• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾಗೆ ಬಾನು ಆಯ್ಕೆ ವಿರುದ್ಧಚಾಮುಂಡಿ ಬೆಟ್ಟ ಚಲೋಗೆ ಅಡ್ಡಿ

Sep 10 2025, 01:03 AM IST
ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ರಾಜ್ಯ ಸರ್ಕಾರವು ಆಹ್ವಾನಿಸಿದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಮಂಗಳವಾರ ಹಮ್ಮಿಕೊಂಡಿದ್ದ ಚಾಮುಂಡಿಬೆಟ್ಟ ಚಲೋಗೆ ಪೊಲೀಸರು ದಿಗ್ಭಂಧನ ಹಾಕಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವನ್ನು ಬಂಧಿಸಿದ್ದಾರೆ.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ, ಇದರಲ್ಲಿ ಎರಡು ಮಾತಿಲ್ಲ: ಯದುವೀರ್

Aug 29 2025, 01:00 AM IST
ಮಾರ್ಕಂಡೇಯರು ತಪಸ್ಸು ಮಾಡಿರುವ ಇತಿಹಾಸವಿರುವ ಸ್ಥಳವಿದು. ಚಾಮುಂಡಿಬೆಟ್ಟಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಚಾಮುಂಡಿಬೆಟ್ಟ ಪ್ರಾಧಿಕಾರ ಆಗಬಾರದು, ಧಾರ್ಮಿಕ ಕೇಂದ್ರವಾಗಿಯೇ ಇರಬೇಕು, ಧರ್ಮದ ವಿಚಾರ ಬಂದಾಗ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.

ಚಾಮುಂಡಿ ಬೆಟ್ಟ ಎಂದೆಂದಿಗೂ ಹಿಂದೂಗಳದ್ದೇ: ಯದುವೀರ್‌

Aug 27 2025, 01:00 AM IST

ಗೌರಿ ಹಬ್ಬದ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಚಾಮುಂಡಿ ಬೆಟ್ಟ, ಚಾಮುಂಡಿ ದೇವಿ ಹಿಂದೂಗಳ ಆಸ್ತಿ ಅಲ್ಲ’ ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಕಿಡಿಕಾರಿದ್ದಾರೆ.  

ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ

Aug 27 2025, 01:00 AM IST
ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

Sep 04 2024, 02:00 AM IST

  ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ

Aug 22 2024, 12:59 AM IST
ಕನ್ನಡಪ್ರಭ ವಾರ್ತೆ ಚಾಮರಾಜನಗರಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ, ಪ್ರಾಧಿಕಾರ ರಚನೆಗೆ ಬಹಳ ಹಿಂದಿನಿಂದಲೂ ಪ್ರಸ್ತಾವನೆ ಕೂಡ ಇದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ನಂದಿನಿ ಉತ್ಪನ್ನ ಅರಿವು

Jun 17 2024, 01:31 AM IST
‘ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ’ ‘ನಂದಿನಿ ಹಾಲು ಕೇಳಿ ಪಡೆಯಿರಿ’ ಎಂಬಿತ್ಯಾದಿ ಘೋಷಣೆಗಳೊಂದಿಗೆ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ಅರಿವು ಮೂಡಿಸುವ ಮೂಲಕ ಗಮನ ಸೆಳೆದರು.

ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

May 05 2024, 02:00 AM IST
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರೇ ನರಕಯಾತನೆ ಅನುಭವಿಸುತ್ತಿರುವಾಗ ಮೂಕ ಪ್ರಾಣಿಗಳ ಗತಿಯೇನು ಎಂಬುದನ್ನು ಅರಿತು ಕುಡಿಯುವ ನೀರಿನ ತೊಟ್ಟಿಗಳನ್ನು ಅಳವಡಿಸುತ್ತಿರುವುದು ಶ್ಲಾಘನೀಯ

ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ

Apr 19 2024, 01:02 AM IST
ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved