• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿದ ಚಾಲಕ ಸೆರೆ

Jun 30 2024, 02:03 AM IST
ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದ ಕಾರು ಚಾಲಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ರೇನ್‌ ವಾಹನಕ್ಕೆ ಆಟೋ ಚಾಲಕ ಬಲಿ

Jun 21 2024, 01:01 AM IST
ರಸ್ತೆ ಬದಿ ನಿಲುಗಡೆ ಮಾಡಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಕ್ರೇನ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಆಟೋ ಚಾಲಕನ ಮೇಲೆ ಆ ಕ್ರೇನ್‌ ವಾಹನದ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವುದು.

ಮಳೆ: ರಿಕ್ಷಾ ಸಮೇತ ಕಾಲುವೆಗೆ ಬಿದ್ದು ಚಾಲಕ ಸಾವು!

May 26 2024, 01:36 AM IST
ಕೊಟ್ಟಾರ ಚೌಕಿ ಸಮೀಪದ ಕೂಳೂರು ಫೆರಿ ರಸ್ತೆ ನಿವಾಸಿ ದೀಪಕ್‌ ಆಚಾರ್ಯ (42) ಮೃತರು. ಇವರು ಬ್ಯಾಪ್ಟಿಸ್ಟ್‌ ಜಾರ್ಜ್‌ ಪಿರೇರಾ ಎಂಬವರ ಮಾಲೀಕತ್ವದ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.

ರಿಲ್ಸ್‌ಗಾಗಿ ಛತ್ರಿ ಹಿಡಿದು ಬಸ್‌ ಓಡಿಸಿದ ಚಾಲಕ, ಕಂಡಕ್ಟರ್‌ ಸಸ್ಪೆಂಡ್‌

May 25 2024, 12:53 AM IST
ಗುರುವಾರ ಸಂಜೆ ಧಾರವಾಡ ಭಾಗದಲ್ಲಿ ಮಳೆಯಾಗುತ್ತಿವಾಗ ನಿರ್ವಾಹಕಿ ಅನಿತಾ, ಚಾಲಕ ಹನುಮಂತಪ್ಪ ಕಿಲ್ಲೇದಾರ ಎಂಬುವರು ಬಸ್‌ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ವಿಡಿಯೋ ಮಾಡಿದ್ದಾರೆ.

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

ಬಿಟ್ಟು ಹೋದ ಮೊಬೈಲ್ ಮರಳಿಸಿದ ಆಟೋ ಚಾಲಕ

May 19 2024, 01:54 AM IST
ಆಟೋದಲ್ಲಿಯೇ ಮೊಬೈಲ್ ಬಿಟ್ಟು ಹೋಗಿದ್ದ ವಿದ್ಯಾರ್ಥಿನಿಗೆ ಆಟೋ ಚಾಲಕ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ: ಗಾಯಗೊಂಡು ಚಾಲಕ ಸಾವು

May 10 2024, 01:36 AM IST
ರಸ್ತೆ ವಿಭಜಕ್ಕೆ ಆಟೋ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮನೆ ಬಿಟ್ಟವನ ಬಳಿ ಚಿನ್ನ ದೋಚಿದ ಆಟೋ ಚಾಲಕ

May 08 2024, 01:35 AM IST
ತಂದೆ ಬುದ್ಧಿ ಹೇಳಿದ್ದಕ್ಕೆ ಮನೆ ಬಿಟ್ಟಿದ್ದ ಯುವಕ ಮೆಜೆಸ್ಟಿಕ್‌ಗೆ ತೆರಳಲು ಆಟೋ ಹತ್ತಿದ್ದ ಬಳಿಕ ಮೂತ್ರ ವಿಸರ್ಜನೆ ಹೋದಾಗ ಬ್ಯಾಗ್‌ ಕಸಿದ ಚಾಲಕ ಅದರಲ್ಲಿದ್ದ ಚಿನ್ನವನ್ನು ಕಸಿದು ಪರಾರಿಯಾಗಿದ್ದಾನೆ.

ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿ: ಚಾಲಕ ಸಾವು, ಮತ್ತೊರ್ವನಿಗೆ ತೀವ್ರ ಗಾಯ

May 07 2024, 01:01 AM IST
ಮೈಸೂರಿನ ಜಿ.ಬಿ.ಆಂಬ್ಯುಲೆನ್ಸ್ ಸರ್ವಿಸ್‌ಗೆ ಸೇರಿದ ಮಾರುತಿ ಆಮ್ನಿ ವ್ಯಾನ್‌ಲ್ಲಿ ರೋಗಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ ನಂತರ ಮೈಸೂರಿಗೆ ವಾಪಸ್ ಆಗುತ್ತಿತ್ತು. ಬೆಳಗಿನ ಜಾವ 3.15ರ ಸುಮಾರಿಗೆ ಪಟ್ಟಣದ ಸಂಜಯ ಚಿತ್ರಮಂದಿರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ ಸೇತುವೆ ಮೇಲೆ ಸುಹೇಲ್ ಅಹಮದ್ ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಒಡೆದು ಚಾಲಕ ಸೇರಿ ಮೂವರಿಗೆ ಗಾಯ

May 05 2024, 02:02 AM IST
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಉರಿಮಜಲಿನಲ್ಲಿರುವ ಇಡ್ಕಿದು ಸೇವಾ ಸಹಕಾರಿ ಸಂಘದ ಸಮೀಪ ತಲುಪುತ್ತಿಂದ್ದಂತೆ ಮುಂಭಾಗ ಗಾಜು ಒಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved