• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳ

Sep 14 2025, 01:06 AM IST
ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿತ್ತು. ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಪಾಲ್ಗೊಂಡು ಮಾತನಾಡಿದರು.

ಬ್ಯಾಂಕ್‌ಗಳ ಬೆಳವಣಿಗೆಗೆ ಗ್ರಾಹಕ, ಷೇರುದಾರರೇ ಕಾರಣ

Aug 25 2025, 01:00 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆಪಾಲಕರು ಮಕ್ಕಳ ಆರೋಗ್ಯದೆಡೆಗೆ ಲಕ್ಷಕೊಟ್ಟು ಅವರ ಮುಂದಿನ ಶಿಕ್ಷಣಕ್ಕೆ ಒತ್ತುಕೊಡುವುದು ಅಗತ್ಯವಾಗಿದೆ. ಇದರಿಂದ ಮಕ್ಕಳ ಭವಿಷ್ಯ ರೂಪಗೊಳ್ಳುವುದರೊಂದಿಗೆ ಕುಟುಂಬದ ಭವಿಷ್ಯವೂ ರೂಪಗೊಳ್ಳಲಿದೆ ಎಂದು ವಿಜಯಪುರ ಕ್ಷಯರೋಗ ನಿಯತ್ರಂಣ ಘಟಕಾಧಿಕಾರಿ ಎಂ.ಬಿ.ಬಿರಾದಾರ ನುಡಿದರು

ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ, ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣ

Aug 05 2025, 11:49 PM IST
ಕುಶಾಲನಗರದಲ್ಲಿ ನಡೆಯುವ ಬೃಹತ್‌ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್‌ ಅನಾವರಣವನ್ನು ಪುರಸಭೆ ಅಧ್ಯಕ್ಷೆ ನೆರವೇರಿಸಿದರು.

ವಂಚನೆಗಳನ್ನು ಗ್ರಾಹಕ ಆಯೋಗದ ಮುಂದೆ ತಂದು ಸೂಕ್ತ ಪರಿಹಾರ ಪಡೆದುಕೊಳ್ಳಿ

Jul 21 2025, 01:30 AM IST
ಗ್ರಾಹಕರು ಜಿಲ್ಲಾ ಗ್ರಾಹಕ ಆಯೋಗದ ಸಹಾಯದೊಂದಿಗೆ ಶೋಷಣೆ, ಮೋಸ, ವಂಚನೆ ಮುಂತಾದ ಅನ್ಯಾಯಗಳಿಗೆ ನ್ಯಾಯ ಪಡೆಯಲು ಸಾಧ್ಯವಾಗುತ್ತದೆ

ಜನೌಷದ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಹಕ ಪಂಚಾಯತ್ ಖಂಡನೆ

May 31 2025, 01:58 AM IST
ಕಡುಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ಪೂರೈಸುವ ದೃಷ್ಟಿಯಡಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ತೆರೆದಿತ್ತು

ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು

May 20 2025, 01:31 AM IST
ಮಂಗಳೂರು ಬಿಜೈ ನಿವಾಸಿ ಸಂಪತ್ ಕುಮಾರ್ ಅವರು ಪ್ರತಿಷ್ಠಿತ ಎಲೆಕ್ಟ್ರಾನಿಕ್‌ ಮಳಿಗೆಯಾದ ರಿಲಯನ್ಸ್ ಡಿಜಿಟಲ್ಸ್ ನಿಂದ ದುಬಾರಿ ಐಫೋನ್ ಖರೀದಿ ಮಾಡಿದ್ದರು. ಖರೀದಿ ಮಾಡಿದ ಕೆಲವು ಸಮಯದಲ್ಲೇ ಐಫೋನ್‌ನಲ್ಲಿ ದೋಷ ಕಂಡು ಬಂದಿದ್ದು ಅದರ ಡಿಸ್ಪ್‌ಪ್ಲೇ ಹಾಳಾಗಿತ್ತು. ಎದುರುದಾರರಲ್ಲಿ ಹೋದಾಗ ಎದುರುದಾರರು ಸರ್ವಿಸ್ ಸೆಂಟರ್‌ಗೆ ಅದನ್ನು ಕೊಡಲು ಹೇಳಿದ್ದರು.

ಎಸ್‌ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿ: ಡಾ.ಎಂಎನ್‌ಆರ್‌

Apr 21 2025, 12:55 AM IST
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್ ) ಗ್ರಾಹಕರ ಸೇವೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಮುಂಚೂಣಿಯಲ್ಲಿದೆ. ಬ್ಯಾಂಕ್ ತನ್ನ 113 ಶಾಖೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದು, ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಿ ‘ಗ್ರಾಹಕ ಸ್ನೇಹಿ ಬ್ಯಾಂಕ್’ ಆಗಿ ಬೆಳೆದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಗ್ರಾಹಕ ಹಕ್ಕುಗಳ ಬಗ್ಗೆ ಅರಿವಿದ್ರೆ ಮೋಸವಾಗದು: ದೀಕ್ಷಿತ

Apr 14 2025, 01:24 AM IST
ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳುವಳಿಕೆ ಇದ್ದಲ್ಲಿ ತಮಗಾಗುವ ಮೋಸ ತಡೆಯಬಹುದು.

ದೋಷಪೂರಿತ ಲ್ಯಾಪ್‌ಟಾಪ್‌ ಬಡ್ಡಿಸಹಿತ ಖರೀದಿಮೌಲ್ಯ, ವ್ಯಾಜ್ಯ ಮೊತ್ತ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Apr 07 2025, 12:37 AM IST
ವೈದ್ಯರೊಬ್ಬರು ಖರೀದಿಸಿದ ಲ್ಯಾಪ್‌ಟಾಪ್‌ನಲ್ಲಿ ದೋಷ ಕಂಡುಬಂದರೂ ಸೂಕ್ತವಾಗಿ ಸ್ಪಂದಿಸದ ಲ್ಯಾಪ್‌ಟಾಪ್‌ ತಯಾರಿ ಕಂಪನಿಗೆ ಉತ್ಪನ್ನದ ಖರೀದಿ ಮೌಲ್ಯವನ್ನು ಶೇ.6ರ ಬಡ್ಡಿದರ ಸಹಿತ 45 ದಿನಗಳೊಳಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ. ತಪ್ಪಿದಲ್ಲಿ ಕಂಪನಿ ಮೇಲೆ ಸಿವಿಲ್‌ ಮತ್ತು ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಶೇ.80ರಷ್ಟು ಕಂಪನಿಗಳು ಗ್ರಾಹಕ ಸೇವಾ ವಿಭಾಗದಲ್ಲಿ ಎಐ ಬಳಸುತ್ತಿದ್ದಾರೆ: ಸರ್ವೀಸ್‌ನೌ ಸಮೀಕ್ಷೆ

Mar 26 2025, 01:33 AM IST
ಸರ್ವೀಸ್‌ನೌ ಸಂಸ್ಥೆಯು ಕಂಪನಿಗಳಲ್ಲಿ ಎಐ ಬಳಕೆ ಹೆಚ್ಚುತ್ತಿರುವ ಕುರಿತ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ.
  • < previous
  • 1
  • 2
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved