:00 AM IST
ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರು ಕೇಳಿರಲಿಲ್ಲ. ಅಧಿಕಾರಕ್ಕೆ ಬರುವುದನ್ನು ಗುರಿಯಾಗಿಸಿಕೊಂಡು ಘೋಷಿಸಿದರು. ಪ್ರತಿ ವರ್ಷ ೫೮ ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಇನ್ನು ಅಭಿವೃದ್ಧಿಗೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಯಾಕೆ ಗ್ಯಾರಂಟಿ ಯೋಜನೆ ಘೋಷಿಸಿದೆ: ಕೃಷ್ಣಮೂರ್ತಿ ಆಚಾರ್ಯ

Jul 17 2025, 12:30 AM IST
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬಿಜೆಪಿಯ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಗ್ಯಾರಂಟಿ ಯೋಜನೆಯಿಂದ ಕೆಎಸ್‌ಆರ್‌ಟಿಸಿಗೆ ಗ್ರಹಣ: ಅನಂತಮೂರ್ತಿ ಹೆಗಡೆ

Jul 15 2025, 11:45 PM IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗದಲ್ಲಿ ಬಸ್‌ ವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸಾರ್ವಜನಿಕರು ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಶಾಸಕ ಜೆ.ಟಿ. ಪಾಟೀಲ

Jul 15 2025, 01:09 AM IST
ರಾಜ್ಯದ ಬಡಜನರಿಗೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದ ಈ ಯೋಜನೆಗಳು ಬಹಳಷ್ಟು ಅನುಕೂಲವಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಿ ಸ್ವ ಉದ್ಯೋಗ ಮಾಡುತ್ತಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.

ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಹೆಚ್ಚು ಜನಪ್ರಿಯ: ಅಸೂಟಿ

Jul 15 2025, 01:00 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಹೆಚ್ಚು ಜನಪ್ರಿಯ ಯೋಜನೆ ಶಕ್ತಿ ಯೋಜನೆಯಾಗಿದೆ ಎಂದು‌ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ‌ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ: ಬಿ.ಕೆ. ಹರಿಪ್ರಸಾದ್‌ ಸಮರ್ಥನೆ

Jul 15 2025, 01:00 AM IST
ಆಹಾರ ಭದ್ರತೆ ಕಾಯ್ದೆ ಮೂಲಕ ದೇಶದ 80 ಕೋಟಿ ಮಂದಿಗೆ ಅನ್ನ ನೀಡಲಾಗುತ್ತಿದೆ. ಇದರಿಂದ ಯಾರೂ ಕೂಡ ಸೋಮಾರಿ ಆಗುವುದಿಲ್ಲ. ಜನತೆ ಜೀವನ ನಡೆಸಲು ಅನುಕೂಲವಾಗಲಿ ಎಂದು ಸರ್ಕಾರ ಈ ಪ್ರಯತ್ನ ಮಾಡಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved