• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ

Oct 21 2024, 12:46 AM IST
ನಮ್ಮ ಕುಸ್ತಿ, ಕಂಬಳ, ಮಲ್ಲಕಂಬ ಮುಂತಾದ ಕಲೆಗಳಿಗೆ ಪ್ರೋತ್ಸಾಹ ನೀಡಿ, ನಮ್ಮ ಕಲೆ, ಸಂಸ್ಕೃತಿ, ಆಚರಣೆಗಳನ್ನು ಉಳಿಸಿ

ವಿವಿಧ ಗ್ರಾಮೀಣ ಕ್ರೀಡೆಗೆ ಬೆಂಬಲಿಸುವುದು ನಮ್ಮ ಮಣ್ಣಿನ ಗುಣ: ಭಂಡಾರಿ ಶ್ರೀನಿವಾಸ್

Oct 19 2024, 01:35 AM IST
ಕಡೂರು, ಬಯಲು ಸೀಮೆಯಾಗಿರುವ ನಮ್ಮ ಕಡೂರು ತಾಲೂಕಿನ ಮಣ್ಣಿನ ಗುಣದಂತೆ ಕಬಡ್ಡಿ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳು ಹಾಗು ಕ್ರೀಡಾ ಪಟುಗಳಿಗೆ ಮೊದಲಿನಿಂದಲೂ ಬೆನ್ನು ತಟ್ಟಿ ಬೆಂಬಲಿಸುತ್ತಾ ಬರುತ್ತಿದೆ ಎಂದು ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಗ್ರಾಮೀಣ ಕ್ರೀಡೆ ಕುಸ್ತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು: ದಯಾನಂದ್

Oct 02 2024, 01:01 AM IST
ಈ ಹಿಂದೆ ಕುಸ್ತಿಪಟುಗಳಿಗೆ ಸಕಲ ಉತ್ತಮ ತಿಂಡಿ, ಹಾಲು, ಆಹಾರದ ಸೌಕರ್ಯ ನೀಡಿ ಪ್ರತಿ ದಿನ ಗರಡಿ ಮನೆಯಲ್ಲಿ ಅವರಿಗೆ ತಾಕತ್ ಬರುವಂತೆ ವ್ಯಾಯಾಮ ಮಾಡಿಸಿ ಅವರ ಬೆಳವಣಿಗೆಗೆ ಸಹಕಾರ ಕೊಡುತ್ತಿದ್ದರು. ಈಗ ಅಂತರ ಬೆಳವಣಿಗೆ ಇಲ್ಲ. ನಶಿಸುತ್ತಿರುವ ಗ್ರಾಮೀಣ ಕುಸ್ತಿಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ.

ಗ್ರಾಮೀಣ ಭಾಗದಲ್ಲಿ ಕ್ರೀಡೆ ಉತ್ತೇಜಿಸುವ ಅಗತ್ಯತೆ ಇದೆ

Sep 14 2024, 01:54 AM IST
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕ್ರೀಡೆಗೆ ಇನ್ನೂ ಹೆಚ್ಚಿನ ಉತ್ತೇಜನದ ಅವಶ್ಯಕತೆ ಇದೆ. ಗ್ರಾಮೀಣ ಭಾಗದಲ್ಲಿ ಕ್ರೀಡೆಯನ್ನು ಬಲವಾಗಿ ಸಂಘಟಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಇಲಾಖೆ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಾಲೂಕು ಶಿಕ್ಷಣ ಪರಿವೀಕ್ಷಕ ಯು. ಸುನೀಲ್‌ನಾಯ್ಕ ತಿಳಿಸಿದರು.

ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಅಗತ್ಯ: ಆರ್‌.ವೆಂಕಟರಮಣಯ್ಯ

Sep 10 2024, 01:31 AM IST
ನರಸಿಂಹರಾಜಪುರ, ಕ್ರೀಡೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳೆವಣಿಗೆಗೆ ಸಹಕಾರಿಯಾಗಲಿದೆ ಎಂದು ಬೆಳ್ಳೂರು ಸರ್ಕಾರಿ ಪ್ರೌಢ ಶಾಲೆ ಎಸ್‌ ಡಿಎಂಸಿ ಅಧ್ಯಕ್ಷ ಆರ್‌. ವೆಂಕಟರಮಣಯ್ಯ ತಿಳಿಸಿದರು.

ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಗಳಿಗೂ ಪ್ರಾಮುಖ್ಯತೆ ಉತ್ತಮ ಬೆಳವಣಿಗೆ

Aug 04 2024, 01:17 AM IST
ಕಡೂರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಬಡ್ಡಿಯಂತಹ ಗ್ರಾಮೀಣ ಕ್ರೀಡೆಗಳಿಗೂ ಪ್ರಾಮುಖ್ಯತೆ ದೊರೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಕರೆ

Feb 28 2024, 02:33 AM IST
ಅಳಿವಿನ ಅಂಚಿನಲ್ಲಿರುವ ಈ ಗ್ರಾಮೀಣ ಪ್ರದೇಶದ ಅಪರೂಪದ ಕ್ರೀಡೆಗಳು ನಮ್ಮ ಪೂರ್ವಜರ ಕೊಡುಗೆಗಳಾಗಿವೆ. ಅವುಗಳನ್ನು ನಮ್ಮ ಮುಂದಿನ ತಲೆಮಾರಿಗೂ ಕೊಂಡೊಯ್ಯುವ ಕೆಲಸ ಮಾಡಬೇಕು. ನಾವೆಲ್ಲರೂ ಚಿಕ್ಕ ವಯಸ್ಸಿನಿಂದಲೂ ಲಗೋರಿ, ಚಿನ್ನಿದಾಂಡು, ಕಬಡ್ಡಿ , ಗೋಲಿ, ಮರಕೋತಿ, ಬುಗುರಿ, ಹರಳುಮಣೆ, ಚೌಕಾಬಾರ, ಅಣ್ಣೆಕಲ್ಲು ಅನೇಕ ಆಟಗಳನ್ನು ಆಡಿದ ಪರಿಣಾಮ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತನಾಗಿದ್ದೇನೆ.

ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು

Jan 30 2024, 02:01 AM IST
ಕಬಡ್ಡಿ ಪಂದ್ಯಗಳೆಂದರೆ ಅಪ್ಪಟ ಗ್ರಾಮೀಣ ಸೊಗಡಿನ ಆಟ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು ಜೋರಾಗಿತ್ತು. ಮಹಿಳಾ ಹಾಗೂ ಪುರುಷ ತಂಡಗಳಿಂದ ರೋಚಕ ಕಬಡ್ಡಿ ಪಂದ್ಯಗಳು ನಡೆದವು.

ಗ್ರಾಮೀಣ ಸೊಗಡಿನ ಕಬಡ್ಡಿ ಆಟ ಎಲ್ಲರಿಗೂ ಪ್ರೀತಿಪಾತ್ರವಾದ ಕ್ರೀಡೆಯಾಗಿದೆ: ಚುಂಚನಗಿರಿ ಶ್ರೀ

Jan 25 2024, 02:03 AM IST
ಭೂ ಖಂಡದ 200 ದೇಶಗಳ ಪೈಕಿ ಭಾರತ ಹೆಚ್ಚು ತರುಣರನ್ನೇ ಹೊಂದಿದೆ. ಆದರೆ, ದೇಶದ ತಾರುಣ್ಯದ ಸ್ಥಿತಿ ಹೇಗಿದೆ ಎಂಬುದನ್ನು ಆಲೋಚಿಸಬೇಕಿದೆ. ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿರುವಂತೆ ಭಾರತೀಯರು ಎಲ್ಲ ಕ್ರೀಡೆಯ ಉತ್ತಮ ಪ್ರೋತ್ಸಾಹಕರು. ಆದರೆ. ಉತ್ತಮ ಅಭ್ಯಾಸಗಾರರಲ್ಲ.

ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ

Jan 14 2024, 01:30 AM IST
ಚಿಕ್ಕೋಡಿ ಪಟ್ಟಣದ ಕಿವಡ ಮೈದಾನದಲ್ಲಿ ಜರುಗಿದ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯ ಸಂಸದ ಅಣ್ಣಾಸಾಹೇಬ ಜೊಲ್ಲೆ ಎಂಪಿ ಟೋಫ್ರಿ ಪುರುಷ ಹಾಗೂ ಮಹಿಳೆಯರ ಕಬ್ಬಡಿ ಫೈನಲ್ ಪಂದ್ಯಾವಳಿಗೆ ಚಾಲನೆಯಲ್ಲಿ ಹೇಳಿಕೆ
  • < previous
  • 1
  • 2
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved