• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರ, ಚನ್ನಪಟ್ಟಣ ಎಪಿಎಂಸಿ ಮಾರುಕಟ್ಟೆಗೆ ಮಾವು ಲಗ್ಗೆ

Apr 11 2025, 12:32 AM IST
ಜಿಲ್ಲೆಯ ಮಾವು ಬೆಳೆಗಾರರು ಶೇ 90ರಷ್ಟು ಬಾದಾಮಿ ತಳಿಯ ಮಾವು ಬೆಳೆಯುತ್ತಾರೆ. ಉಳಿದ ಶೇ .5ರಷ್ಟು ಸೇಂದೂರ ಬಿಟ್ಟರೆ ರಸಪೂರಿ, ತೋತಾಪುರಿ, ಅಮರಪಾಲಿ, ಮಲ್ಲಿಕಾ ತಳಿಯ ಮಾವನ್ನು ಅತಿ ಕಡಿಮೆ ಪ್ರಮಾಣದಲ್ಲಿ ಜಿಲ್ಲೆಯ ಕೆಲವೆಡೆ ಬೆಳೆಯಲಾಗುತ್ತದೆ.

ಚನ್ನಪಟ್ಟಣ ನಗರಸಭಾ ನೂತನ ಕಟ್ಟಡಕ್ಕೆ ಭೂಮಿಪೂಜೆ

Mar 04 2025, 12:35 AM IST
ಚನ್ನಪಟ್ಟಣ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸಲು ನೂತನ ನಗರಸಭೆ ಕಟ್ಟಡ ನಿರ್ಮಿಸುತ್ತಿದ್ದು, ವರ್ಷದೊಳಗೆ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕರ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚನ್ನಪಟ್ಟಣ ಹಾಗೂ ರಾಮನಗರ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು 51 ಕೋಟಿ . ಅನುದಾನ

Feb 22 2025, 12:49 AM IST

ರೈಲ್ವೆಗೆ ಸಂಬಂಧಿಸಿದಂತೆ ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 835 ಕೋಟಿ ರುಪಾಯಿ ಹಣ ಬಿಡುಗಡೆಯಾದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ 7,564 ಕೋಟಿ ರುಪಾಯಿ ಬಿಡುಗಡೆಯಾಗಿದ್ದು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 

ಚನ್ನಪಟ್ಟಣ ನಗರಾಭಿವೃದ್ಧಿಗೆ ಕೈಜೋಡಿಸಿ ಅಭಿವೃದ್ಧಿಪಡಿಸೋಣ : ಶಾಸಕ ಸಿ.ಪಿ.ಯೋಗೇಶ್ವರ್

Jan 28 2025, 12:49 AM IST

 ಕಳೆದ ಏಳು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಸರಿಯಾದ ಅಭಿವೃದ್ಧಿ ಆಗಿಲ್ಲ. ಸರ್ಕಾರದ ಹಂತದಲ್ಲಿ ಯಾವ ಕೆಲಸ ಆಗಬೇಕೋ ನಾನು ಮಾಡಿಸುತ್ತೇನೆ, ಎಲ್ಲರೂ ಕೂಡಿ ನಗರವನ್ನು ಅಭಿವೃದ್ಧಿಪಡಿಸೋಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಚನ್ನಪಟ್ಟಣ: ಸ್ಪನ್‌ಸಿಲ್ಕ್ ಮಿಲ್ ಪುನಶ್ಚೇತನಕ್ಕೆ ಕ್ರಮ ಶಾಸಕ ಸಿ.ಪಿ.ಯೋಗೇಶ್ವರ್

Jan 13 2025, 12:49 AM IST
ಚನ್ನಪಟ್ಟಣ: ಈ ಹಿಂದೆ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದ ಸ್ಪನ್‌ಸಿಲ್ಕ್ ಮಿಲ್ ಇಂದು ಅವಸಾನದ ಹಂತ ತಲುಪಲು ಅಧಿಕಾರಿಗಳ ಅಸಡ್ಡೆಯೇ ಕಾರಣವಾಗಿದ್ದು ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಚನ್ನಪಟ್ಟಣ ಸೋಲಿನಿಂದ ಎಚ್ಡಿಕೆ ಬೇಸತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ ತಿರುಗೇಟು

Jan 09 2025, 11:27 AM IST

ರಾಜ್ಯದಲ್ಲಿ 60 ಪರ್ಸೆಂಟ್‌ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿಯವರು ಚನ್ನಪಟ್ಟಣ ಸೋಲಿನಿಂದ ಬೇಸತ್ತಿದ್ದಾರೆ: ಕೃಷ್ಣಬೈರೇಗೌಡ

Jan 09 2025, 12:45 AM IST
ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಯವರು ಏನೆಲ್ಲಾ ಮತಗಳನ್ನು ಹಾಕಿಸಿಕೊಳ್ಳಬೇಕೋ ಹಾಕಿಸಿಕೊಂಡು ಗೆದ್ದರು. ಆದರೆ ಉಪಚುನಾವಣೆಯಲ್ಲಿ ಸ್ವತಃ ಕುಮಾರಸ್ವಾಮಿಯವರ ಮಗ ನಿಂತಾಗ, ಈ ಹಿಂದೆ ದಳ ಹಾಗೂ ಬಿಜೆಪಿ ಎದುರಾಳಿಯಾಗಿ ಸ್ಪರ್ಧಿಸಿದಾಗ ದಳಕ್ಕೆ ಎಷ್ಟು ಮತಗಳು ಬಂದಿದ್ದವೋ, ಹಿಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಅದಕ್ಕಿಂತ 12 ಸಾವಿರ ಮತ ಕಡಿಮೆಯಾಗಿದೆ.

ಚನ್ನಪಟ್ಟಣ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಕ್ರಮ

Jan 04 2025, 12:30 AM IST
ಚನ್ನಪಟ್ಟಣ: ತಾಲೂಕಿನ ಎಲ್ಲ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಪೈಪ್‌ಲೈನ್ ಇಲ್ಲದ ಕೆರೆಗಳಿಗೆ ಹೊಸದಾಗಿ ಪೈಪ್‌ಲೈನ್ ಮಾಡಿ ನೀರು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಸಂಕ್ರಾಂತಿ ಬಳಿಕ ನಿಖಿಲ್‌ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಪಟ್ಟ? - ಚನ್ನಪಟ್ಟಣ ಸೋಲಿನ ಕಾರಣ ಮೀನಮೇಷ

Dec 31 2024, 07:49 AM IST

ಹೊಸ ವರ್ಷದ ಸಂಕ್ರಾಂತಿ ಹಬ್ಬದ ಬಳಿಕ ಜೆಡಿಎಸ್‌ಗೆ ನೂತನ ಸಾರಥಿ ನೇಮಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭ‍ವಾಗಿದೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೆಸರು ರಾಜ್ಯಾಧ್ಯಕ್ಷ ಹುದ್ದೆಗೆ ಕೇಳಿ ಬರುತ್ತಿದೆ.

ಎಸ್‌.ಎಂ. ಕೃಷ್ಣರಿಂದ ಬಹಳಷ್ಟು ಕಲಿತೆ : ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್

Dec 12 2024, 12:31 AM IST

ನಾನು ಮೊದಲ ಬಾರಿ 1999ರಲ್ಲಿ ಶಾಸಕನಾದಾಗ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು ನನಗೆ ಬಹಳ ಮಾರ್ಗದರ್ಶನ ನೀಡಿದರು. ಅವರಿಂದ ನಾನು ಬಹಳ ಕಲಿತೆ ಎಂದು ಶಾಸಕ ಯೋಗೇಶ್ವರ್ ಸ್ಪರಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved