• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ

Mar 07 2025, 12:46 AM IST
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.

ಗ್ಯಾರಂಟಿ ಯೋಜನೆ: ಜನರಿಗೆ ವಂಚಿಸಿದ ಸರ್ಕಾರ

Mar 07 2025, 12:45 AM IST
ಮೈಕ್ರೋಫೈನಾನ್ಸ್ ಸಾಲ ವಸೂಲಿ ಬಾಧೆಗೆ ಲಕ್ಷಾಂತರ ಕುಟುಂಬಗಳು ತುತ್ತಾಗಿವೆ. ಹಾಲು, ಬಸ್ ಹಾಗೂ ವಿದ್ಯುತ್ ದರ ಏರಿಸಿ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಹ ಸರ್ಕಾರಿ ಕಣ್ಮುಚ್ಚಿ ಕುಳಿತಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದರೆ ಪ್ರತಿಭಟನೆ

Mar 06 2025, 12:34 AM IST
ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಹಜರತ್ ಹುಸೇನ್ ಮುಜಾವರ

Mar 05 2025, 12:31 AM IST
ಗೃಹಜ್ಯೋತಿ ಯೋಜನೆ ಒಳಪಡದೇ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಹಣ ದುರ್ಬಳಕೆ : ಬಿಜೆಪಿ ಸಂಸದ ಯದುವೀರ್ ಕೃಷ್ಣ ದತ್ತ ಒಡೆಯರ್

Mar 04 2025, 12:31 AM IST

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಕೋಟ್ಯಂತರ ರು.ಗಳನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಶಾಸಕ ಕೋನರಡ್ಡಿ

Mar 03 2025, 01:49 AM IST
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.

ದೇಶಕ್ಕೇ ಮಾದರಿಯಾದ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ : ಸೂರಜ್ ಎಂ.ಎನ್. ಹೆಗಡೆ

Mar 01 2025, 01:04 AM IST

  ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.

ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

Feb 27 2025, 12:34 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ, ಬರುವ ಬಜೆಟ್‌ನಲ್ಲಿ ಸುಮಾರು 14 ಸಾವಿರ ಕೋಟಿ ರು.ಗಳನ್ನು ದಲಿತ ಮೀಸಲು ಹಣವನ್ನು ಮುಳುಗಿಸಲು ಪ್ರಸ್ತಾವನೆ ಸಿದ್ಧಪಡಿಸಿಕೊಂಡಿದೆ.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಅಭಿವೃದ್ಧಿ: ಪೊನ್ನಣ್ಣ

Feb 25 2025, 12:48 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಲ್ಲಮಾವಟಿ ವಲಯ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ‍್ಯಗಳಿಗೆ ಚಾಲನೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವು : ಶಾಸಕ ದರ್ಶನ್ ಧ್ರುವನಾರಾಯಣ

Feb 25 2025, 12:48 AM IST
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved