• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರ

Feb 12 2025, 12:35 AM IST
ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ಜಾಗೃತಿ ವಾಹನಕ್ಕೆ ಜಿಪಂ ಸಿಇಓ ಸೋಮಶೇಖರ್ ಚಾಲನೆ ನೀಡಿದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ

Feb 11 2025, 12:45 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಮೂಡುಬಿದಿರೆ: ಪಂಚ ಗ್ಯಾರಂಟಿ ಯೋಜನೆ ವಿಲೇವಾರಿ ಕ್ಯಾಂಪ್‌

Feb 05 2025, 12:33 AM IST
ಪಂಚಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ಲಭಿಸುತ್ತಿದೆಯಾ? ಸಿಗದಿರುತ್ತಿದ್ದರೆ ಅದಕ್ಕೆ ಕಾರಣವೇನು ಮತ್ತು ಪರಿಹಾರ ಹೇಗೆ? ತಿರಸ್ಕೃತ ಅರ್ಜಿಗಳ ವಿಲೇವಾರಿಗಾಗಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಮಂಗಳವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ವಿಲೇವಾರಿ ಕ್ಯಾಂಪನ್ನು ಹಮ್ಮಿಕೊಂಡಿತ್ತು.

ಗ್ಯಾರಂಟಿ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಿ.ಎಂ.ನಾಗರಾಜ

Feb 05 2025, 12:32 AM IST
ಸಿರುಗುಪ್ಪ ತಾಲೂಕು ಪಂಚಾಯತ್ ವತಿಯಿಂದ ಸಿರುಗುಪ್ಪ ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ಫಲ ದೊರಕಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ

Feb 04 2025, 12:35 AM IST
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತ ರಾಗಿರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಫಲವನ್ನು ನೀಡುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಪಂಚ ಗ್ಯಾರಂಟಿ ಚುನಾವಣೆ ಗಿಮಿಕ್ ಅಲ್ಲ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಎಚ್.ಎಂ.ರೇವಣ್ಣ

Feb 02 2025, 01:01 AM IST
ಪಂಚ ಗ್ಯಾರಂಜಿ ಅನುಷ್ಥಾನ ಚುನಾವಣೆ ಗಿಮಿಕ್ ಅಲ್ಲ.ರಾಜ್ಯದ ಜನರ ಅಭಿವೃದ್ಧಿ ದೂರದೃಷ್ಠಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಗ್ಯಾರಂಟಿ ಯೋಜನೆ ಬಗ್ಗೆ ದೇಶದಲ್ಲಿ ಚರ್ಚೆ: ಶಾಸಕ ಪೊನ್ನಣ್ಣ

Feb 01 2025, 12:03 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಇಡೀ ದೇಶದಲ್ಲಿ ಚರ್ಚಿಸಲಾಗುತ್ತಿದೆ. ಜೊತೆಗೆ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿ ಮಾದರಿ ಅನುಸರಿಸಲಾಗುತ್ತಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಭಾಗಮಂಡಲದಲ್ಲಿ ಶುಕ್ರವಾರ ನಡೆದ ನೂತನ ಮೇಲು ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಯುವನಿಧಿ ಯೋಜನೆಯ ಪೋಸ್ಟರ್‌ ಬಿಡುಗಡೆ

Jan 31 2025, 12:50 AM IST

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಸಮಿತಿಯ ಅಧ್ಯಕ್ಷ ಪೃಥ್ವಿ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ 56 ಸಾವಿರ ಕೋಟಿ ಮೀಸಲು: ಸಚಿವ ಸತೀಶ್‌ ಜಾರಕಿಹೊಳಿ

Jan 30 2025, 12:31 AM IST
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಸಾಕಷ್ಟು ಸಿಆರ್.ಎಫ್ ನಲ್ಲಿ 6 ಕೋಟಿ ಕೊಡಲಾಗಿದೆ ಅಲ್ಲದೆ ಕ್ಷೇತ್ರಕ್ಕೆ 52 ಕೋಟಿ ಅನುದಾನ ನೀಡಲಾಗಿದ್ದು, ಎಲ್ಲ ಶಾಸಕರಿಗೂ ಕೊಟ್ಟಿದ್ದೇನೆ, ನಮ್ಮ ಸರ್ಕಾರದ ಇದೆ ಎಂದು ಶಾಸಕ ಡಿ. ರವಿಶಂಕರ್ ಅವರು ನಿಮ್ಮೂರಿಗೆ ಮೊದಲ ಆದ್ಯತೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಸಹಕಾರಿಯಾಗಿವೆ

Jan 29 2025, 01:32 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 38
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved