• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಗಳ ಉದ್ದೇಶ ಮಹಿಳಾ ಸ್ವಾವಲಂಬನೆ

Jul 15 2025, 01:00 AM IST
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಸಮರ್ಪಕ ಜಾರಿಗೆ ತಂದಿದೆ. ಆ ಮೂಲಕ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ 2 ವರ್ಷಗಳು ಪೂರ್ಣಗೊಂಡಿವೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಜನರ ಬಲವರ್ಧನೆಗೆ ಸಹಕಾರಿ: ಕುರುಬರ

Jul 15 2025, 01:00 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಮನೆ ಬಾಗಿಲಿಗೆ ತಲುಪುವಂತಹ ಯೋಜನೆಗಳಾಗಿದ್ದು, ಇದರಿಂದ ರಾಜ್ಯದ ಜನರ ಆರ್ಥಿಕ ಮತ್ತು ಸಾಮಾಜಿಕ ಬಲವರ್ದನೆಗೆ ಸಹಕಾರಿಯಾಗಿವೆ.

ಬಡವರ ಬದುಕು ಹಸನಾಗಿಸಲು ಗ್ಯಾರಂಟಿ ಯೋಜನೆ: ಶಾಸಕ ಶಿವಣ್ಣನವರ

Jul 15 2025, 01:00 AM IST
ಬ್ಯಾಡಗಿ ಸಾರಿಗೆ ಘಟಕದಿಂದ ಗ್ರಾಮೀಣ ಸಾರಿಗೆ ಹಾಗೂ ಎಕ್ಸ್‌ಪ್ರೆಸ್ ಸೇರಿದಂತೆ ಕಳೆದ ಎರಡು ವರ್ಷಗಳಲ್ಲಿ ಒಟ್ಟು 1,58,06,298 ಮಹಿಳಾ ಪ್ರಯಾಣಿಕರು ಬಸ್‌ ಗಳಲ್ಲಿ ಸಂಚರಿಸಿದ್ದು, ಒಟ್ಟು ಇದರ ಬಾಬ್ತು ₹49.61 ಕೋಟಿಗಳನ್ನು ರಾಜ್ಯ ಸರ್ಕಾರ ವ್ಯಯಿಸಿದೆ.

ಬಡವರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ

Jul 13 2025, 01:18 AM IST
ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವುದೇ ಬಡವರ ಕಲ್ಯಾಣಕ್ಕಾಗಿ ಅವುಗಳ ಪರಿಣಾಮಕಾರಿ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿಯಾಗಿದೆ

ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬಾಳಿಗೆ ಬೆಳಕು-ಅಸೂಟಿ

Jul 11 2025, 11:48 PM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬಾಳಿಗೆ ಬೆಳಕು ನೀಡುವ ಯೋಜನೆಗಳಾಗಿವೆ. ಗ್ಯಾರಂಟಿ ಯೋಜನೆಗಳಿಂದ ಬಡತನ ದೂರವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಅಪಪ್ರಚಾರ: ಎಂ.ಎ.ಗಫೂರ್‌

Jul 10 2025, 12:48 AM IST
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಂಭಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಿ.ಬಸವರಾಜು

Jul 09 2025, 12:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಸಿನ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಗೃಹಲಕ್ಷ್ಮೀ ಯೋಜನೆಯಡಿ ಕಳೆದ 2 ಕಂತುಗಳು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿಲ್ಲ. ಶೀಘ್ರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲು ಕ್ರಮವಹಿಸಲಾಗುವುದು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ರಾಯರೆಡ್ಡಿ

Jul 07 2025, 11:25 AM IST

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಆ ಕುರಿತು ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಪಂಚ ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸಿದ್ದೇವೆ-ವಿವೇಕ ಯಾವಗಲ್ಲ

Jul 06 2025, 01:48 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ ಅರ್ಹ ಫಲಾನುಭವಿಗಳಗೆ ಪಂಚ ಗ್ಯಾರಂಟಿ ಯೋಜನೆ ಮುಟ್ಟಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ವಿವೇಕ ಯಾವಗಲ್ ಹೇಳಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ‘ನಮ್ಮ ನಡಿಗೆ ಪಂಚಾಯತ್‌ ಕಡೆಗೆ’: ರಮೇಶ್‌ ಕಾಂಚನ್‌

Jul 02 2025, 11:49 PM IST
ಬುಧವಾರ ಉಡುಪಿ ತಾಪಂ ಸಭಾಂಗಣದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನೆರವೇರಿತು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved