ಬೆಂಗಳೂರಿನ ಐಟಿ ಕಾರಿಡಾರ್ ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ, ಚಾಲಕ ರಹಿತ ರೈಲು ಓಡಾಡಲಿರುವ ‘ನಮ್ಮ ಮೆಟ್ರೋ’ ಹಳದಿ ಮಾರ್ಗದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಆ.10ರಂದು ನೆರವರಿಸಲಿದ್ದಾರೆ.
ರಸ್ತೆ ದಾಟ್ಟುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿಸಿ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಚೇಸ್ ಮಾಡಿ ಎರಡೇ ಗಂಟೆಯಲ್ಲೇ ಬಂಧಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.