• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ : ಕುಮಾರಸ್ವಾಮಿಯಿಂದ ನಯಾಪೈಸೆ ಉಪಯೋಗವಾಗಲಿಲ್ಲ - ಮಾಜಿ ಸಂಸದ ಡಿ.ಕೆ. ಸುರೇಶ್

Nov 01 2024, 12:02 AM IST
ರೈತರು ಯುವಕರು ಮಹಿಳೆಯರು ಕುಮಾರಸ್ವಾಮಿ ಅವರಿಗೆ ಮತ ನೀಡಿದ್ದರು. ಅವರು ನಂಬಿಕೆ ಉಳಿಸಿಕೊಳ್ಳಲಿಲ್ಲ. ಕುಮಾರಸ್ವಾಮಿಯವರು ನಿಮ್ಮ ಕಷ್ಟ ಕೇಳಲು ಬರಲಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದರು.

ಕುಮಾರಣ್ಣ ಕೈಬಿಟ್ಟು ಹೋಗಿದ್ದಾರೆಂದು ಚನ್ನಪಟ್ಟಣ ಜನರಿಗೆ ಗೊತ್ತು: ಡಿ.ಕೆ.ಶಿವಕುಮಾರ್‌

Oct 31 2024, 12:49 AM IST
ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ಇನ್ನು ಅಧಿಕಾರ ಇಲ್ಲದಿದ್ದಾಗ ಏನು ಮಾಡಲು ಸಾಧ್ಯ ಎಂಬುದು ಜನರಿಗೆ ಗೊತ್ತಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಚನ್ನಪಟ್ಟಣ-ರಾಮನಗರ ನಡುವೆ ಕೈಗಾರಿಕೆ ಸ್ಥಾಪನೆ

Oct 29 2024, 12:47 AM IST
ಚನ್ನಪಟ್ಟಣ: ಚನ್ನಪಟ್ಟಣ - ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ

Oct 28 2024, 11:10 AM IST

  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲು ಪಣ ತೊಟ್ಟು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಸಚಿವರು, ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಚನ್ನಪಟ್ಟಣ ಚುನಾವಣೆ ಬೆನ್ನಲ್ಲೇ ಬಿಜೆಪಿ ಮುಖಂಡರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Oct 28 2024, 01:22 AM IST

  ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಮಗನನ್ನು ನಿಲ್ಲಿಸಲು ತಂತ್ರಗಾರಿಕೆ ಹೆಣೆದ ಎಚ್‌.ಡಿ.ಕುಮಾರಸ್ವಾಮಿ

Oct 27 2024, 02:45 AM IST

ಸಿ.ಪಿ.ಯೋಗೇಶ್ವರ್ ೯ ಬಾರಿ ಚುನಾವಣೆ ಎದುರಿಸಿ ಐದು ಬಾರಿ ಶಾಸಕರಾಗಿದ್ದಾರೆ. ಕುಮಾರಸ್ವಾಮಿ ತಮ್ಮ ಮಗನನ್ನು ಚುನಾವಣೆಯಲ್ಲಿ ನಿಲ್ಲಿಸಲು ತಂತ್ರಗಾರಿಕೆ ಮಾಡಿ ಯೋಗೇಶ್ವರ್ ಅವರನ್ನು ಆಚೆ ಕಳಿಸಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.  

ಚನ್ನಪಟ್ಟಣ ಉಪಚುನಾವಣೆಯ ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್‌ನಿಂದ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ಸಮನ್ವಯ ಸಭೆ

Oct 27 2024, 02:16 AM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮೂಲ ಹಾಗೂ ವಲಸೆ ಕಾಂಗ್ರೆಸ್ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಸಮನ್ವಯತೆ ಮೂಡಿಸಲು ಪಕ್ಷದ ಮುಖಂಡರು ಮುಂದಾಗಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ

Oct 26 2024, 01:54 AM IST
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ - ಸ್ಟಾರ್ ವಾರ್ ಮಾತ್ರವಲ್ಲ ಕುಟುಂಬ ಕದನಕ್ಕೂ ಬೊಂಬೆನಗರಿ ಸಿದ್ಧ!

Oct 26 2024, 01:12 AM IST

  ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆ ಸೋಲು ಕಟ್ಟಿಟ್ಟ ಬುತ್ತಿ: ಶಾಸಕ ಕೆ.ಎಂ.ಉದಯ್

Oct 26 2024, 01:00 AM IST
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ತಮ್ಮ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಯಸಿದ್ದರು. ಅದರಂತೆ ಈಗ ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ತಮ್ಮ ಕುಟುಂಬ ಪ್ರೀತಿಯನ್ನು ತೋರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved